• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಧಾನ ಪರಿಷತ್ ಚುನಾವಣೆ: ಮರು ಎಣಿಕೆ ಕುರಿತು ಮುಖಂಡರು, ಕಾರ್ಯಕರ್ತರ ಸಭೆ
ಚಿಕ್ಕಮಗಳೂರು, ಫೆ. ೨೮ ರಂದು ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ನಗರದ ಐಡಿಎಸ್‌ಜಿ ಕಾಲೇಜಿ ನಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಎಣಿಕೆ ಬಗ್ಗೆ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು.ಫೆ. ೨೮ ರಂದು ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ನಗರದ ಐಡಿಎಸ್‌ಜಿ ಕಾಲೇಜಿ ನಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಎಣಿಕೆ ಬಗ್ಗೆ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು.
ಭರವಸೆಯಂತೆ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಒತ್ತು: ಕೆ.ಎಸ್.ಆನಂದ್
ಕಡೂರು, ತಾವು ಶಾಸಕರಾದ ಬಳಿಕ ಜನರಿಗೆ ನೀಡಿದ ಭರವಸೆಯಂತೆ ಜಾತ್ಯತೀತವಾಗಿ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಇ-ಖಾತಾ ಅಭಿಯಾನದಿಂದ ಸಾರ್ವಜನಿಕರಿಗೆ ಅನುಕೂಲ: ಜಿ.ಎಚ್.ಶ್ರೀನಿವಾಸ್
ತರೀಕೆರೆ, ಇ-ಖಾತಾ ಅಭಿಯಾನದಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯ ಪಟ್ಟರು.
ಕಲೆ, ಕಲಾವಿದರ ಸಂರಕ್ಷಣೆಗೆ ಹುಟ್ಟಿದ್ದೇ ಕನ್ನಡ ಜಾನಪದ ಪರಿಷತ್
ತರೀಕೆರೆ, ಕನ್ನಡ ಜಾನಪದ ಪರಿಷತ್ ಕಲೆ ಹಾಗೂ ಕಲಾವಿದರ ಸಂರಕ್ಷಣೆಗೋಸ್ಕರ ಹುಟ್ಟಿಕೊಂಡಂತ ಸಂಸ್ಥೆ ಎಂದು ಚಿಕ್ಕಮಗಳೂರು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ ಹೇಳಿದ್ದಾರೆ.
೨೮ರಿಂದ ಬಸವತತ್ವ ಸಮಾವೇಶ: ಡಾ. ಬಸವ ಮರುಳಸಿದ್ಧ ಸ್ವಾಮಿ
ಚಿಕ್ಕಮಗಳೂರು, ಬಸವತತ್ವದ ಪ್ರಚಾರವನ್ನೇ ಮುಖ್ಯ ಆಶಯದೊಂದಿಗೆ ನಗರದಲ್ಲಿ ಆರಂಭಗೊಂಡ ಶ್ರೀ ಬಸವತತ್ವ ಪೀಠ ಈಗ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದ್ದು, ಕಲ್ಯಾಣ ನಗರದ ಬಸವ ಮಂದಿರದಲ್ಲಿ ಸುಮಾರು ₹೩.೫೦ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ನೂತನ ಕಟ್ಟಡ ಉದ್ಘಾಟನೆ ಹಾಗೂ ಬಸವತತ್ವ ಸಮಾವೇಶ ಫೆ.೨೮ ಹಾಗೂ ಮಾ.೧ ರಂದು ನಡೆಯಲಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಕಾಫಿ ಬೆಳೆಗೆ ಚಿನ್ನದ ಬೆಲೆ : 50 ಕೆಜಿ ಕಾಫಿ ಬೀಜಕ್ಕೆ ₹14 ಸಾವಿರ

 ಇತಿಹಾಸದಲ್ಲೇ ಮೊದಲ ಬಾರಿಗೆ ಕಾಫಿ ಬೆಳೆಗೆ ಚಿನ್ನದ ಬೆಲೆ ಬಂದಿದ್ದು, ಬೆಳೆಗಾರರ ಮುಖದಲ್ಲಿ ಮಂದಸ್ಮಿತ ಮೂಡಿಸಿದೆ. ಗುಣ ಮಟ್ಟದ 50 ಕೆಜಿ ತೂಕದ ರೋಬಸ್ಟಾ ಕಾಫಿ ಮೂಟೆಗೆ ₹14 ಸಾವಿರ ಬೆಲೆ ದಾಖಲಾಗಿದೆ.  

ದಾಸ ಸಾಹಿತ್ಯ ಪರಂಪರೆ ಶಾಶ್ವತ: ಸೂರಿ ಶ್ರೀನಿವಾಸ್
ಚಿಕ್ಕಮಗಳೂರು, ದಾಸ ಸಾಹಿತ್ಯದ ಚರಿತ್ರೆಯಲ್ಲಿ ಪುರಂದರದಾಸರು, ಕನಕದಾಸರು ಹಾಗೂ ವಾದಿರಾಜರ ಅಪಾರ ಕೊಡುಗೆಯಿಂದ ಇಂದಿಗೂ ದಾಸ ಸಾಹಿತ್ಯ ಪರಂಪರೆ ಭಾರತೀಯ ನೆಲ ದಲ್ಲಿ ಶಾಶ್ವತವಾಗಿ ನೆಲೆಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಶಿವರಾತ್ರಿ ಆಚರಣೆಯಿಂದ ಪಾಪಗಳು ಕಳೆದು ಪುಣ್ಯ ಪ್ರಾಪ್ತಿ: ತೀರ್ಥರಾಜ್
ನರಸಿಂಹರಾಜಪುರಶಿವರಾತ್ರಿ ಆಚರಣೆಯಿಂದ ಪಾಪಗಳೆಲ್ಲಾ ಕಳೆದು ಪುಣ್ಯ ಪ್ರಾಪ್ತವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಎಚ್.ಕೈಮರ ವಲಯ ಮೇಲ್ವಿಚಾರಕ ತೀರ್ಥರಾಜ್ ತಿಳಿಸಿದರು.
ಮಾಜಿ ಪ್ರಧಾನಿ ವಾಜಪೇಯಿ ಮಾದರಿ ರಾಜಕಾರಣಿ : ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ
ಚಿಕ್ಕಮಗಳೂರು, ಅಜಾತಶತ್ರು, ಜನಪರ ಆಡಳಿತಗಾರ, ಸ್ನೇಹಜೀವಿ, ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ನೆನಪು ಸದಾ ಕಾಲ ಈ ರಾಷ್ಟ್ರಕ್ಕೆ ಇರುತ್ತದೆ. ಅವರೊಬ್ಬ ಮಾದರಿ ರಾಜಕಾರಣಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಭಿಪ್ರಾಯಿಸಿದರು.
ಶೇ.18 ರಷ್ಟು ಜಿಎಸ್ಟಿ ಹೊರೆ: ಪುರಸಭೆ ಬಹಿರಂಗ ಹರಾಜಿನಲ್ಲಿ ಬಿಡ್ ದಾರರ ಆಕ್ರೋಶ
ಬೀರೂರು, ಸರ್ಕಾರ ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿಯೂ ಶೇ.18 ರಷ್ಟು ಜಿಎಸ್ಟಿ ಒಳಪಡಿಸಿರುವುದು ನಮಗೆ ನೋವು ತಂದಿದೆ ಎಂದು ಇಂದು ನಡೆದ ಪುರಸಭೆ ವಾರ್ಷಿಕ ಬಾಬ್ತುಗಳ ಬಹಿರಂಗ ಹರಾಜು ಇಸ್ತಿಯಾರ್ ನಲ್ಲಿ ಬಿಡ್ ದಾರರು ಆಕ್ರೋಶ ವ್ಯಕ್ತಡಿಸಿದರು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 505
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved