• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಹಿರಿ, ಕಿರಿಯರ ಸಮಾಗಮದಿಂದ ಪ್ರಗತಿ ಸಾಧಿಸುತ್ತಿದೆ: ಬಿ.ಸಿ.ಗೀತಾ
ನರಸಿಂಹರಾಜಪುರ, ಹಳೇ ಬೇರು ಹೊಸ ಚಿಗರು ಎಂಬಂತೆ ರೋಟರಿ ಸಂಸ್ಥೆಯ ಹಿರಿಯ ಹಾಗೂ ಕಿರಿಯ ಸದಸ್ಯರು ಸೇರಿ ಕೆಲಸ ಮಾಡುತ್ತಿರುವುದರಿಂದ ರೋಟರಿ ಕ್ಲಬ್‌ ಅದ್ಭುತವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ರೋಟರಿ ಸಂಸ್ಥೆ 3182 ರ ಮಾಜಿ ಜಿಲ್ಲಾ ರಾಜ್ಯಪಾಲೆ ಬಿ.ಸಿ.ಗೀತಾ ತಿಳಿಸಿದರು.
ವೀರಶೈವ-ಲಿಂಗಾಯತ ಮಹಾಸಭಾ ಭವನ ನಿರ್ಮಾಣಕ್ಕೆ ಕೈಜೋಡಿಸಿ: ಎಚ್.ಎಂ.ಲೋಕೇಶ್
ಕಡೂರು, ವೀರಶೈವ-ಲಿಂಗಾಯತ ಮಹಾಸಭಾದ ಜಿಲ್ಲಾ ಮತ್ತು ತಾಲೂಕು ಘಟಕದ ಭವನಗಳ ನಿರ್ಮಾಣ ಮತ್ತು ನಿವೇಶನದ ಪ್ರಯತ್ನಕ್ಕೆ ಸಮಾಜದ ಬಂಧುಗಳು ಕೈ ಜೋಡಿಸಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾ ಸಭಾದ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ಹೇಳಿದರು.
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಶಾಸಕ ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಸಲು ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ(ಕ್ರೆಡಲ್) ಒಪ್ಪಂದ ಮಾಡಿಕೊಂಡಿದೆ ಎಂದು ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ರೈತರು , ಕಾರ್ಮಿಕರ ಜೀವನದೊಂದಿಗೆ ಸರ್ಕಾರಗಳು ಚೆಲ್ಲಾಟವಾಡುತ್ತಿವೆ: ಅತ್ತಿಕುಳಿ ಸುಂದರೇಶ್
ಕೊಪ್ಪ, ಜನವಿರೋಧಿ ಅರಣ್ಯ ಕಾಯ್ದೆಗಳ ಪರಿಣಾಮ ಮಲೆನಾಡಿನ ಜನ ಸಂಕಷ್ಟದಲ್ಲಿ ಸಿಲುಕಿದ್ದು, ಇದನ್ನು ಪರಿಹರಿಸಬೇಕಿದ್ದ ಜನ ಪ್ರತಿನಿಧಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕಾನೂನು, ಸುಪ್ರಿಂಕೋರ್ಟ್ ನೆಪ ಮುಂದಿಟ್ಟು ರೈತ ಮತ್ತು ಕಾರ್ಮಿಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಮಲೆನಾಡು ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿ ಅದ್ಯಕ್ಷ ಅತ್ತಿಕುಳಿ ಸುಂದರೇಶ್ ಹೇಳಿದರು.
ಹೆಣ್ಣುಮಕ್ಕಳು ಮೌಢ್ಯಾಚರಣೆಗೆ ಬಲಿಯಾಗದಿರಲು ಗೌರಿ ಪ್ರಸನ್ನ ಕರೆ
ತರೀಕೆರೆ, ಹೆಣ್ಣು ಮಕ್ಕಳು ಮೌಢ್ಯಗಳ ಆಚರಣೆಗೆ ಬಲಿಯಾಗದಿರಲು ಬೀರೂರು ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಉಪಾಧ್ಯಕ್ಷೆ ಗೌರಿ ಪ್ರಸನ್ನಹೇಳಿದ್ದಾರೆ. ಕುಡ್ಲೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ , ತರೀಕೆರೆಯಿಂದ ಕುಡ್ಲೂರು ಗ್ರಾಮದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.
ವಿಕೃತಿ ತೊಡೆದು ಜಾಗೃತಿ ಮೂಡಿಸಬೇಕಿದೆ: ಸುಚೇಂದ್ರ ಪ್ರಸಾದ್
ಚಿಕ್ಕಮಗಳೂರು , ಪರಿಸರ ಸೇರಿದಂತೆ ಪರಿವರ್ತನೆ ಆಗಬೇಕಿರುವ ವಿಚಾರಗಳಲ್ಲಿ ದೇಶ ಇಂದು ಘನ ಘೋರ ಪರಿಸ್ಥಿತಿ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಜಾಗೃತಿ ಮೂಡಿಸಲು ವಿಕೃತಿಯನ್ನು ತೊಡೆದು ಹಾಕಿ ಪ್ರತೀ ವ್ಯಕ್ತಿ ಕಾರ್ಯೋನ್ಮುಖವಾಗಬೇಕಾಗಿದೆ ಎಂದು ಸಂಸ್ಕಾರ ಭಾರತಿ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷ ಹಾಗೂ ಚಿತ್ರನಟ, ನಿರ್ದೇಶಕ ಕೆ. ಸುಚೇಂದ್ರ ಪ್ರಸಾದ್ ಹೇಳಿದರು.
ಅವೈಜ್ಞಾನಿಕ ಆನೆ ಬಿಡಾರಕ್ಕೆ ರೈತ ಹಿತರಕ್ಷಣಾ ಸಮಿತಿ ವಿರೋಧ
ಬಾಳೆಹೊನ್ನೂರು, ಅರಣ್ಯ ಇಲಾಖೆ ವ್ಯಾಪ್ತಿಯ ಹಲಸೂರು ಸಾಮಾಜಿಕ ಅರಣ್ಯದ ತನೂಡಿಯಲ್ಲಿ ಮಾಡಲು ಉದ್ದೇಶಿಸಿರುವ ಆನೆ ಬಿಡಾರಕ್ಕೆ ಶೃಂಗೇರಿ ಕ್ಷೇತ್ರದ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ವಿರೋಧವಿದೆ ಎಂದು ಸಮಿತಿ ಕ್ಷೇತ್ರ ಅಧ್ಯಕ್ಷ ಎಂ.ಎನ್.ನಾಗೇಶ್ ಹೇಳಿದ್ದಾರೆ.
ಯೋಗ, ಧ್ಯಾನ, ಪೌಷ್ಠಿಕ ಆಹಾರ ಸೇವನೆಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಪಿ.ಪಿ.ಬೇಬಿ
ನರಸಿಂಹರಾಜಪುರ, ಪ್ರತಿಯೊಬ್ಬರೂ ಯೋಗ, ಧ್ಯಾನ ಮಾಡಬೇಕು. ಇದರ ಜೊತೆಗೆ ಪೌಷ್ಠಿಕ ಆಹಾರ ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಾಲೂಕು ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಸಲಹೆ ನೀಡಿದರು.
ಪ್ರಜಾಪಿತ ಈಶ್ವರಿ ವಿದ್ಯಾಲಯದ ಕೊಡುಗೆ ಅಪಾರ: ಡಾ.ಕಾಂತರಾಜು
ಅಜ್ಜಂಪುರ, ಇಂದಿನ ಒತ್ತಡ ಜೀವನದಲ್ಲಿ ಏಕಾಗ್ರತೆಗೆ ಒಂದು ಸೂಕ್ತವಾದ ವೇದಿಕೆಯನ್ನು ಪ್ರಜಾಪಿತ ಈಶ್ವರಿ ವಿದ್ಯಾಲಯದ ಕೊಡುಗೆ ಅಪಾರವಾಗಿದೆ ಎಂದು ತರೀಕೆರೆ ಉಪವಿಭಾಗ ಅಧಿಕಾರಿ ಡಾ.ಕಾಂತರಾಜು ಹೇಳಿದರು.
ಸಾಂಸ್ಕೃತಿಕ ಸ್ಪರ್ಧೆಗಳಿಂದ ಪರಸ್ಪರ ಸ್ನೇಹ, ಬಾಂಧವ್ಯ ವೃದ್ಧಿ: ವೈ.ಜಯಪ್ರಕಾಶ ಶೆಟ್ಟಿ
ನರಸಿಂಹರಾಜಪುರ, ರೋಟರಿ ಕ್ಲಬ್ ಸದಸ್ಯರು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಪರಸ್ಪರ ಸ್ನೇಹ, ಬಾಂಧವ್ಯ ವೃದ್ಧಿಸಲಿದೆ ಎಂದು ರೋಟರಿ ಜಿಲ್ಲಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ವೈ.ಜಯಪ್ರಕಾಶ ಶೆಟ್ಟಿ ತಿಳಿಸಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved