• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜಿಎಸ್ ಶಿಕ್ಷಣ ಸಂಸ್ಥೆ ಬಡವರ, ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿವೆ: ಗುಣನಾಥ ಶ್ರೀ
ಕಡೂರು, ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಬಡವರು ಮತ್ತು ರೈತರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶೃಂಗೇರಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಮಕ್ಕಳು ವರ್ಷವಿಡೀ ಕಲಿತಿದ್ದನ್ನು ಪ್ರದರ್ಶಿಸುವುದೇ ಕಲಿಕಾ ಹಬ್ಬದ ಉದ್ದೇಶ: ಮಂಜುಳಾ
ನರಸಿಂಹರಾಜಪುರ, ಮಕ್ಕಳು ವರ್ಷವಿಡೀ ಕಲಿತಿರುವ ಶಿಕ್ಷಣವನ್ನು ಪೋಷಕರ ಎದುರು ಪ್ರದರ್ಶನ ಮಾಡಿ ಹಬ್ಬದಂತೆ ಸಂಭ್ರಮಿಸುವುದೇ ಕಲಿಕಾ ಹಬ್ಬದ ಮುಖ್ಯ ಉದ್ದೇಶ ಎಂದು ಚಿಕ್ಕಮಗಳೂರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಿರಿಯ ಉಪನ್ಯಾಸಕಿ ಮಂಜುಳಾ ತಿಳಿಸಿದರು.
ನ್ಯಾಯಬೆಲೆ ಅಂಗಡಿ, ಆರೋಗ್ಯ ಕೇಂದ್ರಗಳ ಸೇವೆ ಬಡಕುಟುಂಬಗಳಿಗೆ ತಲುಪಬೇಕು: ಶ್ರೀನಿವಾಸ್
ತರೀಕೆರೆ, ನ್ಯಾಯಬೆಲೆ ಅಂಗಡಿ, ಆರೋಗ್ಯ ಕೇಂದ್ರಗಳ ಬಗ್ಗೆ ಗಮನವಿಟ್ಟು ಕೆಲಸ ಮಾಡಬೇಕು. ಆ ಸೇವೆಗಳು ಅಭಿವೃದ್ಧಿ ಜತೆಗೆ ಬಡ ಕುಟುಂಬಗಳನ್ನು ತಲುಪಬೇಕು ಎಂದು ಬೆಂಗಳೂರು ದಿ ಹಂಗರ್ ಪ್ರಾಜೆಕ್ಟ್ ಚಿಕ್ಕಮಗಳೂರು ಜಿಲ್ಲೆ ಸಂಯೋಜಕ ಶ್ರೀನಿವಾಸ್ ಹೇಳಿದರು.
ಹಬ್ಬದಂತೆ ಕಳೆಕಟ್ಟಿದ ಗಿಡ್ಡೇನಹಳ್ಳಿ ಸರ್ಕಾರಿ ಶಾಲೆ ಅಮೃತ ಮಹೋತ್ಸವ
ಚಿಕ್ಕಮಗಳೂರುಗ್ರಾಮೀಣ ಶೈಲಿಯ ವೇಷಭೂಷಣದಲ್ಲಿ ನಲಿದಾಡಿದ ಪುಟಾಣಿ ಮಕ್ಕಳು, ಏಕ ಪಾತ್ರಾಭಿನಯ, ನಾಟಕ, ವಿವಿಧ ಸ್ಫರ್ಧೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಭ್ರಮ, ಇಡೀ ಗ್ರಾಮವೇ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿ ಹಬ್ಬದಂತೆ ಆಚರಣೆಗೊಂಡು ಋಷಿಪಟ್ಟಿದ್ದು ತಾಲೂಕಿನ ಗಿಡ್ಡೇನಹಳ್ಳಿ ಸರ್ಕಾರಿ ಶಾಲೆ ಅಮೃತ ಮಹೋತ್ಸವದಲ್ಲಿ ಕಂಡುಬಂತು.
ಉತ್ತಮ ಸ್ಥಿತಿಯಲ್ಲಿರುವ ಸಾರಿಗೆ ಬಸ್ ಓಡಿಸುವಂತೆ ಒತ್ತಾಯ
ಚಿಕ್ಕಮಗಳೂರು, ನಗರದಿಂದ ಮಲ್ಲೇನಹಳ್ಳಿ, ಶಾಂತವೇರಿ, ಲಿಂಗದಹಳ್ಳಿ, ತರೀಕೆರೆ ಮಾರ್ಗಕ್ಕೆ ಉತ್ತಮ ಸ್ಥಿತಿಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸುವಂತೆ ಈ ಭಾಗದ ಜನರು ಒತ್ತಾಯಿಸಿದ್ದಾರೆ.
ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕ: ವಿ. ಹನುಮಂತಪ್ಪ
ಚಿಕ್ಕಮಗಳೂರು, ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕ. ಸಾಮಾಜಿಕ ನ್ಯಾಯ ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರ ವಾಗಿರುವ ತತ್ವವಾಗಿದೆ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಪೋಲೀಸರ ಜೊತೆ ಜನರು ಸಹಕಾರ ನೀಡಬೇಕು: ಪಿಎಸೈ ನಾಗರಾಜ್
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು,ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೋಲೀಸರೊಂದಿಗೆ ಸಾರ್ವಜನಿಕರು ಕೈಡೋಡಿಸಬೇಕು. ಪೋಲೀಸ್ ಸಾರ್ವಜನಿಕರು ಜನಸ್ನೇಹಿಗಳಾಗಿ ಕೆಲಸ ಮಾಡಬೇಕು ಎಂದು ಶೃಂಗೇರಿ ಪೋಲೀಸ್ ಠಾಣೆ ಪಿಎಸೈ ನಾಗರಾಜ್ ಹೇಳಿದರು.
ವಿಭಿನ್ನ ರೀತಿ ಕಡೂರು ಪುರಸಭೆ ಬಜೆಟ್‌ ಮಂಡನೆ
ಪುರಸಭೆಯ 2025-26ನೇ ಸಾಲಿನ ಆಯವ್ಯಯವನ್ನು ವಿಭಿನ್ನ ರೀತಿಯಲ್ಲಿ 4ನೇ ಬಾರಿಗೆ ಪುರಸಭೆ ಅಧ್ಯಕ್ಷರಾಗಿರುವ ಭಂಡಾರಿ ಶ್ರೀನಿವಾಸ್ 6ನೇ ಬಾರಿ ಮಂಡಿಸಿದರು.
ಅಂತರ್ಜಲ ಕೊರತೆ: ನೀರಿನ ಸಮಸ್ಯೆ ಬಗ್ಗೆ ಎಚ್ಚರಿಕೆ ವಹಿಸಿ: ತಾಲೂಕು ಇಒ ಎಚ್.ಡಿ.ನವೀನ್ ಕುಮಾರ್
ಕಳೆದ ವರ್ಷ ಅಧಿಕ ಮಳೆಯಾದರೂ ಮಲೆನಾಡಿನ ಬಾಗದಲ್ಲಿ ಅಂತರ್ಜಲ ಕಡಿಮೆಯಾಗಿದೆ. ಆದ್ದರಿಂದ ತಾಲ್ಲೂಕಿನಾದ್ಯಂತ ಎಲ್ಲೂ ಕೂಡ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಪಂ ಇಒ ಎಚ್.ಡಿ.ನವೀನ್‌ಕುಮಾರ್ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಜಾನುವಾರು ಸುರಕ್ಷತೆ, ಹೈನುಗಾರಿಕೆಗೆ ಒತ್ತು: ಶಾಸಕಿ ನಯನ ಮೋಟಮ್ಮ
ಜಾನುವಾರಿಗೆ ಸೂಕ್ತ ಚಿಕಿತ್ಸೆ, ಹೈನುಗಾರಿಕೆಗೆ ಹೆಚ್ಚಿನ ಒತ್ತು ಹಾಗೂ ಗ್ರಾಮಗಳ ಮೂಲಭೂತ ಸವಲತ್ತಿಗೆ ರಾಜ್ಯಸರ್ಕಾರ ಬಹುಪಾಲು ಅನುದಾನ ಒದಗಿಸುವ ಮೂಲಕ ರೈತಸ್ನೇಹಿ ಕಾರ್ಯನಿರ್ವಹಿಸುತ್ತಿದೆ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 505
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved