• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈಪುರದಿಂದ ಬಂದ 24 ಅಡಿ ಎತ್ತರದ ಬೃಹತ್ ಶೀತಲನಾಥ್‌ ಭಗವಾನ್‌ ಮೂರ್ತಿ
ಚಿಕ್ಕಮಗಳೂರು, ಹೊಯ್ಸಳರ ಶಿಲ್ಪ ಕಲೆಯ ತವರೂರು ಹಾಸನ ಜಿಲ್ಲೆಯ ಹಳೆಬೀಡು ಸಮೀಪದ ಜೈನಗುತ್ತಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ 24 ಅಡಿ ಎತ್ತರದ 64 ಟನ್ ತೂಕದ ಬೃಹತ್ ಶೀತಲನಾಥ್‌ ಭಗವಾನ್‌ ಪ್ರತಿಮೆ ರಾಜಸ್ಥಾನದ ಜೈಪುರದಿಂದ ಶನಿವಾರ ನಗರ ಹೊರ ವಲಯಕ್ಕೆ ಆಗಮಿಸಿದ ಸಂದರ್ಭದಲ್ಲಿ ನಗರದ ಜೈನ ಸಮಾಜದ ಮುಖಂಡರು ಶ್ರದ್ಧಾ ಭಕ್ತಿಯಿಂದ ಬರಮಾಡಿಕೊಂಡು ಪೂಜೆ ಸಲ್ಲಿಸಿದರು.
ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲಿ: ಪ್ರವೀಣ್ ಪೂಜಾರಿ
ಶೃಂಗೇರಿ , ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಸಂಯಮ ಮೈಗೂಡಿಸಿಕೊಳ್ಳಬೇಕು. ಜೊತೆಗೆ ಉತ್ತಮ ನಾಯಕತ್ವ ಗುಣಗಳನ್ನೂ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಪೂಜಾರಿ ಹೇಳಿದರು.
ಕ್ರಿಕೆಟ್‌ ಕ್ರೀಡಾಂಗಣ: ಕಾಫಿನಾಡಿಗೆ ಗಗನ ಕುಸುಮ
ಚಿಕ್ಕಮಗಳೂರು, ಕ್ರಿಕೆಟ್‌ಗೆ ಪ್ರತ್ಯೇಕ ಕ್ರೀಡಾಂಗಣ ನಿರ್ಮಾಣ ಕಾಫಿಯ ನಾಡಿನಲ್ಲಿ ಗಗನ ಕುಸುಮವಾಗಿದೆ.ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕಾಗಿ ಜಾಗ ಹುಡುಕುವ ಕೆಲಸವನ್ನು ಕಳೆದ ಎರಡು ದಶಕಗಳಿಂದ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (ಕೆಎಸ್‌ಸಿಎ) ಮೆಗಾ ಸಿರಿಯಲ್‌ ರೀತಿಯಲ್ಲಿ ನಿರಂತರವಾಗಿ ಮಾಡುತ್ತಿದೆ. ಆದರೆ, ಈವರೆಗೆ ಅದು ಸಫಲವಾಗಿಲ್ಲ. ಒಂದಲ್ಲಾ ಒಂದು ಕಾರಣಕ್ಕಾಗಿ ಜಾಗ ಕೈ ತಪ್ಪುತ್ತಿದೆ.
ಬಿಸಿಯೂಟ ತಯಾರಕರ ಈ ಎಲ್ಲಾ ಬೇಡಿಕೆ ಈಡೇರಿಕೆ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ
ತರೀಕೆರೆ, ಎಐಟಿಯುಸಿ ಬಿಸಿಯೂಟ ತಯಾರಕರ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವೇತನ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು.
ರೈತರ ಹಿತವೇ ದೇಶದ ಹಿತ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ರೈತರ ಹಿತವೇ ದೇಶದ ಹಿತ, ಸರ್ಕಾರ ಕೃಷಿ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರು ಇವುಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಹೆಣ್ಣು ಮಕ್ಕಳ ರಕ್ಷಣೆ ಅವಶ್ಯಕ: ಎಸ್.ಸುರೇಶ್ ಚಂದ್ರ
ತರೀಕೆರೆ, ಇಂದಿನ ಕಾಲದಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಅವಶ್ಯವಾಗಿದೆ. ಅಪರಿಚಿತರು ಹೆಣ್ಣು ಮಕ್ಕಳು ಕರೆದರೆ ಹೋಗಬಾರದು. ಅಪರಿಚಿತರನ್ನು ನಂಬಿ ಹೋದರೆ ನಿಮ್ಮನ್ನು ಅಪಹರಣ ಮಾಡಿ ಜೀವನ ಹಾಳು ಮಾಡುತ್ತಾರೆ ಎಚ್ಚರಿಕೆಯಿಂದ ರಿ ಎಂದು ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಹೇಳಿದರು.
ವಿಶ್ವ ಪಾರಂಪರಿಕ ತಾಣವಾದ ಭದ್ರಾ ವನ್ಯಜೀವಿ ವಿಭಾಗ ಸಸ್ಯ, ಪ್ರಾಣಿ ಪ್ರಭೇದಗಳ ಕಣಜ: ಸಂತೋಷ್ ಸಾಗರ್
ತರೀಕೆರೆ, ಪಶ್ಚಿಮಘಟ್ಟದ ಸಾಲಿನಲ್ಲಿರುವ ಭದ್ರಾ ವನ್ಯಜೀವಿ ವಿಭಾಗ ವಿಶ್ವ ಪಾರಂಪರಿಕ ತಾಣವಾಗಿ ೧೦೦ಕ್ಕೂ ಹೆಚ್ಚು ಸಸ್ಯ ಪ್ರಭೇದ ಮಾತ್ರವಲ್ಲ, ಹುಲಿ, ಆನೆ, ಸೂಕ್ಷ್ಮಾಣುಗಳನ್ನು ಹೊಂದಿದೆ ಎಂದು ಲಕ್ಕವಳ್ಳಿ ಭದ್ರಾ ವನ್ಯಜೀವಿ ಅರಣ್ಯ ವಿಭಾಗದ ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಸಂತೋಷ್ ಸಾಗರ್ ಹೇಳಿದರು.
ಎಲ್‌ ಐಸಿ ಪ್ರತಿನಿಧಿಗಳ ಸಂಘ ಬಲವರ್ಧನೆಗೆ ಒಗ್ಗಟ್ಟು ಅಗತ್ಯ: ವಿಶ್ವನಾಥ ಗಟ್ಟಿ ಸಲಹೆ
ನರಸಿಂಹರಾಜಪುರ, ಎಲ್‌ ಐಸಿ ಪ್ರತಿನಿಧಿಗಳ ಸಂಘ ಬಲಿಷ್ಠವಾಗಬೇಕಾದರೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಎಲ್‌ ಐಸಿ ಉಡುಪಿ ವಿಭಾಗದ ಜೀವವಿಮಾ ಪ್ರತಿನಿಧಿಗಳ ಸಂಘದ ಅಧ್ಯಕ್ಷ ವಿಶ್ವನಾಥ ಗಟ್ಟಿ ಸಲಹೆ ನೀಡಿದರು.
ದತ್ತಮಾಲಾ ಅಭಿಯಾನ: ರಾಜ್ಯಾದ್ಯಂತ ನ. 7 ರಂದು ದತ್ತ ದೀಪೋತ್ಸವ
ಚಿಕ್ಕಮಗಳೂರು, ಶ್ರೀರಾಮ ಸೇನೆ ನೇತೃತ್ವದಲ್ಲಿ ನ.4 ರಿಂದ 10ರವರೆಗೆ ನಡೆಯಲಿರುವ ದತ್ತಮಾಲಾ ಅಭಿಯಾನದ ಹಿನ್ನಲೆಯಲ್ಲಿ ನ. 7 ರಂದು ರಾಜ್ಯಾದ್ಯಂತ ದತ್ತ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದರು.
ಮನೋರಂಜನೆಗೆ ಆರಂಭವಾದ ಮದ್ಯಪಾನ ವ್ಯಸವಾಗುವುದು ವಿಪರ್ಯಾಸ: ಅಂಬರೀಶ್
ಕೊಪ್ಪ, ಮನೋರಂಜನೆಗಾಗಿ ಹುಟ್ಟಿಕೊಂಡಂತ ಮದ್ಯಪಾನ ಅಭ್ಯಾಸದಿಂದ ಇಂದು ವ್ಯಾಸನಿಗಳಾಗುತ್ತಿದ್ದಾರೆ. ಹಿಂದೆ ಗಂಡಸರು ಮಾತ್ರ ಕುಡಿಯುತ್ತಿದ್ದರು. ಆದರೆ ಇಂದಿನ ದಿನಗಳಲ್ಲಿ ಹೆಂಗಸರು ಕುಡಿಯುತ್ತಿರುವುದು ವಿಪರ್ಯಾಸ ಎಂದು ಜಯಪುರ ಪೊಲೀಸ್ ಠಾಣಾಧಿಕಾರಿ ಅಂಬರೀಶ್ ಹೇಳಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 416
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved