• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ವಿವಿಧೆಡೆ ಸಂಭ್ರಮದ ದೀಪಾವಳಿ ಆಚರಣೆ
ಚಿಕ್ಕಮಗಳೂರು, ಜಿಲ್ಲೆಯಾದ್ಯಂತ ದೀಪಾವಳಿ ಹಬ್ಬವನ್ನು ಸಾಂಪ್ರದಾಯಕವಾಗಿ ದೀಪಾವಳಿ ಆಚರಿಸಲಾಯಿತು. ಒಂದೆಡೆ ಅಂಗಡಿ ಮನೆಗಳಲ್ಲಿ ಲಕ್ಷ್ಮಿಯನ್ನು ಆರಾಧಿಸಿದರೆ, ಮುಂಜಾನೆಯೆ ಅಭ್ಯಂಜನ ಮಾಡಿ ತಮ್ಮ ಪದ್ಧತಿಯಂತೆ ದೇವರನ್ನು ಪೂಜಿಸಿದರು. ನರಸಿಂಹರಾಜಪುರದಲ್ಲಿ ದೀಪಾವಳಿ 2ನೇ ದಿನ ಲಕ್ಷ್ಮಿಪೂಜೆ, ಅಂಗಡಿ ವಾಹನ ಪೂಜೆ ಹಾಗೂ ಚೀನಿಕಾಯಿ ಕಡಬನ್ನು ತಯಾರಿಸಿ ಹಬ್ಬ ಆಚರಿಸಲಾಯಿತು.
ಗ್ರಾಮೀಣ ಕ್ರೀಡೆಗಳಲ್ಲಿ ಮನರಂಜನೆಯೇ ಪ್ರಧಾನ: ಕಂಸಾಗರ ಸೋಮಶೇಖರ್
ಕಡೂರು, ಗ್ರಾಮೀಣ ಪ್ರದೇಶಗಳ ಕ್ರೀಡೆಗಳಲ್ಲಿರುವ ಮನರಂಜನೆ ಇತರೆ ಕ್ರೀಡೆಗಳಲ್ಲಿ ಇಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಂಸಾಗರ ಸೋಮಶೇಖರ್ ಹೇಳಿದರು.
ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ಜನಸ್ಪಂದನ ಉದ್ದೇಶ
ನಾನಾ ಕೆಲಸಗಳಿಗಾಗಿ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸುವ ಉದ್ದೇಶದಿಂದ ಆಯಾ ಗ್ರಾ.ಪಂಗಳ ಮಟ್ಟದಲ್ಲಿ ಜನಸ್ಪದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸರ್ಕಾರದಿಂದ ಸಿಗುವ ಸೌಲಭ್ಯ ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುವುದು.
ಹಸಿರು ಪಟಾಕಿ ಮಾರಾಟಕ್ಕೆಸೂಚನೆ: ಜಿ.ಪ್ರಕಾಶ್
ಬೀರೂರು, ದೀಪಾವಳಿ ಹಬ್ಬ ಆಚರಣೆ ಹಿನ್ನಲೆಯಲ್ಲಿ ಅಂಗಡಿಗಳ ಬಳಿ ತೆರಳಿ ಮುಂಜಾಗ್ರತ ಕ್ರಮವಾಗಿ ಪಟ್ಟಣದ ಗಣಪತಿ ಪೆಂಡಾಲ್ ನಲ್ಲಿ ವರ್ತಕರು ಹಾಕಿದ್ದ ಪಟಾಕಿ ಅಂಗಡಿಗಳನ್ನು ಗುರುವಾರ ಪುರಸಭಾ ಮುಖ್ಯಾಧಿಕಾರಿ ಜಿ.ಪ್ರಕಾಶ್ ಪರಿಶೀಲನೆ ನಡೆಸಿದರು.
ಇಂದಿರಾ ಗಾಂಧಿ ಬಾಂಗ್ಲಾ ದೇಶಕ್ಕೆ ವಿಮೋಚನೆ ಕೊಡಿಸಿದ್ದರು: ಡಾ.ಕೆ.ಪಿ.ಅಂಶುಮಂತ್
ನರಸಿಂಹರಾಜಪುರ, ಪಾಕಿಸ್ತಾನದ ಜೊತೆ ಯುದ್ಧ ಮಾಡಿ ಬಾಂಗ್ಲಾ ದೇಶಕ್ಕೆ ವಿಮೋಚನೆ ಕೊಡಿಸಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಉಕ್ಕಿನ ಮಹಿಳೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್ ತಿಳಿಸಿದರು.
ಪ್ರೋತ್ಸಾಹವೇ ಜಾನಪದ ಗೀತೆ ಗಾಯನಕ್ಕೆ ಸ್ಫೂರ್ತಿ
ತರೀಕೆರೆ, ನಾಡಿನ ಸುಪ್ರಸಿದ್ಧ ಜನಪದ ಗಾಯಕರು ಹಾಗೂ ಜನಪದ ಸಾಹಿತ್ಯ ರತ್ನ ಕೆ.ಆರ್.ಲಿಂಗಪ್ಪ ಮತ್ತು ತಮ್ಮ ಯಜಮಾನ ರಾದ ಸುಬ್ರಣ್ಣಾರ ರಾಮಚಂದ್ರಪ್ಪ ಅವರ ಪ್ರೋತ್ಸಾಹವೇ ತಮ್ಮ ಜನಪದ ಗೀತೆ ಗಾಯನ ಮತ್ತು ವಿಶ್ಲೇಷಣೆಗೆ ಪ್ರೇರಣೆ ನೀಡಿದೆ ಎಂದು ಹಿರಿಯ ಜಾನಪದ ಕಲಾವಿದೆ ಮುಗುಳಿ ಲಕ್ಷ್ಮೀದೇವಮ್ಮ ಹೇಳಿದ್ದಾರೆ.
ಕಾಫಿ ಉದ್ಯಮ ರಕ್ಷಣೆಗೆ ಹಲವು ಯೋಜನೆ: ದಿನೇಶ್
ಚಿಕ್ಕಮಗಳೂರು, ಮುಂದಿನ 10 ವರ್ಷದಲ್ಲಿ ಕಾಫಿ ಉದ್ಯಮ ಉಳಿಸಲು ಅಗತ್ಯವಾದ ಹ ಬದಲಾವಣೆಗಳನ್ನು ತರಲು ರಚಿಸಿರುವ 17 ವಿವಿಧ ಸಮಿತಿಗಳಲ್ಲಿನ 316 ಸದಸ್ಯರು ಕಾಫಿ ಗುಣಮಟ್ಟ ಹಾಗೂ ಸ್ಥಳೀಯವಾಗಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲಿದ್ದಾರೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್‌ ದೇವವೃಂದ ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗಳು ಸಮಾಜದ ಉನ್ನತ ಸ್ಥಾನ ತಲುಪಲು ಸಹಕಾರಿ : ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ಸ್ಪರ್ಧಾತ್ಮಕ ಪರೀಕ್ಷೆಗಳು ಸಮಾಜದ ಉನ್ನತ ಸ್ಥಾನ ತಲುಪಲು ಸಹಕಾರಿಯಾಗಿವೆ. ಕಲಿಕೆ ಹಾಗೂ ಸತತ ಪ್ರಯತ್ನಗಳ ಮೂಲಕ ತಮ್ಮ ಗುರಿ ಸಾಧಿಸಬಹುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಅಜ್ಜಂಪುರಕ್ಕೆ ನ.2ರಂದು ಕನ್ನಡ ಜ್ಯೋತಿ ರಥಯಾತ್ರೆ: ಚಂದ್ರಪ್ಪ
ಅಜ್ಜಂಪುರ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭಿಯಾನದ ಹಿನ್ನಲೆಯಲ್ಲಿ ಜಿಲ್ಲೆಗೆ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ನವೆಂಬರ್ 1 ರಂದು ಆಗಮಿಸಲಿದ್ದು ಅಜ್ಜಂಪುರ ತಾಲೂಕಿಗೆ ನ. 2 ರಂದು 11 ಘಂಟೆಗೆ ಕಡೂರಿನಿಂದ ಆಗಮಿಸಲಿರುವ ಈ ರಥವನ್ನು ಅದ್ಧೂರಿಯಾಗಿ ಬರಮಾಡಿಕೊಂಡು ಗೌರವ ಸಲ್ಲಿಸಬೇಕೆಂದು ತಾಲೂಕು ಕಸಾಪ ಅಧ್ಯಕ್ಷ ಎಚ್.ಆರ್. ಚಂದ್ರಪ್ಪ ತಿಳಿಸಿದರು.
ಪರಿಸರ ಮಾಲಿನ್ಯ ರಹಿತ ದೀಪಾವಳಿ ಆಚರಿಸೋಣ : ಡಿಸಿ ಮೀನಾ ನಾಗರಾಜ್‌ ಕರೆ
ಚಿಕ್ಕಮಗಳೂರು, ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved