• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇ- ಖಾತಾ ವಿತರಣೆಗೆ ಅಭಿಯಾನ: ಭಂಡಾರಿ ಶ್ರೀನಿವಾಸ್
ಕಡೂರು, ಮೂರು ತಿಂಗಳ ಒಳಗೆ ಎಲ್ಲ ಖಾತೆದಾರರು ಇ-ಖಾತಾ ಮತ್ತು ಬಿ- ಖಾತಾ ಪಡೆಯಬೇಕು ಎಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಪುರಸಭೆಯಿಂದ ಪಟ್ಟಣದ ಖಾತೆದಾರರಿಗೆ ಇ- ಖಾತಾ ವಿತರಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ವೈಜ್ಞಾನಿಕ ಮನೋಭಾವ ಬೆಳೆಸುವುದೇ ಉದ್ದೇಶ: ದೀಪಕ್ ನಿಡಘಟ್ಟ
ನರಸಿಂಹರಾಜಪುರ, ಸಾರ್ವಜನಿಕರು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮುಖ್ಯ ಉದ್ದೇಶವಾಗಿದೆ ಎಂದು ಕಳ್ಳಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಜ್ಞಾನ ಶಿಕ್ಷಕ ದೀಪಕ್ ನಿಡಘಟ್ಟ ತಿಳಿಸಿದರು.
ತರೀಕೆರೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ನಿರ್ಮಾಣಕ್ಕೆ ಆದ್ಯತೆ ಅಗತ್ಯ
ತರೀಕೆರೆ, ಜಿಲ್ಲೆಯಲ್ಲೇ ಒಂದು ದೊಡ್ಡ ಕಂದಾಯ ಉಪವಿಭಾಗವಾಗಿರುವ ಅವಿಭಜಿತ ತರೀಕೆರೆ ವ್ಯಾಪಾರ ವಹಿವಾಟು, ಜನ, ವಾಹನ ಸಂಚಾರ, ಸರಕು ಸಾಗಾಣಿಕೆ ಇತ್ಯಾದಿ ಸೇರಿದಂತೆ ಪ್ರಮುಖ ಪ್ರವಾಸಿ ತಾಣವೂ ಆಗಿರುವ ತಾಲೂಕಿನಲ್ಲಿ ಮೂಲಭೂತ ಅವಶ್ಯಕತೆಗಳು ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದ್ದರೂ ಅಗತ್ಯವಿರುವ ಬಸ್ ಸಂಚಾರ ವ್ಯವಸ್ಥೆ ಮಾತ್ರ ಸುಸೂತ್ರವಾಗಿಲ್ಲ. ಈ ನಿಟ್ಟಿನಲ್ಲಿ ತರೀಕೆರೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಡಿಪೋ ಸ್ಥಾಪಿಸುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂಬುದು ಜನರ ಆಶಯವಾಗಿದೆ.
ಚಿಕ್ಕಮಗಳೂರು : ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ಅನುದಾನ : ಶಾಸಕ ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಒಳ ಚರಂಡಿ ಮತ್ತು ಅಮೃತ್‌ ಯೋಜನೆಯಿಂದ ಹಾಳಾಗಿರುವ ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಎಸ್‌ಎಫ್‌ಸಿ ಅನುದಾನದಲ್ಲಿ ₹10 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಮೇಲ್ಮನವಿ ಮರು ಪರಿಶೀಲನೆಗೆ ಸಂಸದ ಶ್ರೇಯಸ್ ಎಂ. ಪಟೇಲ್‌ ಸೂಚನೆ
ಕಡೂರು, ತಾಲೂಕಿನ ಎಮ್ಮೆದೊಡ್ಡಿ ಪ್ರದೇಶದಲ್ಲಿ ಮಂಜೂರಾಗಿದ್ದ ಭೂಮಿಯನ್ನು ಅರಣ್ಯ ಇಲಾಖೆ ರದ್ದುಪಡಿಸಿ ಎಸಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಮರು ಪರಿಶೀಲನೆ ನಡೆಸುವಂತೆ ಅರಣ್ಯಾಧಿಕಾರಿಗಳಿಗೆ ಸಂಸದ ಶ್ರೇಯಸ್ ಎಂ. ಪಟೇಲ್‌ ಸೂಚನೆ ನೀಡಿದರು.
ಅನಧಿಕೃತ ಪಂಪ್‌ಸೆಟ್‌ಗಳ ಹಾವಳಿಯೇ ವಿದ್ಯುತ್ ಸಮಸ್ಯೆಗೆ ಕಾರಣ: ಮೆಸ್ಕಾಂ ಅಧೀಕ್ಷಕ ಮಂಜುನಾಥ್
ಬೀರೂರು, ಜಿಲ್ಲೆಯ 6 ತಾಲೂಕುಗಳಲ್ಲೂ ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆ ಇಲ್ಲ. ಆದರೆ ಬಯಲುಸೀಮೆ ಕಡೂರು ತಾಲೂಕಿನಲ್ಲಿ ಅತಿ ಹೆಚ್ಚು ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗಿರುವುದಕ್ಕೆ ಅನಧಿಕೃತ ಪಂಪ್ ಸೆಟ್ ಗಳೇ ಕಾರಣ ಎಂದು ಚಿಕ್ಕಮಗಳೂರು ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಎಂ.ಎಸ್. ಮಂಜುನಾಥ್ ತಿಳಿಸಿದರು.
ಒಮ್ಮತದ ಚರ್ಚೆ ಇದ್ದರೆ ಅಭಿವೃದ್ಧಿ ಸಾಧ್ಯ: ಭಂಡಾರಿ ಶ್ರೀನಿವಾಸ್
ಕಡೂರು, ಒಮ್ಮತದಿಂದ ಚರ್ಚಿಸಿ ಜನಪ್ರತಿನಿಧಿಗಳಾದ ನಾವೆಲ್ಲರೂ ಆಡಳಿತ, ಅಭಿವೃದ್ಧಿ ಮತ್ತು ಸೇವೆ ಎಂಬ ಸಂದೇಶಗಳೊಂದಿಗೆ ಸಾರ್ವಜನಿಕರ ಪರವಾಗಿ ಅಭಿವೃದ್ಧಿ ಮಾಡಲು ಬಂದಿದ್ದೇವೆ ಎಂಬುದನ್ನು ಮರೆಯಬಾರದು ಎಂದು ಪುರಸಭಾಧ್ಯಕ್ಷ ಭಂಡಾರಿಶ್ರೀನಿವಾಸ್ ತಿಳಿಸಿದರು.
೮ ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಸುಧಾ
ಚಿಕ್ಕಮಗಳೂರು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುವ ಜೊತೆಗೆ ಆಟೋಟ ಸ್ಪರ್ಧೆ ಆಯೋಜಿಸಲಾಗಿದ್ದು, ಮಾ.೮ ರಂದು ಬೆಳಗ್ಗೆ ೯ ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹೋದರತ್ವ ಸಮಿತಿ ಅಧ್ಯಕ್ಷೆ ಕೆ.ಬಿ. ಸುಧಾ ತಿಳಿಸಿದರು.
ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ವಿಜಯೇಂದ್ರ
ಚಿಕ್ಕಮಗಳೂರು, ರಾಜ್ಯ ಸರ್ಕಾರ ಕರ್ನಾಟಕವನ್ನು ಸಾಲದ ಕೂಪಕ್ಕೆ ತಳ್ಳಿರುವುದು ನಿಜಕ್ಕೂ ದುರ್ದೈವ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಮಾ. 7 ರಂದು 16ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ ಎಂದು ಅವರು ಹೆಮ್ಮೆ ಯಿಂದ ಹೇಳುತ್ತಿದ್ದಾರೆ. ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಾ.೨ಕ್ಕೆ ಜಿಲ್ಲಾಮಟ್ಟದ ಕೌಶಲ್ಯ ರೋಜ್ಗಾರ್ ಉದ್ಯೋಗ ಮೇಳ-೨೦೨೫
ಚಿಕ್ಕಮಗಳೂರು, ನಿರುದ್ಯೋಗಿಗಳ ಜೀವನೋಪಾಯಕ್ಕೆ ಅನುಕೂಲವಾಗುವಂತೆ ರಾಜ್ಯ ಸರ್ಕಾರದ ಸಂಕಲ್ಪ ಯೋಜನೆಯಡಿ ಜಿಲ್ಲಾಮಟ್ಟದ ಕೌಶಲ್ಯ ರೋಜ್ಗಾರ್ ಬೃಹತ್ ಉದ್ಯೋಗ ಮೇಳ-೨೦೨೫ ಮಾ.೨ ರಂದು ಭಾನುವಾರ ಬೆಳಗ್ಗೆ ೯.೩೦ ರಿಂದ ೪.೩೦ ರವರೆಗೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved