• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಬಡ್ಡಿ ಕ್ರೀಡಾಕೂಟಕ್ಕೆ ಯಶಸ್ವಿ ತೆರೆ: ಸಿದ್ದರಾಜುನಾಯ್ಕ
ಕಡೂರು, ನಾಲ್ಕು ದಿನಗಳ ಕಾಲ ಕಡೂರು ಪಟ್ಟಣದಲ್ಲಿ ಮಳೆ ಮತ್ತಿತರ ಅಡ್ಡಿ ಆತಂಕಗಳ ನಡುವೆಯಶಸ್ವಿಯಾಗಿ ನಡೆದ ರಾಜ್ಯಮಟ್ಟದ ಪ್ರಾಥಮಿಕ- ಪ್ರೌಢಶಾಲೆಗಳ ಮೈಸೂರು ವಿಭಾಗೀಯ ಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ತೆರೆ ಬಿದ್ದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದರಾಜುನಾಯ್ಕ ಹೇಳಿದರು.
ರೈತರಿಗೆ ಜಾತಿ, ಪಕ್ಷದ ಹಂಗಿಲ್ಲ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ರೈತರಿಗೆ ಯಾವುದೇ ಜಾತಿಯೂ ಇಲ್ಲ ಹಾಗೆ ಪಕ್ಷವೂ ಇಲ್ಲ. ರೈತರೇ ಒಂದು ಜಾತಿ ಹಾಗೂ ಪಕ್ಷ. ದೇಶದಲ್ಲಿ ಶೇ. 70 ರಷ್ಟಿರುವ ರೈತರು ಸಮೃದ್ಧಿ ಯಾಗಿರಬೇಕು. ಮಳೆ ಬಂದು ಉತ್ತಮ ಬೆಳೆ ಜೊತೆಗೆ ಬೆಳೆಗೆ ಉತ್ತಮ ಬೆಲೆಯೂ ಸಿಕ್ಕಾಗ ರೈತ ಸರ್ಕಾರದ ಯಾವುದೇ ಯೋಜನೆ ಗಳನ್ನು ಕೇಳುವುದಿಲ್ಲ. ಈ ಬಾರಿ ಮನುಷ್ಯ ಪ್ರಯತ್ನ ಮತ್ತು ದೈವ ಪ್ರಯತ್ನದಿಂದ ಕ್ಷೇತ್ರದ ಬರಗಾಲ ಪೀಡಿತ ಹೋಬಳಿಗಳಾದ ಲಕ್ಯಾ ಹಾಗೂ ಸಖರಾಯಪಟ್ಟಣ ಭಾಗದ ಕೆರೆಗಳು ಭರ್ತಿಯಾಗಿವೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಂತಸ ವ್ಯಕ್ತಪಡಿಸಿದರು.
ಹವಾಮಾನ ವೈಪರಿತ್ಯದಿಂದ ವ್ಯಾಪಕವಾಗಿ ಹರಡುತ್ತಿದೆ ಎಲೆಚುಕ್ಕಿ ರೋಗ: ಡಾ.ನಾಗರಾಜಪ್ಪ
ಶೃಂಗೇರಿ, ಸತತ ಭಾರೀ ಮಳೆಯಿಂದ ಹವಾಮಾನ ವೈಪರೀತ್ಯದ ಪರಿಣಾಮ ಎಲೆ ಚುಕ್ಕಿ ರೋಗ ವ್ಯಾಪಕವಾಗಿ ಹರಡುತ್ತಿದೆ. ಶಿಲೀಂದ್ರ, ಔಷಧಿ ಸಿಂಪಡಣೆ ಯಿಂದ ಈ ರೋಗ ಹತೋಟಿಗೆ ತರಬಹುದಾಗಿದೆ ಎಂದು ಶಿವಮೊಗ್ಗ ನೆವುಲೆ ಅಡಕೆ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ ಡಾ.ನಾಗರಾಜಪ್ಪ ಹೇಳಿದರು.
ಸರ್ಕಾರ ಬದಲಾದರೂ ಅಭಿವೃದ್ಧಿಯ ತೇರು ನಿಲ್ಲಬಾರದು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ
ಚಿಕ್ಕಮಗಳೂರು, ಸರ್ಕಾರ ಬದಲಾದರೂ ಅಭಿವೃದ್ಧಿಯ ತೇರು ನಿಲ್ಲಬಾರದು. ಸಂಘಟಿತ ರೂಪದಲ್ಲಿ ಪ್ರಯತ್ನ ಮಾಡಿ ವಿಶೇಷ ಅನುದಾನ ತರಬೇಕಾಗುತ್ತದೆ. ಇದಕ್ಕಾಗಿ ಆಡಳಿತ ಪಕ್ಷದ ಜೊತೆಗೆ ಸಹಕಾರವನ್ನು ಕೊಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಗುಡುಗು ಸಹಿತ ಮಳೆ: ಸಿಡಿಲಿಗೆ ಎತ್ತು ಬಲಿ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ಕೆಲವೆಡೆ ಶನಿವಾರ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿಗೆ ಒಂದು ಎತ್ತು ಮೃತಪಟ್ಟಿದೆ.
ಗ್ರಾಮೀಣ ಉತ್ಪನ್ನ, ಗೃಹ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿ: ವಾಣಿ
ಶೃಂಗೇರಿ, ಪ್ರಾಚೀನ ಕಾಲದಿಂದಲೂ ನಮ್ಮ ಪೂರ್ವಿಕರು ಗ್ರಾಮೀಣ ಪ್ರದೇಶಗಳಲ್ಲಿ ಗೃಹ, ಗುಡಿ, ಕರಕುಶಲ ಕೈಗಾರಿಕೆಗಳನ್ನು ಉಳಿಸಿಕೊಂಡು ಬಂದಿದ್ದರು. ಇವುಗಳು ಕುಟುಂಬದ ಆದಾಯದ ಮೂಲಗಳು ಆಗಿದ್ದವು. ಇಂದಿಗೂ ಉಳಿದು ಕೊಂಡು ಬಂದಿರುವ ಗ್ರಾಮೀಣ ಉತ್ಪನ್ನಳು, ಗೃಹ ಕೈಗಾರಿಕೆ ಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಿದೆ ಎಂದು ನೆಮ್ಮಾರು ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ವಾಣಿ ಹೇಳಿದರು.
ಬಡವರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಶೋಷಿತ ವರ್ಗದವರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದಿಂದ ಸರ್ಕಾರ ಅಂಬೇಡ್ಕರ್, ಬುದ್ಧ, ಬಸವ, ಕನಕದಾಸರ ವಿಚಾರ ಧಾರೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಅಭಿವೃದ್ಧಿಗೆ ಸಂಕಲ್ಪ ಮಾಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಹಿರೇಕೊಳಲೆಯಲ್ಲಿ ಎರಡು ಹುಲಿಗಳ ದರ್ಶನ
ಚಿಕ್ಕಮಗಳೂರು, ನಗರ ಸಮೀಪದಲ್ಲಿರುವ ಹಿರೇಕೊಳಲೆ ಗ್ರಾಮದ ಶ್ರೀಕಂಠೇಗೌಡ ಅವರ ಕಾಫಿ ತೋಟದಲ್ಲಿ ಶನಿವಾರ ಸಂಜೆ 5.30 ರ ವೇಳೆಗೆ ಎರಡು ಹುಲಿಗಳು ಕಾಣಿಸಿಕೊಂಡಿವೆ.
ಧರ್ಮಸ್ಥಳ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಿದೆ: ಸದಾನಂದ ಬಂಗೇರ
ನರಸಿಂಹರಾಜಪುರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭವಾದ ನಂತರ ರಾಜ್ಯಾದ್ಯಂತ ಗ್ರಾಮಗಳು, ಸಂಘದ ಸದಸ್ಯರ ಮನೆ, ಕುಟುಂಬಗಳು ಅಭಿವೃದ್ಧಿ ಹೊಂದಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿಕ್ಕಮಗಳೂರು ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರಾ ತಿಳಿಸಿದರು.
ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಡಿಸಿ ಮೀನಾ
ಚಿಕ್ಕಮಗಳೂರು, ಜಿಲ್ಲಾಡಳಿತದಿಂದ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 416
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved