ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಜಿಲ್ಲೆಗೆ ವಿಶೇಷ ಸ್ಥಾನಮಾನ: ಹಿರೇಮಗಳೂರು ಕಣ್ಣನ್ಚಿಕ್ಕಮಗಳೂರು, ಕನ್ನಡನಾಡು ಸಾಹಿತ್ಯ, ಸಂಗೀತ, ಕಲೆಗಳಿಗೆ ಜೀವತುಂಬಿದ ಬೀಡು. ಕವಿಸಂತರು, ಕೀರ್ತನೆಕಾರರ ಕೊಡುಗೆಯಿಂದ ಕನ್ನಡ ಭಾಷೆ ದೇಶಾದ್ಯಂತ ಮನ್ನಣೆ ಪಡೆದುಕೊಂಡಿದೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.