• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ
ಚಿಕ್ಕಮಗಳೂರು, ಬೆಳಗಾವಿಯ ಬಸ್ ನಿರ್ವಾಹಕನ ಮೇಲೆ ಮರಾಠಿಗರು ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ನಗರದ ಆಜಾದ್‌ವೃತ್ತದಲ್ಲಿ ಸೋಮವಾರ ಜಿಲ್ಲಾ ಕನ್ನಡ ಸೇನೆ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರೆ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಸೂಕ್ತಕ್ರಮಕ್ಕೆ ಒತ್ತಾಯಿಸಿದರು.
ಮೆಣಸು ಬೆಳೆಗಾರರ ನೆರವಿಗೆ ಐಪಿಎಲ್: ಸುನೀಲ್ ತಾಮಗಾಳೆ
ಬಾಳೆಹೊನ್ನೂರು, ಕೃಷಿಯಲ್ಲಿ ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಉತ್ಪಾದನೆ ಗಳಿಸುವುದನ್ನು ಐಪಿಎಲ್ ತರಬೇತಿ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುತ್ತದೆ ಐಪಿಎಲ್ ಸಂಸ್ಥೆ ವೈಜ್ಞಾನಿಕ ನಿರ್ದೇಶಕ ಸುನೀಲ್ ತಾಮಗಾಳೆ ತಿಳಿಸಿದರು.
ಸಮುದಾಯ ಭವನ ಪ್ರತಿಯೊಂದು ಸಮಾಜಕ್ಕೂ ಉಪಯೋಗವಾಗಲಿ: ಎಂ.ಶ್ರೀನಿವಾಸ್
ನರಸಿಂಹರಾಜಪುರ, ಸವಿತಾ ಸಮಾಜದಿಂದ ನಿರ್ಮಿಸಲಾಗುತ್ತಿರುವ ಸಮುದಾಯಭವನದ ಉಪಯೋಗ ಪ್ರತಿಯೊಂದು ಸಮಾಜಕ್ಕೂ ಲಭಿಸು ವಂತಾಗ ಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಹೇಳಿದರು.
ಆರ್ಥಿಕ ಸಬಲರಾದರೆ ಸಾಲದು, ಸೇವಾಗುಣ ಬೆಳೆಸಿಕೊಳ್ಳಿ: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಮಕ್ಕಳು ವಿದ್ಯಾರ್ಥಿ ಜೀವನದಲ್ಲಿಯೇ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶಿಬಿರಾರ್ಥಿಗಳಾಗಿ ಪಾಲ್ಗೊಂಡರೆ ಶಿಸ್ತು, ಸಂಯಮ, ಸೇವಾ ಮನೋಭಾವ, ದೇಶಭಕ್ತಿ ಹಾಗೂ ಉದಾರತ್ತ ಚಿಂತನೆಗಳನ್ನು ಮೈಗೂಡಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಭೌತಿಕವಾಗಿ ತಿಪ್ಪೇಸ್ವಾಮಿ ಅಗಲಿದರೂ ವ್ಯಕ್ತಿತ್ವ ಜೀವಂತ
ಚಿಕ್ಕಮಗಳೂರು, ಕೆಲವೇ ವ್ಯಕ್ತಿಗಳು ಭೌತಿಕವಾಗಿ ನಮ್ಮನ್ನಗಲಿದರೂ ಅವರ ವ್ಯಕ್ತಿತ್ವ ನಮ್ಮ ಮನದಂಗಳದಲ್ಲಿ ಸದಾ ಹಸಿರಾಗಿರುತ್ತವೆ. ಹೀಗೆ ಆಗಾಗ ನೆನಪಿಗೆ ಬರುವ ವ್ಯಕ್ತಿತ್ವ ಹಿ.ನಾ.ತಿಪ್ಪೇಸ್ವಾಮಿ ಅವರದು ಎಂದು ಹಿರಿಯ ಪತ್ರಕರ್ತ ಸ. ಗಿರಿಜಾಶಂಕರ ಹೇಳಿದರು
ಹಲವು ಗ್ರಾಮಗಳಿಗೆ ಶುದ್ಧ ನೀರು ಒದಗಿಸುವ ಬೃಹತ್‌ ಯೋಜನೆ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ತಾಲೂಕಿನ 156, ಕಡೂರಿನ 434, ಚಿಕ್ಕಮಗಳೂರು ತಾಲೂಕಿನ 146 ಗ್ರಾಮಗಳು ಮತ್ತು ತರೀಕೆರೆ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಬೃಹತ್‌ ಯೋಜನೆಯಾಗಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ಕಾರ್ಯಗತಗೊಳ್ಳಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಗಮಕ ಕಲೆ ಅತ್ಯಂತ ಪ್ರಾಚೀನ: ಬಿ.ಎಸ್.ಭಗವಾನ್
ತರೀಕೆರೆ, ಕನ್ನಡ ಕಾವ್ಯ ಮತ್ತು ಸಾಹಿತ್ಯ ಪರಂಪರೆಯಲ್ಲಿ ಗಮಕ ಕಲೆ ಅತ್ಯಂತ ಪ್ರಾಚೀನ ಹಾಗೂ ವೈಶಿಷ್ಟ್ಯತೆ ಪಡೆದಿದೆ ಎಂದು ತಾಲೂಕು ಗಮಕ ಕಲಾ ಪರಿಷತ್ತು ಗೌರವಾಧ್ಯಕ್ಷ ಕನ್ನಡ ಶ್ರೀ ಬಿ.ಎಸ್.ಭಗವಾನ್ ಹೇಳಿದ್ದಾರೆ.
ಕವಿ ಪರಮೇಶ್ವರ ಭಟ್ಟರು ಕನ್ನಡ ನವೋದಯ ಕಾಲದ ವಿದ್ವಾಂಸ: ಭಾಗ್ಯ ನಂಜುಂಡಸ್ವಾಮಿ
ನರಸಿಂಹರಾಜಪುರ, ಕವಿ ಪರಮೇಶ್ವರ ಭಟ್ಟರು ಕನ್ನಡ ನವೋದಯ ಕಾಲದ ವಿದ್ವಾಂಸರು, ಬರಹಗಾರರು, ಉತ್ತಮ ವಾಗ್ಮಿಯಾಗಿದ್ದರು ಎಂದು ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ತಿಳಿಸಿದರು.
ಮಾ.೧೬ ಮೂಡಿಗೆರೆಯಲ್ಲಿ ಜಿಲ್ಲಾಮಟ್ಟದ ಜಾನಪದ ಯುವಜನ ಮೇಳ
ಚಿಕ್ಕಮಗಳೂರು, ಸರ್ಕಾರ ಆಯೋಜನೆ ಮಾಡುತ್ತಿದ್ದ ಯುವಜನ ಮೇಳವನ್ನು ಪುನಃ ಪ್ರಾರಂಭಿಸಬೇಕೆಂಬ ಉದ್ದೇಶದಿಂದ ಜಾನಪದ ಉಳಿವಿಗಾಗಿ ಮರಳಿ ಜಾನಪದಕ್ಕೆ ಎಂಬ ಸಂದೇಶದೊಂದಿಗೆ ಮೂಡಿಗೆರೆಯಲ್ಲಿ ಮಾ.೧೬ ರಂದು ಅಡ್ಯಂತಾಯ ರಂಗ ಮಂದಿರಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ-೨೦೨೫ ನ್ನು ಮಿತ್ರ ಜಾನಪದ ಕಲಾ ಸಂಘದ ಆಶ್ರಯದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕದ ಅಧಿದೇವತೆ ಭುವನೇಶ್ವರಿ ಕನ್ನಡಿಗನ ಸ್ವಾಭಿಮಾನದ ಪ್ರತೀಕ
ಚಿಕ್ಕಮಗಳೂರುಕರ್ನಾಟಕದ ಅದಿದೇವತೆ ತಾಯಿ ಭುವನೇಶ್ವರಿ ಪ್ರತಿಯೊಬ್ಬ ಕನ್ನಡಿಗನ ಸ್ವಾಭಿಮಾನದ ಪ್ರತೀಕ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಪ್ರತಿಪಾದಿಸಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 505
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved