• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಡಿಯೂರಪ್ಪ ನಿರಂತರ ಹೋರಾಟಗಳೇ ರಾಜ್ಯದ ಅಭಿವೃದ್ಧಿ ಗೆ ಪೂರಕ: ಎಂ.ಆರ್.ದೇವರಾಜ್‌ಶೆಟ್ಟಿ
ಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಗುರುವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ವೃದ್ದಾಶ್ರಮಕ್ಕೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು
ದೇಶದಲ್ಲೇ ಮೊದಲ ಬಾರಿಗೆ ವಿಮೆ ಜಾರಿಗೆ ತಂದ ಅಂಚೆ ಕಚೇರಿ: ಹರಿಪ್ರಸಾದ್ ರಾವ್
ನರಸಿಂಹರಾಜಪುರ, ದೇಶದಲ್ಲಿ ಮೊದಲ ಬಾರಿಗೆ ವಿಮೆ ಜಾರಿಗೆ ತಂದ ಕೀರ್ತಿ ಅಂಚೆ ಇಲಾಖೆಗೆ ಸಲ್ಲುತ್ತದೆ ಎಂದು ಅಂಚೆ ಇಲಾಖೆ ಕೊಪ್ಪ ಡಿವಿಜನ್ ತನಿಖಾಧಿಕಾರಿ ಹರಿಪ್ರಸಾದ್ ತಿಳಿಸಿದರು.
ಕಡೂರಿನಾದ್ಯಂತ ಸಂಭ್ರಮ,ಸಡಗರದ ಮಹಾಶಿವರಾತ್ರಿ
ಕಡೂರು, ತಾಲೂಕಿನಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಶಿವನ ದೇವಾಲಯಗಳಲ್ಲಿ ಶಿವನ ನಾಮಸ್ಮರಣೆಗಳೊಂದಿಗೆ ಪೂಜಾ ಕಾರ್ಯಕ್ರಮ ಜರುಗಿದವು.
ಇಂದು ಪರಿಷತ್ ಚುನಾವಣೆ ಮತ ಮರು ಎಣಿಕೆ: ಜಿಲ್ಲಾಧಿಕಾರಿ ಮೀನಾ ನಾಗರಾಜ್
ಚಿಕ್ಕಮಗಳೂರು, 2021ರಲ್ಲಿ ನಡೆದಿದ್ದ ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ಕಾರ್ಯ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫೆ. 28ರಂದು ನಗರದ ಐಡಿಎಸ್ ಜಿ ಕಾಲೇಜಿನಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ವಿತರಿಸಿ ಬಿಎಸ್‌ವೈ ಹುಟ್ಟುಹಬ್ಬ ಆಚರಣೆ
ಕಡೂರು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟು ಹಬ್ಬದ ಅಂಗವಾಗಿ ಭಾರತೀಯ ಜನತಾ ಪಕ್ಷದ ಕಡೂರು ಘಟಕದಿಂದ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.
ಸರ್ವರೂ ಎಸ್.ಬಿ.ಐ ಜೀವ ವಿಮೆ ಸೌಲಭ್ಯ ಪಡೆಯಿರಿ: ತಮ್ಮಯ್ಯ
ಚಿಕ್ಕಮಗಳೂರು, ಕಾರ್ಮಿಕರಿಂದ ಹಿಡಿದು ಉನ್ನತ ಉದ್ಯೋಗದಲ್ಲಿ ದುಡಿಯುತ್ತಿರುವವರೆಗೂ ಪ್ರಸ್ತುತ ಜೀವವಿಮೆ ತುಂಬಾ ಅತ್ಯವಶ್ಯಕ ಎಂದು ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು.
ಆಧುನಿಕ ಆಹಾರ ಪದ್ಧತಿಯಿಂದ ಮೂಳೆಗಳ ಸವೆತ ಹೆಚ್ಚಳ: ಡಾ.ವಿಜಯ್
ನರಸಿಂಹರಾಜಪುರ: ಆಧುನಿಕ ಆಹಾರ ಪದ್ಧತಿಯಿಂದ ಮೂಳೆಗಳ ಸವೆತ ಹೆಚ್ಚಾಗುತ್ತಿದೆ ಎಂದು ಸರ್ಕಾರಿ ಆಸ್ಪತ್ರೆ ಕೀಲು ಮತ್ತು ಮೂಳೆ ತಜ್ಞ ಡಾ.ವಿಜಯ್ ತಿಳಿಸಿದರು.
ತರೀಕೆರೆಯ ಸೋಮೇಶ್ವರ ದೇಗುಲದಲ್ಲಿ ಶಿವನ ಸ್ಮರಣೆ
ಲಕ್ಕವಳ್ಳಿ ಹೋಬಳಿಯ ಸೋಂಪುರ ಗ್ರಾಮದ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶ್ರೀ ಪ್ರಸನ್ನ ಸೋಮೇಶ್ವರ ದೇವರಿಗೆ ವಿಶೇಷ ಅಲಂಕಾರ ಹಾಗೂ ಪೂಜೆ ಸಲ್ಲಿಸಲಾಯಿತು ಎಂದು ದೇವಾಲಯದ ಮಾಜಿ ಧರ್ಮದರ್ಶಿ ಸಮಿತಿಯ ಸದಸ್ಯರಾದ ಎಲ್ ಟಿ ಹೇಮಣ್ಣ ತಿಳಿಸಿದ್ದಾರೆ
ತುಂಗಭದ್ರಾ ನದಿಗಳ ಸಂಗಮವನ್ನು ಪುಣ್ಯ ಕ್ಷೇತ್ರ : ಮಿಂದರೆ ಕೋಟಿ ಪುಣ್ಯ ಲಭಿಸುತ್ತದೆ
ತುಂಗಭದ್ರಾ ನದಿಗಳ ಸಂಗಮವನ್ನು ಪುಣ್ಯ ಕ್ಷೇತ್ರವೆಂದು ಕರೆಯುತ್ತಾರೆ. ಇಲ್ಲಿ ಸ್ನಾನ ಮಾಡಿದರೆ ಕೋಟಿ ಪುಣ್ಯ ಲಭಿಸುತ್ತದೆ ಎಂದು ಹಿರಿಯರು ಹೇಳುತ್ತಾರೆಂದು ಶ್ರೀ ಸಪ್ತಗಿರಿ ಶ್ರೀಶೇಷಗಿರಿ ಭಜನಾ ಮಂಡಳಿ ಅಧ್ಯಕ್ಷೆ ಲೀಲಾ ಸೋಮಶೇಖರಯ್ಯ ಹೇಳಿದರು.
ರಾಮೇಶ್ವರನ ದೇಗುಲದಲ್ಲಿ ಶಿವನ ಆರಾಧನೆ
ಪಟ್ಟಣದ ಚಿಕ್ಕೆರೆ ಹತ್ತಿರದ ಶ್ರೀ ಪ್ರಸನ್ನ ರಾಮೇಶ್ವರಸ್ವಾಮಿ ದೇವಾಲಯ ಸಮಿತಿ ವತಿಯಿಂದ ಶ್ರೀ ಪ್ರಸನ್ನ ರಾಮೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶ್ರದ್ದಾಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 505
  • next >
Top Stories
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved