• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಸ್ವಸಹಾಯ ಸಂಘಗಳ ಪಾತ್ರ ಬಹು ಮುಖ್ಯ: ಜಿಗಣೇಹಳ್ಳಿ ನೀಲಕಂಠಪ್ಪ
ಕಡೂರು, ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಮಹಿಳಾ ಸ್ವಸಹಾಯ ಸಂಘಗಳ ಪಾತ್ರ ಬಹು ಮುಖ್ಯ ಎಂದು ಕಡೂರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು.
ಜಾನುವಾರುಗಳ ಲಸಿಕೆ ಕಾರ್ಯಕ್ರಮ ಅತ್ಯಗತ್ಯ ಸೇವೆಗಳಲ್ಲಿ ಒಂದು: ಶಾಸಕ ಆನಂದ್
ಕಡೂರು, ಕುರಿ, ಸೇರಿದಂತೆ ಇನ್ನಿತರ ಜಾನುವಾರುಗಳಿಗೆ ಯಾವುದೇ ರೋಗ ಬರದಂತೆ ಮುಂಜಾಗ್ರತೆವಹಿಸಲು ನೀಡಲಾಗುವ ಲಸಿಕೆ ಕಾರ್ಯಕ್ರಮವೂ ಅತ್ಯಗತ್ಯ ಸೇವೆಗಳಲ್ಲಿ ಒಂದಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ವಿಶೇಷ ಪೊಲೀಸ್‌ ಠಾಣೆ ತೆರೆಯಲು ಆಗ್ರಹ
ಚಿಕ್ಕಮಗಳೂರು, ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಜಿಲ್ಲಾಡಳಿತ ಮುಖಾಂತರ ಸಮಾಜ ಕಲ್ಯಾಣ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.
ಅಡಕೆ ತೋಟ ಜಲಾವೃತ: ಫಸಲು ನಾಶದ ಭೀತಿ
ಬೀರೂರು, ಹೋಬಳಿಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಬೀರೂರು- ಅಜ್ಜಂಪುರ ರಸ್ತೆಯ ಪಕ್ಕದಲ್ಲಿ ಯಗಟಿ ಕಡೆ ಹರಿಯುವ ಕರ್ಲಹಳ್ಳ ಕಾಲುವೆ ಭರ್ತಿಯಾಗಿ, ಪಕ್ಕದ ಅಡಕೆ ತೋಟ ಜಲಾವೃತವಾಗಿದೆ.
ಭಾರೀ ಮಳೆಗೆ ಸಾತ್ಕೋಳಿ ಹಳ್ಳದಲ್ಲಿ ಕೊಚ್ಚಿ ಹೋದ 2 ಹಸು
ನರಸಿಂಹರಾಜಪುರ, ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಸಾತ್ಕೋಳಿಯ ಹಳ್ಳದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ 2 ಹಸುಗಳು ಕೊಚ್ಚಿಹೋದ ಘಟನೆ ನಡೆದಿದೆ.
ಗಾದೆ, ಒಗಟಿನಿಂದ ಕನ್ನಡ ಭಾಷೆ ಸಮೃದ್ಧ: ಭಾಗ್ಯ ನಂಜುಂಡಸ್ವಾಮಿ
ನರಸಿಂಹರಾಜಪುರ, ಗಾದೆ, ಒಗಟುಗಳಿಂದ ಕನ್ನಡ ಭಾಷೆ ಸಮೃದ್ಧವಾಗಿ ಬೆಳೆಯುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ಅಧ್ಯಕ್ಷೆ ಭಾಗ್ಯನಂಜುಂಡಸ್ವಾಮಿ ತಿಳಿಸಿದರು.
ಹತ್ಯೆಗೆಯಾದ ಪೊಲೀಸರ ಸ್ಮರಣಾರ್ಥ ಹುತಾತ್ಮ ದಿನಾಚರಣೆ: ಸಾಯಿಕುಮಾರ್
ತರೀಕೆರೆ, 21 ಅಕ್ಟೊಬರ್1959 ರಲ್ಲಿ ಲಡಾಕ್ ಪೋಲೀಸರ ಮೇಲೆ ಚೈನಾದವರು ನಡೆಸಿದ ದುಷ್ಕೃತ್ಯದಲ್ಲಿ ಸುಮಾರು 10 ಪೊಲೀಸರು ಹತ್ಯೆಯಾದರು. ಈ ದಿನವನ್ನು ಪ್ರತಿ ವರ್ಷ ಪೊಲೀಸ್ ಹುತಾತ್ಮರ ದಿನಾಚರಣೆ ಗೌರವಾರ್ಥ ಆಚರಿಸಲು 1962 ರಲ್ಲಿ ನಡೆದ ಪೊಲೀಸ್ ಆಫೀಸರ್ಸ್ ಕಾನ್ಫರೆನ್ಸ್ ನಲ್ಲಿ ನಿರ್ಧರಿಸಲಾಯಿತು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಸಾಯಿಕುಮಾರ್ ಎ.ಎಸ್. ಹೇಳಿದರು.
ಕೆಮ್ಮಣ್ಣುಗುಂಡಿ ಪ್ರಯಾಣ: ಪ್ರವಾಸಿಗರು ಹೈರಾಣ
ತರೀಕೆರೆ, ಬಡವರ ಊಟಿ ಎಂದೇ ಪ್ರಖ್ಯಾತಿ ಗಳಿಸಿರುವ ಶ್ರೀಸಾಮಾನ್ಯರ ನೆಚ್ಚಿನ ಪ್ರವಾಸಿ ತಾಣ ತರೀಕೆರೆ ತಾಲೂಕಿನ ಪ್ರಕೃತಿದತ್ತ ಸುಂದರ ಗಿರಿಧಾಮ ಕೆಮ್ಮಣ್ಣುಗುಂಡಿಯನ್ನು ಪ್ರಸ್ತುತ ಕಾಲಕ್ಕನುಗುಣವಾಗಿ ಸಂಪೂರ್ಣ ಅಭಿವೃದ್ಧಿ ಪಡಿಸುವ ಅಗತ್ಯವಿದೆ.
ಬಿಂಡಿಗ ದೇವಿರಮ್ಮನವರ ದೀಪೋತ್ಸವ : ಬೆಟ್ಟ ಏರಿ ಅಧಿಕಾರಿಗಳಿಂದ ಪರಿಶೀಲನೆ
ಚಿಕ್ಕಮಗಳೂರುಪ್ರಸಿದ್ಧ ಬಿಂಡಿಗ ದೇವಿರಮ್ಮನವರ ದೀಪೋತ್ಸವ ಇದೇ 31 ರಿಂದ ನ.3 ರವರೆಗೆ ನಡೆಯಲಿರುವ ಹಿನ್ನಲೆಯಲ್ಲಿ ಬೆಟ್ಟ ಹತ್ತಿ ಪೂಜೆ ಸಲ್ಲಿಸುಅ. 31 ರಂದು ಶ್ರೀ ದೇವಿರಮ್ಮನವರ ಬೆಟ್ಟದಲ್ಲಿ ಪೂಜೆ ಆರಂಭವಾಗುವುದರಿಂದ ಅ. 30ರ ರಾತ್ರಿಯೇ ಭಕ್ತರು ಬೆಟ್ಟ ಏರಲಿದ್ದಾರೆ. ದೇವಿರಮ್ಮನ ದರ್ಶನಕ್ಕೆ ರಾಜ್ಯದ ವಿವಿಧೆಡೆ ಯಿಂದ ಸಾವಿರಾರು ಭಕ್ತರು, ಯುವಕ, ಯುವತಿಯರು ಎಂದಿನಂತೆ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುವ ಜತೆಗೆ ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಸಂತೆ ಪುನಾರಂಭ: ದಾಖಲೆ ಪ್ರಮಾಣದ ತೆಂಗಿನ ಕಾಯಿ ಮಾರಾಟ
ಕಡೂರು, ತಾಲೂಕಿನ ಅಂತರಘಟ್ಟೆ ಗ್ರಾಮದಲ್ಲಿ ಗುರುವಾರ ಪುನರಾರಂಭ ಗೊಂಡ ತೆಂಗಿನ ಕಾಯಿ ಸಂತೆಯಲ್ಲಿ ದಾಖಲೆ ಪ್ರಮಾಣದ ತೆಂಗಿನ ಕಾಯಿ ಮಾರಾಟವಾಗಿ ತೆಂಗು ಬೆಳೆಗಾರರಲ್ಲಿ ಹರುಷ ಮೂಡಿಸಿದೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 416
  • next >
Top Stories
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಸ್ವಾಧೀನ ಪತ್ರ ಸಿಕ್ಕರೂ ಫಲಾನುಭವಿಗಳಿಗಿಲ್ಲ ಗೃಹ ಪ್ರವೇಶ ಭಾಗ್ಯ!
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved