• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀಸಲು ಹಣ ದುರ್ಬಳಕೆ ವಿರೋಧಿಸಿ ಸತ್ಯಾಗ್ರಹ
ಕಳೆದೆರಡು ವರ್ಷಗಳಿಂದ ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಬರೊಬ್ಬರಿ 25 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಬಳಸಿದ್ದು, ಆ ಹಣವನ್ನು ಕೂಡಲೇ ಆಯಾ ಇಲಾಖೆಗಳಿಗೆ ವಾಪಸ್ ನೀಡಬೇಕು. ಮೀಸಲಾತಿ ಹಣ ಗ್ಯಾರಂಟಿಗಳಿಗೆ ಉಪಯೋಗ ಮಾಡಬಾರದು ಹಾಗೂ 1978ರ ಪಿಟಿಸಿಎಲ್ ಕಾಯ್ದೆಯನ್ನು ಯತಾವತ್ತಾಗಿ ಜಾರಿಗೆ ತರಬೇಕು
ಜನರ ಜತೆ ರಾಜ್ಯದ ಅಭಿವೃದ್ಧಿ ಸರ್ಕಾರದ ಜವಾಬ್ದಾರಿ: ಶಾಸಕ ಕೆ.ಎಸ್.ಆನಂದ್
ಜನರ ಬದುಕನ್ನು ಕಟ್ಟಿಕೊಡುವ ಜೊತೆ ಜನರ ಬದುಕಿನ ಸುಧಾರಣೆ ಮತ್ತು ರಾಜ್ಯದ ಅಭಿವೃದ್ಧಿ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ನವೀಕರಿಸಬಹುದಾದ ಇಂಧನಗಳ ಬಳಕೆ ಪರಿಸರ ಮಾಲಿನ್ಯ ಕಡಿಮೆಗೆ ಸಹಕಾರಿ: ಭಾರತಿ
ಶೃಂಗೇರಿ, ಇಂಧನ ಉಳಿತಾಯ ಮತ್ತು ನವೀಕರಿಸಬಹುದಾದ ಇಂಧನ ಬಳಕೆ ಇಂದಿನ ಅಗತ್ಯವಾಗಿದೆ. ನವೀಕರಿಸಬಹುದಾದ ಇಂಧನಗಳ ಬಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಯಾಗುವಲ್ಲಿ ಸಹಕಾರಿಯಾಗಿದೆ ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತೀ ಹೇಳಿದರು.
ಪ.ಪಂ. ಆಡಳಿತ ಕಾಂಗ್ರೆಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ಕೆ.ವೆಂಕಟೇಶ್ ಆಯ್ಕೆ
ಮೂಡಿಗೆರೆ, ಪಟ್ಟಣ ಪಂಚಾಯ್ತಿಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಗೆ ಬಿಜೆಪಿಯಿಂದ ಸದಸ್ಯೆ ಆಶಾ ಮೋಹನ್, ಕಾಂಗ್ರೆಸ್‌ನಿಂದ ಕೆ.ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 7 ಮತ ಪಡೆಯುವ ಮೂಲಕ ಕಾಂಗ್ರೆಸ್ ಸದಸ್ಯ ಕೆ.ವೆಂಕಟೇಶ್ ಅಧ್ಯಕ್ಷರಾಗಿ ಆಯ್ಕೆಗೊಂಡರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ರಾಜಶೇಖರ್ ಮೂರ್ತಿ ಕರ್ತವ್ಯ ನಿರ್ವಹಿಸಿದರು.
ನ್ಯಾಯಾಲಯದ ನಿರ್ದೇಶನದಂತೆ ಮರುಮತ ಎಣಿಕೆ - ಚಿಕ್ಕಮಗಳೂರು ಪರಿಷತ್‌ ಸ್ಥಾನ: ಬಿಜೆಪಿಗೆ ‘ಪ್ರಾಣ’ಸಂಕಟ ಭೀತಿ

2021ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದಿದ್ದ ಚುನಾವಣೆಯ ಮರುಮತ ಎಣಿಕೆ ನ್ಯಾಯಾಲಯದ ನಿರ್ದೇಶನದಂತೆ ಶುಕ್ರವಾರ ನಡೆದಿದ್ದು, ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ, ಬಿಜೆಪಿಯ ಪರಿಷತ್‌ ಸದಸ್ಯ ಎಂ.ಪ್ರಾಣೇಶ್‌ ಅವರಿಗಿಂತ 9 ಹೆಚ್ಚು ಮತಗಳನ್ನು ಗಳಿಸಿದ್ದಾರೆ ಎನ್ನಲಾಗಿದೆ.  

ಪ್ರಾಣೇಶ್‌ಗಿಂತ 9 ಮತ ಹೆಚ್ಚು ಗಳಿಸಿರುವ ಗಾಯತ್ರಿ? : ಮಾ.4ರ ಹೈ ತೀರ್ಪಿನತ್ತ ಎಲ್ಲರ ಚಿತ್ತ
ಚಿಕ್ಕಮಗಳೂರು , ಜಿಲ್ಲೆಯಲ್ಲಿ ಕಳೆದ 2021ರಲ್ಲಿ ನಡೆದ ವಿಧಾನ ಪರಿಷತ್ತು ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತಗಳ ಮರು ಎಣಿಕೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.4ರಂದು ಹೈಕೋರ್ಟ್‌ನಿಂದ ಯಾವ ತೀರ್ಪು ಬರಲಿದೆ ಎಂಬ ಕುತೂಹಲ ಮೂಡಿದೆ.
ಭಾರತ ಆಧ್ಯಾತ್ಮಿಕ ಸಂಪದ್ಭರಿತ ರಾಷ್ಟ್ರ: ಸುತ್ತೂರು ಶ್ರೀ
ಚಿಕ್ಕಮಗಳೂರು, ಭಾರತ ಪ್ರಾಕೃತಿಕ, ಧಾರ್ಮಿಕ, ಸಾಂಸ್ಕೃತಿಕವಾಗಿ ಸಂಪದ್ಭರಿತ ದೇಶವಾಗಿದ್ದು, ಇಡೀ ಜಗತ್ತು ಅತ್ಯಂತ ಗೌರವದಿಂದ ನೋಡುವಂತಹ ಆಧ್ಯಾತ್ಮಿಕ ಆತ್ಮತೃಪ್ತಿ ಹೊಂದಿದೆ ಎಂದು ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ನುಡಿದರು.
ಹಾತೂರು , ಹಿಳುವಳ್ಳಿ ಗ್ರಾಮದ ತೋಟಗಳಿಗೆ ಕಾಡಾನೆ ದಾಳಿ
ನರಸಿಂಹರಾಜಪುರ, ತಾಲೂಕಿನ ಸೀತೂರು ಗ್ರಾಪಂನ ಹಾತೂರು ಗ್ರಾಮ ಹಾಗೂ ನಾಗಲಾಪುರ ಗ್ರಾಪಂನ ಹಿಳುವಳ್ಳಿಯಲ್ಲಿ ರಾತ್ರಿ ಹಾಗೂ ಬೆಳಗಿನ ಜಾವದಲ್ಲಿ ಕಾಡಾನೆಗಳು ತೋಟಗಳಿಗೆ ದಾಳಿ ಮಾಡಿ ಅಡಕೆ, ಬಾಳೆ, ತೆಂಗು ಧ್ವಂಸ ಮಾಡಿರುವ ಹಿನ್ನೆಲೆಯಲ್ಲಿ ಡ್ರೋಣ್ ಬಳಕೆಮಾಡಿ ಆನೆಗಳ ಜಾಗ ಪತ್ತೆ ಮಾಡಿ ಕಾರ್ಯಾಚರಣೆ ನಡೆಸುವುದಾಗಿ ಕೊಪ್ಪ ಡಿಎಫ್.ಓ. ನಂದೀಶ್ ತಿಳಿಸಿದ್ದಾರೆ.
20ನೇ ಜಿಲ್ಲಾ ಕನ್ನಡ ಸಮ್ಮೇಳವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ಹೇಳಿದರು.
ತಾಲೂಕಿನ ಎಲ್ಲಾ ತಾಂಡಗಳು ಕಂದಾಯ ಗ್ರಾಮಗಳಾಗಿ ಪರಿವರ್ತನೆ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ತಾಲೂಕಿನ 10500 ಮನೆಗಳಿಗೆ ಇ-ಖಾತಾಗಳಿಲ್ಲ. ತಾಲೂಕಿನ ಎಲ್ಲಾ ತಾಂಡಗಳನ್ನು ಕಂದಾಯ ಮತ್ತು ಉಪಕಂದಾಯ ಗ್ರಾಮಗಳನ್ನಾಗಿ ಮಾಡಿ ಎಲ್ಲರಿಗೂ ೯೪(ಸಿ) ಇ-ಖಾತಾ ಮಾಡಿಕೊಡಲು ತಾವು ಬದ್ಧರಾಗಿದ್ದು, ಈಗಾಗಲೇ ಲಿಂಗದಹಳ್ಳಿ ಹೋಬಳಿ ದೊಡ್ಡ ಲಿಂಗದಹಳ್ಳಿ ತಾಂಡವನ್ನು ಕಂದಾಯ ಗ್ರಾಮವನ್ನಾಗಿ ಮಾಡಲಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved