• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಟ್ಟೆಗಳಿಗೆ ಹೊಸ ರೂಪ ನೀಡುವ ಟೈಲರ್‌ ಕೆಲಸ ಗೌರವಯುತ ವೃತ್ತಿ: ಸುಧಾಕರ್ ಶೆಟ್ಟಿ
ಪ್ರತಿಯೊಬ್ಬರೂ ಬಳಸುವ ಬಟ್ಟೆಗಳನ್ನು ಆಯಾ ಕಾಲಕ್ಕೆ ಕಾರ್ಯಕ್ರಮಗಳಿಗೆ ಧರಿಸಲು ಅನುಕೂಲವಾಗುವಂತೆ ಹೊಸ ರೂಪ ನೀಡಿ ಹೊಲಿದು ಕೊಡುವ ಟೈಲರ್ ಕೆಲಸ ಸಮಾಜದಲ್ಲಿ ಗೌರವಯುತ ವೃತ್ತಿಯಾಗಿದೆ ಎಂದು ಅಮ್ಮ ಫೌಂಡೇಷನ್‌ ಸಂಸ್ಥಾಪಕ, ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ಹೇಳಿದರು.
ಎನ್‌ಆರ್‌ ಪುರದಲ್ಲಿ ವಿವಿಧ ಈಶ್ವರ ದೇಗುಲಗಳಲ್ಲಿ ಪೂಜೆ, ರುದ್ರಾಭಿಷೇಕ
ಮಹಾ ಶಿವರಾತ್ರಿ ಪ್ರಯುಕ್ತ ವಿವಿಧ ಈಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾ ಮಂಗಳಾರತಿ ನಡೆಯಿತು.
ಶಿವರಾತ್ರಿಗೆ ಕಡೂರಿನಿಂದ ಸೋಮೇಶ್ವರ ದೇಗುಲಕ್ಕೆ ಪಾದಯಾತ್ರೆ
ತಾಲೂಕಿನ ಇತಿಹಾಸ ಪ್ರಸಿದ್ದ ಖಂಡುಗದಹಳ್ಳಿಯ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಆಚರಣೆ ಮತ್ತು ರಥೋತ್ಸವದ ಹಿನ್ನೆಲೆಯಲ್ಲಿ ಕಡೂರು ಪಟ್ಟಣದಿಂದ ಹೆಣ್ಣುಮಕ್ಕಳು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಬುಧವಾರ ಭಕ್ತರು ಖಂಡುಗದಹಳ್ಳಿಗೆ ಪಾದಯಾತ್ರೆ ಬೆಳೆಸಿದರು.
ಮಕ್ಕಳ ಮುಗ್ದ ಮನಸ್ಸು ಹಸಿ ಮಣ್ಣಿನ ಮುದ್ದೆಯಂತೆ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ
ಮಕ್ಕಳ ಮುಗ್ಧ ಮನಸ್ಸು ಹಸಿ ಮಣ್ಣಿನ ಮುದ್ದೆಯಂತೆ, ವಾಲಿದ ಕಡೆ ಬಾಗುವುದು ಸಹಜ, ಶಿಕ್ಷಕರು ಮಕ್ಕಳ ಮನಸ್ಸನ್ನು ಸ್ಥಿರವಾಗಿ ಗಟ್ಟಿಗೊಳಿಸಿ ದೇಶದ ಸತ್ಪ್ರಜೆಗಳಾಗಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೆಳಿದರು.
ಬಾಳೆಹೊನ್ನೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ; ವಿಶೇಷ ಪೂಜೆ
ಪಟ್ಟಣ ಹಾಗೂ ಹೋಬಳಿಯಾದ್ಯಂತ ಬುಧವಾರ ಮಹಾಶಿವರಾತ್ರಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಿದರು. ಎಲ್ಲೆಲ್ಲೂ ಶಿವನಾಮ ಸ್ಮರಣೆ ನಡೆದಿದ್ದು, ದೇವಾಲಯಗಳಲ್ಲಿ ‘ಓಂ ನಮಃ ಶಿವಾಯ’ ಮಂತ್ರಘೋಷಗಳು ಮೊಳಗಿದವು.
ಕಡೂರು ಯುಜಿಡಿ ಸೌಲಭ್ಯಕ್ಕೆ ಸರ್ಕಾರದಿಂದ ₹53 ಕೋಟಿ ಅನುದಾಬ: ಶಾಸಕ ಕೆ.ಎಸ್‌. ಆನಂದ್
ಪಟ್ಟಣಕ್ಕೆ ಯುಜಿಡಿ ಸೌಲಭ್ಯಕ್ಕಾಗಿ ಕಳುಹಿಸಿದ್ದ ₹168 ಕೋಟಿ ಪ್ರಸ್ತಾವನೆಯಡಿ ರಾಜ್ಯ ಸರ್ಕಾರ ಈಗಾಗಲೇ ₹53 ಕೋಟಿ ಬಿಡುಗಡೆ ಮಾಡಿದೆ ಎಂದು ಶಾಸಕ ಕೆ.ಎಸ್‌. ಆನಂದ್ ತಿಳಿಸಿದರು.
ಕುವೆಂಪು ಜನಿಸಿದ ಜಿಲ್ಲೆಯಲ್ಲಿ ಕನ್ನಡ ಸೊಗಡು ಹರಡಿ: ಶಾಸಕ ಎಚ್.ಡಿ.ತಮ್ಮಯ್ಯ
ಸಾಹಿತ್ಯದ ಲೋಕದ ದಿಗ್ಗಜ ಕುವೆಂಪು ಜನಿಸಿದ ಜಿಲ್ಲೆಯಲ್ಲಿ ಕನ್ನಡದ ತೇರನ್ನು ಒಂದಾಗಿ ಎಳೆದು, ಮುಂದಿನ ಪೀಳಿಗೆಗೆ ಭಾಷಾ ಸೊಗಡನ್ನು ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರು ಹೊರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಶೃಂಗೇರಿಯಲ್ಲಿ ಶಿವರಾತ್ರಿ ವಿಶೇಷ ಪೂಜೆ
ತಾಲೂಕಿನಲ್ಲಿ ಬುಧವಾರ ಸಂಭ್ರಮ ಸಡಗರದ ಮಹಾಶಿವರಾತ್ರಿ ಹಬ್ಬ ನಡೆಯಿತು. ಬೆಳಿಗ್ಗೆಯಿಂದಲೇ ಜನರು ದೇವಾಲಯಗಳಿಗೆ ತೆರಳಿ ಹಣ್ಣು ಕಾಯಿಗಳನ್ನು ಸಮರ್ಪಿಸಿದರು. ತಾಲೂಕಿನ ಎಲ್ಲಾ ದೇವಾಲಯಗಳಲ್ಲಿ ಮಹಾಶಿವರಾತ್ರಿಯ ವಿಶೇಷ ಪೂಜೆ ನೆರವೇರಿತು.
ಮಲೆನಾಡು ಗಿಡ್ಡ ಹಸುಗಳ ರಕ್ಷಣೆಗೆ ನಾಗೇಶ್ ಅಂಗೀರಸ ಆಗ್ರಹ
ಚಿಕ್ಕಮಗಳೂರು, ಮಲೆನಾಡು ಗಿಡ್ಡ ಹಸುಗಳು ಸಂರಕ್ಷಣೆಗೆ ಶಾಶ್ವತ ಗೋಮಾಳ ಮೀಸಲಿಡಲು ಪಶುಸಂಗೋಪನಾ ಇಲಾಖೆ ಮುಂದಾಗಿರು ವುದನ್ನು ಕೊಪ್ಪ ತಾಲೂಕು ಹೇರೂರು ಕೆಮ್ಮಣ್ಣು ಶ್ರೀ ಕಾಮಧೇನು ಗೋ ಸೇವಾ ಟ್ರಸ್ಟ್ ಅಧ್ಯಕ್ಷ ನಾಗೇಶ್ ಅಂಗೀರಸ ಸ್ವಾಗತಿಸಿದರು.
ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಸರ್ವರೂ ಸಹಕರಿಸಿ: ಜಿ.ಎಚ್.ಶ್ರೀನಿವಾಸ್ ಕರೆ
ತರೀಕೆರೆ, ಪಟ್ಟಣದಲ್ಲಿ ನಡೆಯಲಿರುವ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರೂ ಸಹಕರಿಸಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 505
  • next >
Top Stories
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved