• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೆಲಿಸ್ಕೋಪ್ ಮೂಲಕ ಗ್ರಹಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು
ಕಡೂರು, ಪಟ್ಟಣದ ಜ್ಞಾನಭಾರತಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಆಕಾಶದಲ್ಲಿ ನಡೆವ ವಿದ್ಯಮಾನಗಳ ಕೌತುಕಗಳು ಮತ್ತು ಪ್ರಮುಖ ಗ್ರಹಗಳನ್ನು ಟೆಲಿಸ್ಕೋಪ್ ಮೂಲಕ ನೋಡಿ ಕುತೂಹಲ ತಣಿಸಿಕೊಂಡರು.
ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯಗಳ ಪಾತ್ರ ಅಪಾರವಾದುದು: ಡಾ. ಸುಬ್ಬರಾಯ
ಚಿಕ್ಕಮಗಳೂರು, ಭಾಷೆ ಸ್ವಾಧೀನ ಹೆಚ್ಚಿಸುವ ಸಾಹಿತ್ಯ ವಿಮರ್ಶಾತ್ಮಕ ಕೌಶಲ್ಯವನ್ನು ಅಭಿವೃದ್ಧಿಪಡಿಸಿ, ವೈವಿಧ್ಯಮಯ ದೃಷ್ಟಿ ಕೋನ ನೀಡಿ ಸಹಾನುಭೂತಿಯನ್ನು ಉತ್ತೇಜಿಸುವುದು ಹಾಗೂ ಸಾಂಸ್ಕೃತಿಕ ತಿಳುವಳಿಕೆಯನ್ನು ಬೆಳೆಸುವುದರಿಂದ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯದ ಪಾತ್ರ ಬಹುಮುಖ್ಯವಾದುದು ಎಂದು ಎಐಟಿ ಕಾಲೇಜಿನ ಆಡಳಿತಾಧಿಕಾರಿ ಡಾ. ಸುಬ್ಬರಾಯ ಹೇಳಿದರು.
ಶಾಲಾ ಕಟ್ಟಡ ನಿರ್ಮಾಣ ಜನಮನದಲ್ಲಿ ಉಳಿಯುವಂತಹ ಕಾರ್ಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಶಾಲಾ ಕಟ್ಟಡ ನಿರ್ಮಾಣ ಜನಮನದಲ್ಲಿ ಉಳಿಯುವಂತಹ ಕಾರ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಮಂಗನ ಕಾಯಿಲೆ ಮುಕ್ತ ತಾಲೂಕಿಗೆ ಸಹಕಾರ ಅಗತ್ಯ: ಡಾ.ಆಕರ್ಷ
ನರಸಿಂಹರಾಜಪುರಎಲ್ಲರೂ ಕೈಜೋಡಿಸಿ ಮಂಗನ ಕಾಯಿಲೆ ಮುಕ್ತ ತಾಲೂಕು ನಿರ್ಮಾಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಗ್ರಾಮಸ್ಥರು ಸಹಕರಿಸಬೇಕು ಎಂದು ಡಾ.ಆಕರ್ಷ ಮನವಿ ಮಾಡಿದರು.
ಮೇದ ಅಭಿವೃದ್ಧಿ ನಿಗಮ ಸ್ಥಾಪಿಸಲು ಇಮ್ಮಡಿ ಬಸವ ಮೇದರಕೇತೇಶ್ವರ ಸ್ವಾಮಿ ಸಲಹೆ
ನರಸಿಂಹರಾಜಪುರ, ಶ್ರಮಜೀವಿಗಳಾದ ಮೇದಾರ ಜನಾಂಗದ ಅಭಿವೃದ್ಧಿಗೆ ಮೇದ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಚಿತ್ರದುರ್ಗ ಮೇದರ ಗುರುಪೀಠದ ಇಮ್ಮಡಿ ಬಸವ ಮೇದರಕೇತೇಶ್ವರ ಸ್ವಾಮೀಜಿ ಸಲಹೆ ನೀಡಿದರು.
ಬೀದಿ ದೀಪಗಳ ಸಮಸ್ಯೆ: ಇಂಧನ ಸಚಿವರಿಗೆ ಪತ್ರ ಬರೆಯಲು ನಿರ್ಧಾರ
ನರಸಿಂಹರಾಜಪುರ, ಪಟ್ಟಣ ವ್ಯಾಪ್ತಿಯಲ್ಲಿ ಸಿಸಿಎಂಎಸ್ ಅಡಿ ಅಳವಡಿಸಿರುವ ಬೀದಿ ದೀಪಗಳು ಪ್ರಖರ ಬೆಳಕು ನೀಡದಿರುವ ಬಗ್ಗೆ ಹಾಗೂ ಬೀದಿ ದೀಪ ಅಳವಡಿಸಿರುವ ಕಂಪನಿ ಕೆಟ್ಟುಹೋದ ಬೀದಿ ದೀಪಗಳ ಬದಲಿಗೆ ಬೇರೆ ದೀಪಗಳನ್ನು ಹಾಕದಿರುವ ವಿಚಾರ ಪಟ್ಟಣ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು.
ಖಾಸಗಿ ಬಸ್ ನಿಲ್ದಾಣಕ್ಕೆ ಶೀಘ್ರ ಮೇಲ್ಛಾವಣಿ ಅಳವಡಿಸಲು ಒತ್ತಾಯ
ಬೀರೂರು.ಪಟ್ಟಣದ ಹೃದಯಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದ ತಂಗುದಾಣದ ಮೇಲ್ಛಾವಣಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವ ಪರಿಣಾಮ ಪ್ರಯಾಣಿಕರು ಸುಡು ಬಿಸಿಲಿನಲ್ಲಿಯೇ ಬಸ್ ಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ.
ಆಧ್ಯಾತ್ಮ ಲೋಕದ ಬೆಳಕು ತೋರಿದ ದಾಸ ಸಾಹಿತ್ಯ: ಎಚ್.ಪ್ರಶಾಂತ್
ತರೀಕೆರೆ, ಆಧ್ಯಾತ್ಮ ಲೋಕದ ಬೆಳಕನ್ನು ತೋರಿದ ದಾಸ ಸಾಹಿತ್ಯ ಕಣ್ಣು ತೆರೆಸಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಸಂತರು, ಮಹಾತ್ಮರ ಬದುಕಿನ ಬಗ್ಗೆ ಮನವರಿಕೆ ಅಗತ್ಯ
ಚಿಕ್ಕಮಗಳೂರು, ಸಂತರು ಮತ್ತು ಮಹಾತ್ಮರ ಬದುಕಿನ ಬಗ್ಗೆ ನಮ್ಮ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಕಳೆದ ೪೩ ವರ್ಷಗಳಿಂದ ನಿರಂತರವಾಗಿ ಶ್ರೀ ತ್ಯಾಗರಾಜರು ಮತ್ತು ಪುರಂದರ ದಾಸರ ಆರಾಧನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಮಲೆನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಎನ್. ಕೇಶವಮೂರ್ತಿ ತಿಳಿಸಿದರು.
ಭದ್ರಾ ಮೇಲ್ದಂಡೆ ಚಾನೆಲ್ ನಲ್ಲಿ ಬೇಸಿಗೆಯಲ್ಲಿ ನೀರು ಹರಿಸಲಾಗುವುದು: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಗ್ರಾಮಸ್ಥರು ಬೇಡಿಕೆಯಿಂತೆ ಭದ್ರಾ ಮೇಲ್ದಂಡೆ ಚಾನೆಲ್ ನಲ್ಲಿ ಈ ಬೇಸಿಗೆಯಲ್ಲಿ ನೀರು ಹರಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 505
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved