• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂ ವಿವಾದ, ದರ್ಗಾ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ
ಚಿಕ್ಕಮಗಳೂರು, ನಗರದ ಹನುಮಂತಪ್ಪ ವೃತ್ತದ ಬಳಿ ಇರುವ ಬಡಾ ಮಕಾನ್‌ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ತೀವ್ರ ಸ್ವರೂಪ ಪಡೆದು ಕೊಂಡಿರುವ ಹಿನ್ನಲೆಯಲ್ಲಿ ತಾಲೂಕು ಆಡಳಿತ ನಿಷೇಧಾಜ್ಞೆ ಹೊರಡಿಸಿದೆ.
ಸಿರಿ ಸಂಪತ್ತಿಗಿಂತ ಉತ್ತಮ ಆರೋಗ್ಯ ಮುಖ್ಯ: ಪಿ.ಪಿ.ಬೇಬಿ
ಬಾಳೆಹೊನ್ನೂರು, ಯಾವುದೇ ಸಿರಿ ಸಂಪತ್ತಿಗಿಂತ ಯುವಜನರಿಗೆ ಉತ್ತಮ ಆರೋಗ್ಯ ಇರುವುದು ಮುಖ್ಯವಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಹೇಳಿದರು.
ವಾಟರ್ ಮ್ಯಾನ್ ಗಳ ವೇತನವನ್ನು ಸರ್ಕಾರವೇ ನೇರವಾಗಿ ಪಾವತಿಸಲಿ: ಚಂದ್ರಶೇಖರ್
ನರಸಿಂಹರಾಜಪುರಕಳೆದ 25 ವರ್ಷಗಳಿಂದ ವಾಟರ್ ಮ್ಯಾನ್ ಗಳಾಗಿ ಕೆಲಸ ಮಾಡುತ್ತಿರುವ ತಮ್ಮನ್ನು ಸರ್ಕಾರ ಖಾಯಂ ಮಾಡದೆ ಗುತ್ತಿಗೆದಾರರ ಮೂಲಕ ಸಂಬಳ ನೀಡುತ್ತಿದೆ. ವಾಟರ್ ಮ್ಯಾನ್ ಗಳಿಗೆ ನೇರವಾಗಿ ಸಂಬಳ ನೀಡುವ ಪದ್ಧತಿ ಜಾರಿ ಯಾಗಬೇಕು ಎಂದು ತಾಲೂಕು ವಾಟರ್ ಮ್ಯಾನ್ ಸಂಘದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಸರ್ಕಾರವನ್ನು ಆಗ್ರಹಿಸಿದರು.
ಭೂ ವಿವಾದ: ಏಕಾಏಕಿ ಕಟ್ಟಡಗಳ ತೆರವು
ಚಿಕ್ಕಮಗಳೂರು, ನಗರದ ಹನುಮಂತಪ್ಪ ವೃತ್ತದಲ್ಲಿರುವ ನಲ್ಲೂರು ಮಠ ಮತ್ತು ಜಾಮಿಯಾ ಮಸೀದಿ ಸಮಿತಿ ನಡುವಿನ ವಿವಾದಿತ ಜಾಗದಲ್ಲಿರುವ ಅಂಗಡಿಗಳನ್ನು ಮಸೀದಿ ಸಮಿತಿ ಮಂಗಳವಾರ ಬೆಳಗ್ಗೆ ಏಕಾಏಕಿ ತೆರವಿಗೆ ಮುಂದಾಗಿ ಕಟ್ಟಡ ಮತ್ತು ಪೀಠೋಪಕರಣಗಳನ್ನು ಹಾನಿ ಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಉತ್ತಮ ಫೋಟೋ ತೆಗೆಯಲು ಉತ್ತಮ ಗುಣಮಟ್ಟದ ಕ್ಯಾಮೆರ ಬಳಸಬೇಕು: ಎಚ್.ಆರ್.ದುರ್ಗೇಶ್ ಸಲಹೆ
ನರಸಿಂಹರಾಜಪುರಉತ್ತಮ ಪೋಟೋ ತೆಗೆಯಲು ಛಾಯಾಗ್ರಾಹಕರು ಉತ್ತಮ ಗುಣಮಟ್ಟದ ಕ್ಯಾಮೆರ ಬಳಸಬೇಕು ಎಂದು ಜಿಲ್ಲಾ ಛಾಯಾ ಚಿತ್ರ ಗ್ರಾಹಕರ ಸಂಘದ ಉಪಾಧ್ಯಕ್ಷ ಎಚ್.ಆರ್. ದುರ್ಗೇಶ್ ಸಲಹೆ ನೀಡಿದರು.
ಸಮ್ಮೇಳನಾಧ್ಯಕ್ಷರು ಜ್ಞಾನದ ಬುತ್ತಿಯನ್ನೇ ಹೊತ್ತು ತಂದಿದ್ದಾರೆಃ ಡಾ.ಬಸವರಾಜ ನೆಲ್ಲಿಸರ
ತರೀಕೆರೆ, 20ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್ ಅವರು ಜ್ಞಾನದ ಬುತ್ತಿಯನ್ನೇ ಹೊತ್ತು ತಂದಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಜಾನಪದ ತಜ್ಞ ಡಾ.ಬಸವರಾಜ ನೆಲ್ಲಿಸರ ಹೇಳಿದರು.
ಪಿಎಂ ವಿಶ್ವಕರ್ಮ ಯೋಜನೆಯಡಿ ₹13.5 ಕೋಟಿ ಸಾಲ ವಿತರಣೆ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪಿಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯ ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸುಮಾರು ₹13.5 ಕೋಟಿ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಸಬಲರಾಗಲು ಪ್ರೋತ್ಸಾಹ ನೀಡಲಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಹೇಶ್ ಹೇಳಿದರು.
11ರಂದು ರಂಭಾಪುರಿ ಪೀಠದಲ್ಲಿ ಕೃಷಿ ಸಮ್ಮೇಳನ ಉದ್ಘಾಟನೆ
ಬಾಳೆಹೊನ್ನೂರು, ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ.11ರ ಮಂಗಳವಾರ ವಿಶೇಷ ಕೃಷಿ ಸಮ್ಮೇಳನ ಹಾಗೂ ಕಾಫಿ, ಅಡಕೆ ಬೆಳೆಗಾರರ ಚಿಂತನ-ಮಂಥನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರವಿಚಂದ್ರ ಎಸ್‌ಟಿಡಿ ತಿಳಿಸಿದ್ದಾರೆ.
೧೫-೧೬ನೇ ಶತಮಾನಕ್ಕೆ ಸೇರಿದ ಮಾಸ್ತಿಕಲ್ಲುಗಳು ಪತ್ತೆ
ಕೊಪ್ಪ: ನುಗ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಪ್ರದೇಶದಲ್ಲಿ ೧೫-೧೬ನೇ ಶತಮಾನಕ್ಕೆ ಸೇರಿದ ಐದು ಮಾಸ್ತಿಕಲ್ಲುಗಳು ಪತ್ತೆಯಾಗಿವೆ.
ಶಿಲ್ಪಕಲೆಗಳ ಕೆತ್ತನೆಯಲ್ಲಿ ವಿಶ್ವಕರ್ಮ ಕೊಡುಗೆ ಅಪಾರ : ತಮ್ಮಯ್ಯ
ಚಿಕ್ಕಮಗಳೂರು, ಪರಮಾತ್ಮನ ವಿಗ್ರಹ ಹಾಗೂ ಶಿಲ್ಪಕಲೆಗಳ ಕೆತ್ತನೆಯಲ್ಲಿ ವಿಶ್ವಕರ್ಮರ ಕೊಡುಗೆ ಅಪಾರ. ಕಲ್ಲು ಹಾಗೂ ಮರಗಳಿಂದ ಆರಾಧಿಸುವ ದೇವರ ಮೂರ್ತಿಗಳನ್ನು ಕೆತ್ತಲಟ್ಟಿರುವ ಹಿನ್ನೆಲೆಯಲ್ಲಿ ವಿಶ್ವಕರ್ಮರಿಗೆ ರಾಷ್ಟ್ರದಲ್ಲಿ ವಿಶೇಷ ಗೌರವವಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved