• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಳು ಬೇಡಿಕೆಯಿಟ್ಟು ಕುಂಭಮೇಳದಲ್ಲಿ ಬಿದರೆ ಯುವಕ ಪುಣ್ಯಸ್ನಾನ
ತಮ್ಮ ಇಷ್ಟಾರ್ಥಗಳು ಪೂರೈಸಲಿ ಹಾಗೂ ತಮಗೆ ಪುಣ್ಯ ಲಭಿಸಲಿ ಎಂದು ಕೋಟ್ಯಂತರ ಜನರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದರೆ ಇಲ್ಲೊಬ್ಬ ಯುವಕ ಸಾರ್ವಜನಿಕರ ವಿವಿಧ ಸಮಸ್ಯೆಗಳನ್ನು ಎತ್ತಿಹಿಡಿದು ಅವುಗಳ ಬ್ಯಾನರ್‌ನಲ್ಲಿ ಪ್ರಕಟಿಸಿ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾನೆ.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಜನರ ಅಗತ್ಯ ಪೂರೈಕೆ ನನ್ನ ಧ್ಯೇಯ: ಶಾಸಕ ತಮ್ಮಯ್ಯ
ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸಾರ್ವಜನಿಕರ ಅಗತ್ಯತೆಗಳನ್ನು ಪೂರೈಸುವುದೇ ನನ್ನ ಗುರಿ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು
ಮಾರ್ಚ್‌ ೧ ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಮೀನಾ ನಾಗರಾಜ್
ಮಾ.೧ ರಿಂದ ೨೦ರ ವರೆಗೆ ಜಿಲ್ಲೆಯ ೧೯ ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು ೯೧೩೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.
ಜನಸ್ನೇಹಿ ಆಡಳಿತದ ಪ್ರತೀಕವೇ ಜನಸಂಪರ್ಕ ಸಭೆ: ಶಾಸಕ ಎಚ್.ಡಿ.ತಮ್ಮಯ್ಯ
ರೈತರು, ಕೂಲಿ ಕಾರ್ಮಿಕರು, ಅನಕ್ಷರಸ್ಥರು ಮತ್ತು ವಿವಿಧ ವರ್ಗದ ಜನರ ಸಮಸ್ಯೆಗಳನ್ನು ಗ್ರಾಮ ಮಟ್ಟದಲ್ಲೇ ಪರಿಹರಿಸಿ ಜನಸ್ನೇಹಿ ಆಡಳಿತ ನೀಡುವುದೇ ಜನಸಂಪರ್ಕ ಸಭೆಯ ಮುಖ್ಯ ಉದ್ದೇಶ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ನಕ್ಷಾ ಯೋಜನೆಯಿಂದ ಸರ್ವೆ ಕಾರ್ಯ ಸರಳ: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ
ಡಿಜಿಟಲೀಕೃತ ಭೂ ನಕ್ಷೆಯಿಂದ ಭೂ ಅಕ್ರಮವನ್ನು ತಡೆಗಟ್ಟುವುದರ ಜತೆಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಸರ್ವೆ ನಡೆಸಿ ಸ್ಪಷ್ಟವಾದ ಮಾಲೀಕತ್ವದ ಮಾಹಿತಿ ಪಡೆಯಲು ಸಹಕಾರಿಯಾಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಅಂಚೆ ಕಚೇರಿಗಳು ವಿಶ್ವಾಸಾರ್ಹತೆ ಉಳಿಸಿಕೊಂಡಿವೆ: ಸಂಸದ ಕೋಟಾ
ಕೇಂದ್ರ ಸರ್ಕಾರದಡಿ ಕಾರ್ಯನಿರ್ವಹಿಸುವ ಅಂಚೆ ಕಚೇರಿಗಳು ಬಹು ಜನ ಉಪಯೋಗಿ ಕೆಲಸ ನಿರ್ವಹಿಸುವ ಜೊತೆಗೆ, ಜನಸಾಮಾನ್ಯರಲ್ಲಿ ನಂಬಿಕೆ, ವಿಶ್ವಾಸರ್ಹತೆ ಉಳಿಸಿಕೊಂಡಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಕೆ
ತರೀಕೆರೆ, ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ತರೀಕೆರೆ ತಾಲೂಕು ಘಟಕದಿಂದ ಸೋಮವಾರ ರೈತರ ಮತ್ತು ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಲಾಯಿತು.
ಮಳಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಪ್ರತಿಭಟನೆ
ಚಿಕ್ಕಮಗಳೂರು, ಕಳೆದ ೨೫ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಿ ರೈತರ ಭೂಮಿಗೆ ನೀರು ಹರಿಸದಿದ್ದರೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಮನೆಯ ಮುಂದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಚಳುವಳಿ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ನಿರ್ಧರಿಸಿದೆ.
ರೈತ ಸಂಘದ ಮುಖಂಡ ಏಕಾಂಗಿ ಪ್ರತಿಭಟನೆ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಬಿಳ್ಳೂರು ಕಾಫಿ ಬೆಳೆಗಾರ ಹಾಗೂ ರೈತ ಸಂಘದ ಮುಖಂಡ ಎಂ.ಎಂ. ಮಂಜುನಾಥ್ ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಏಕಾಂಗಿ ಪ್ರತಿಭಟನೆ ನಡೆಸಿದರು.
ಬೇಡಿಕೆಗಳ ಈಡೇರಿಸದಿದ್ದರೆ ಹೋರಾಟ ಮುಂದುವರಿಯಲಿದೆ: ಯೋಗೀಶ್
ಕಡೂರು, ಮೂಲಭೂತ ಸೌಕರ್ಯಗಳ ಜೊತೆ ಅನೇಕ ಬೇಡಿಕೆಗಳ ಈಡೇರಿಸದಿದ್ದರೆ ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಹೋರಾಟ ಮುಂದುವರಿಯಲಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಯೋಗೀಶ್ ನಾಯ್ಕ ತಿಳಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 505
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved