• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿಗರಿಗೆ ನಿರ್ಬಂಧ: ಇಡೀ ಜಿಲ್ಲೆಗೆ ಅನ್ವಯವಾಗುವಂತ ಆದೇಶ ಸಲ್ಲದು
ಚಿಕ್ಕಮಗಳೂರು, ಅತಿಯಾದ ಮಳೆ ಹಾಗೂ ಇನ್ನಿತರ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರುವ ಸಂದರ್ಭದಲ್ಲಿ ಇಡೀ ಜಿಲ್ಲೆಗೆ ಅನ್ವಯವಾಗುವಂತೆ ಏಕ ಆದೇಶ ಮಾಡಬಾರದು ಎಂದು ಜಿಲ್ಲಾ ರೆಸಾರ್ಟ್‌ ಮಾಲೀಕರ ಸಂಘದ ಅಧ್ಯಕ್ಷ ಎಸ್‌.ಎನ್‌. ರಮೇಶ್‌ ಆಗ್ರಹಿಸಿದ್ದಾರೆ.
ಶೀಘ್ರವೇ ಜಾತಿ ಗಣತಿ ವರದಿ ಅಂಗೀಕರಿಸಲು ದಸಂಸ ಒತ್ತಾಯ
ಚಿಕ್ಕಮಗಳೂರು, ಜಾತಿ ಗಣತಿ ವರದಿ ಅಂಗೀಕರಿಸಬೇಕು ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಜಿಲ್ಲಾಡಳಿತ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಭಾರೀ ಮಳೆ : ರೈತರ, ಕಾಫಿ ಬೆಳೆಗಾರರ ನೆರವಿಗೆ ದೇವರಾಜ್‌ ಆಗ್ರಹ
ಚಿಕ್ಕಮಗಳೂರು, ಕೇಂದ್ರ ಸರ್ಕಾರಕ್ಕೆ ಅತೀ ಹೆಚ್ಚು ವಿದೇಶಿ ವಿನಿಮಯ ತಂದುಕೊಡುತ್ತಿರುವ ಕಾಫಿ ಉದ್ಯಮ ಅತೀವೃಷ್ಟಿ ಹಾನಿಯಿಂದಾಗಿ ಸಂಕಷ್ಟದಲ್ಲಿದೆ. ಕೂಡಲೇ ರೈತರು ಮತ್ತು ಕಾಫಿ ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶೃಂಗೇರಿಯಲ್ಲಿ ನಿಲ್ಲದ ಮಳೆ: ಜನಜೀವನ ಅಸ್ತವ್ಯಸ್ತ
ಶೃಂಗೇರಿ: ತಾಲೂಕಿನಾದ್ಯಂತ ಮಂಗಳವಾರವೂ ಮುಂದುವರಿದ ವರುಣನ ಆರ್ಭಟಕ್ಕೆ ರಸ್ತೆ ಚರಂಡಿಗಳೆಲ್ಲಾ ತುಂಬಿ ಹರಿದು, ಜನಜಿವನ ಅಸ್ತವ್ಯಸ್ತವಾಯಿತು.
ಆನ್ ಲೈನ್ ಮೂಲಕ ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಲು ಸಂಸದರ ಸೂಚನೆ
ಚಿಕ್ಕಮಗಳೂರುರಾಷ್ಟ್ರೀಕೃತ ಬ್ಯಾಂಕುಗಳು ಕಾಫಿ ಬೆಳೆಗಾರರ ಭೂಮಿಯನ್ನು ಆನ್ ಲೈನ್ ಮೂಲಕ ಹರಾಜು ಪ್ರಕ್ರಿಯೆಗೆ ನಿಗಧಿಪಡಿಸಿರುವ ದಿನಾಂಕವನ್ನು ಕೂಡಲೇ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿವರೆಗೆ ಮುಂದೂಡಬೇಕೆಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.
ಗೌರಿಲಂಕೇಶ್ ಹತ್ಯೆ ಆರೋಪಿಗಳಿಗೆ ಸನ್ಮಾನಿಸಿದ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಶೃಂಗೇರಿ, ಗೌರಿಲಂಕೇಶ್ ಹತ್ಯೆ ನಡೆಸಿದ ಆರೋಪಿಗಳನ್ನು ಸನ್ಮಾನಿಸಿದ ಸಂಘಟನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗೌರಿ ಬಳಗ ಹಾಗೂ ಗೌರಿ ಸ್ಮಾರಕ ಟ್ರಸ್ಟ್ ನಿಂದ ತಾಲೂಕು ಕಚೇರಿ ಎದುರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕೃಷಿ ಜೊತೆಗೆ ಹೈನುಗಾರಿಕೆಗೆ ಉತ್ತೇಜನ ನೀಡಬೇಕು : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ರೈತರ ಉಪ ಕಸುಬಾದ ಹೈನುಗಾರಿಕೆಗೆ ಉತ್ತೇಜನ ನೀಡಲು ಸರ್ಕಾರ ಹೊಸ ಹೊಸ ತಳಿಗಳನ್ನು ಸಂಶೋಧನೆ ಮಾಡಿ ರಾಸುಗಳ ರಕ್ಷಣೆಗೆ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತಪರ ಸಂಘಟನೆಗಳಿಂದ ಮನವಿ
ಶೃಂಗೇರಿ, ಪಟ್ಟಣದ ತಾಲೂಕು ಕಚೇರಿ ಎದುರು ಸೋಮವಾರ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಸಾಂಕೇತಿಕ ಧರಣಿ ನಡೆಸಿ ತಹಸೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬರಗಾಲಪೀಡಿತ ಪ್ರದಶದ ರೈತರಲ್ಲಿ ಹರ್ಷ ಮೂಡಿಸಿದ ಮಳೆ
ಕಡೂರುಕಳೆದ ಒಂದು ವಾರದಿಂದಲೂ ಕಡೂರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಬಿಡದಂತೆ ಸುರಿಯುತ್ತಿದೆ. ತಾಲೂಕಿನ ಅನೇಕ ಕಡೆ ನಿರಂತರ ಮಳೆ ಬರುವ ಜೊತೆ ತಾಲೂಕಿನ ಎಮ್ಮೇ ದೊಡ್ಡಿ ಭಾಗ ಮತ್ತು ಸುತ್ತಮುತ್ತಲಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬರುತ್ತಿದೆ. ಬರಗಾಲ ಪೀಡಿತ ಕಡೂರು ತಾಲೂಕಿನ ಪ್ರದೇಶಗಳಾದ ಸಿಂಗಟಗೆರೆ, ಪಂಚನಹಳ್ಳಿ ಹೋಬಳಿಗಳಲ್ಲಿ ಮಳೆಯಿಲ್ಲದೆ ರಾಗಿ ಬೆಳೆ ಸೊರಗಿತ್ತು. ಅಗತ್ಯವಾಗಿದ್ದ ಮಳೆ ಬಂದಿರುವ ಕಾರಣ ಹಾನಿಯ ಪ್ರಮಾಣ ಕಡಿಮೆಯಾಗಿ ಮಳೆಯಿಂದ ಬಯಲು ಪ್ರದೇಶದ ಪ್ರಮುಖ ಬೆಳೆಯಾದ ರಾಗಿಗೆ ಜೀವಜಲ ದೊರೆತು ನಳನಳಿಸುತ್ತಿದೆ.
ಅಭಿವೃದ್ಧಿಗೆ ಯಾವುದೇ ಪಕ್ಷ ಇಲ್ಲ: ಸಿ.ಟಿ.ರವಿ
ಚಿಕ್ಕಮಗಳೂರು, ಅಭಿವೃದ್ಧಿಗೆ ಯಾವುದೇ ಪಕ್ಷ ಇಲ್ಲ. ದೂರದೃಷ್ಟಿ ಇಟ್ಟುಕೊಂಡು ಯೋಜನೆ ರೂಪಿಸಿದರೆ ಅದರ ಫಲ ಸಿಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 416
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved