ಸಾಹಿತ್ಯ ಮನಸ್ಸಿನ ಒಡನಾಳ ಧ್ವನಿಯಾಗಿ ಬೆಳಕು ಚೆಲ್ಲಲಿ: ಸಿ.ಟಿ.ರವಿಚಿಕ್ಕಮಗಳೂರು, ನದಿಗಳು ಉಗಮಗೊಂಡು ಸಣ್ಣ ತೊರೆಗಳಾಗಿ ಕಡಲತೀರಕ್ಕೆ ಸೇರು ವಂತೆ, ದಲಿತ ಸಾಹಿತ್ಯ ಚಟುವಟಿಕೆಗಳು ಹಂತ ಹಂತವಾಗಿ ನಾಡಿನಾದ್ಯಂತ ಪಸರಿಸಬೇಕು. ಬೃಹದಾಕಾರವಾಗಿ ಬೆಳೆದು ಸಾಹಿತ್ಯದ ಕಡಲಿನತ್ತ ಸಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.