• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಷರ ಕಲಿಸಿ ಬದುಕಿಗೆ ಬೆಳಕಾದ ಗುರುವನ್ನು ಮರೆಯದಿರಿ: ಮಲ್ಲೇಶಪ್ಪ
ಕಡೂರು, ಬದುಕಿಗೆ ಬೆಳಕಾಗಿ ಅಕ್ಷರ ಕಲಿಸುವ ಎಲ್ಲಾ ಗುರುಗಳನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು ಎಂದು ನಿವೃತ್ತ ಮುಖ್ಯ ಶಿಕ್ಷಕ ಮಲ್ಲೇಶಪ್ಪ ಹೇಳಿದರು.
ಜಿಲ್ಲೆಯಲ್ಲಿ ಪ್ರಪ್ರಥಮ ಗಮಕ ಸಾಹಿತ್ಯ ಸಮ್ಮೇಳನ ಆಯೋಜಿಸುವ ಗುರಿ: ಸೂರಿ ಶ್ರೀನಿವಾಸ್
ತರೀಕೆರೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಗಮಕ ಸಾಹಿತ್ಯ ಸಮ್ಮೇಳನ ಆಯೋಜಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದ್ದಾರೆ.
ಬುಡಕಟ್ಟು ಜನಾಂಗದವರು ಶಿಕ್ಷಣದತ್ತ ಹೆಚ್ಚು ಗಮನಹರಿಸಬೇಕು : ತಮ್ಮಯ್ಯ
ಚಿಕ್ಕಮಗಳೂರು, ಪ್ರಕೃತಿಯ ನಡುವೆ ಜೀವನ ರೂಪಿಸಿಕೊಂಡಿರುವ ಆದಿವಾಸಿ ಬುಡಕಟ್ಟು ಜನಾಂಗದವರು ಮೊದಲು ಶಿಕ್ಷಣಕ್ಕೆ ಆದ್ಯತೆ ನೀಡಿ ಸಮರ್ಥ ವ್ಯಕ್ತಿಗಳಾಗಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಕರೆ ನೀಡಿದರು.
ಜಿಲ್ಲೆಯಾದ್ಯಂತ ಭಾರೀ ಮಳೆ, ಗಾಳಿ: ಮರ ಬಿದ್ದು ಓರ್ವ ಸಾವು
ಚಿಕ್ಕಮಗಳೂರು, ಮಳೆಯ ಆರ್ಭಟಕ್ಕೆ ಕಾಫಿ ನಾಡು ತತ್ತರಿಸುತ್ತಿದೆ. ಬಲವಾಗಿ ಬೀಸುತ್ತಿರುವ ಗಾಳಿಗೆ ಮರ, ವಿದ್ಯುತ್‌ ಕಂಬಗಳು ಧರೆ ಗುರುಳುತ್ತಿವೆ. ಮಲೆನಾಡಿನ ಮಂದಿ ಮನೆಯಿಂದ ಹೊರಗೆ ಬರಲು ಭಯಭೀತರಾಗಿದ್ದಾರೆ. ಭಾನುವಾರ ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಆಟೋ ಚಾಲನೆ ಮಾಡುತ್ತಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಸ್ತೆ ಕಾಣದೆ ಎರಡು ಕಾರುಗಳು ಸಮೀಪದ ಹಳ್ಳ ಹಾಗೂ ಉಪ ನದಿಗೆ ಬಿದ್ದಿವೆ.
ಗಂಡನನ್ನು ಕೊಲೆ ಮಾಡಿಸಿದ ಪತ್ನಿ, 4 ಆರೋಪಿಗಳ ಬಂಧನ
ನರಸಿಂಹರಾಜಪುರ, ಅನುಮಾನಾಸ್ಪದ ಸಾವಿನ ಪ್ರಕರಣವನ್ನು 24 ಗಂಟೆಯಲ್ಲೇ ಪೊಲೀಸರು ಬೇಧಿಸಿ ನಾಲ್ವರು ಕೊಲೆ ಆರೋಪಿಗಳನ್ನು ಭಾನುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
28ಕ್ಕೆ ಬೃಹತ್ ರಕ್ತದಾನ ಶಿಬಿರ ಯಶಸ್ವಿಗೆ ಇಬ್ರಾಹಿಂ ಶಾಫಿಕರೆ
ಬಾಳೆಹೊನ್ನೂರು, ಪಟ್ಟಣದ ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಯಿಂದ ಮೇ.28ರಂದು ಜೇಸಿ ಭವನದಲ್ಲಿ ಬಹೃತ್ ರಕ್ತದಾನ ಶಿಬಿರ ಆಯೋಜಿಸಿದ್ದು, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರ ಯಶಸ್ವಿಗೊಳಿಸಬೇಕು ಎಂದು ಜೇಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ ಕೋರಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ರೋಡ್ ಶೋ
ಚಿಕ್ಕಮಗಳೂರು, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ನಡುವೆ ಟಾಕ್ ಸಮರ ನಡೆದ ಬಳಿಕ ಮೊದಲ ಬಾರಿಗೆ ಕಾಫಿ ನಾಡು ಚಿಕ್ಕಮಗಳೂರಿಗೆ ಆಗಮಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ರೋಡ್ ಶೋ ನಡೆಸಿದರು.
ಕಾಫಿ ನಾಡಿನಲ್ಲಿ ಮತ್ತೆ ಮೂರು ದಿನ ರೆಡ್‌ ಅಲರ್ಟ್‌
ಚಿಕ್ಕಮಗಳೂರು, ಕಾಫಿಯ ನಾಡಿನಲ್ಲಿ ಪೂರ್ವ ಮುಂಗಾರಿನ ಅರ್ಭಟ ದಿನೇ ದಿನೇ ಹೆಚ್ಚಾಗುತ್ತಿದೆ. ವಾಡಿಕೆಗಿಂತ ಹೆಚ್ಚು ಮಳೆ ಯಾಗುತ್ತಿರುವುದರಿಂದ ರಾಜ್ಯ ಹವಮಾನ ಇಲಾಖೆ ಮುಂದಿನ ಮೂರು ದಿನಗಳವರೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಹಾಗಾಗಿ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಚಹಾ ಸೇವನೆಯಿಂದ ಮನಸ್ಸಿಗೆ ಆಹ್ಲಾದ: ಚೈತನ್ಯ ವೆಂಕಿ
ಬಾಳೆಹೊನ್ನೂರು, ಚಹಾ ಸೇವನೆಯಿಂದ ಮನಸ್ಸಿಗೆ ಆಹ್ಲಾದ ದೊರೆಯುತ್ತದೆ ಎಂದು ಎನ್.ಆರ್.ಪುರ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚೈತನ್ಯ ವೆಂಕಿ ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಸಲು ನಮ್ಮೂರು ಹೆಮ್ಮೆ ಕಾರ್ಯಕ್ರಮ: ಶ್ರೀಜಿತ್
ನರಸಿಂಹರಾಜಪುರ, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನೂ ಗುರುತಿಸಿ ಅವರ ಮನೆಯಲ್ಲೇ ಸನ್ಮಾನಿಸಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಘಟಕದಿಂದ ನಮ್ಮೂರು ಹೆಮ್ಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀಜಿತ್ ತಿಳಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved