ಬೀರೂರಿನಲ್ಲಿ ಮೈಲಾರಲಿಂಗನ ಕಾರ್ಣಿಕ‘ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಧರ್ಮ-ಅಧರ್ಮ ಸಂಕಷ್ಟವಾಯಿತು, ವಿಶ್ವಕ್ಕೆ ಶಾಂತಿಯ ಭಂಗವಾಯಿತು, ಧರೆಗೆ ವರುಣನ ಆಗಮವಾಯಿತು, ಸರ್ವರು ಎಚ್ಚರದಿಂದಿರಬೇಕು ಪರಾಕ್...’ ಇದು ಮೈಲಾರಲಿಂಗ ಸ್ವಾಮಿ ದೇಗುಲದ ದಶರಥ ಪೂಜಾರರ ಬಾಯಿಂದ ಬಂದಂತಹ ಈ ಬಾರಿಯ ಕಾರ್ಣಿಕದ ನುಡಿಮುತ್ತುಗಳು.