• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ವಿಶಾಲಾಕ್ಷಮ್ಮ
ತರೀಕೆರೆ, ಪ್ರವಾಸಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ತರೀಕೆರೆ ತಾಲೂಕು ಪಂಚಾಯಿತಿ ನಿವೃತ್ತಕಾರ್ಯ ನಿರ್ವಹಣಾಧಿಕಾರಿ ವಿಶಾಲಾಕ್ಷಮ್ಮ ಹೇಳಿದ್ದಾರೆ.
ಅರಿವಳಿಕೆ ತಜ್ಞರನ್ನು ಸನ್ಮಾನಿಸುವುದು ನಮ್ಮ ಕರ್ತವ್ಯ: ಡಾ.ದೇವರಾಜ್
ತರೀಕೆರೆ, ಅರಿವಳಿಕೆ ತಜ್ಞರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಸನ್ಮಾನಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಾರ್ವಜನಿಕ ಆಸ್ಪತ್ರೆ ಅಡಳಿತ ವೈದ್ಯಾಧಿಕಾರಿ ಡಾ.ಟಿ.ಎಂ.ದೇವರಾಜ್ ಹೇಳಿದ್ದಾರೆ.
ಗಿರಿ ಪ್ರದೇಶದಲ್ಲಿ ಪ್ರವಾಸಿಗರನ್ನು ನಿಯಂತ್ರಿಸಲು ಪರಿಸರವಾದಿಗಳ ಆಗ್ರಹ
ಚಿಕ್ಕಮಗಳೂರು, ಗಿರಿ ಪ್ರದೇಶದಲ್ಲಿ ತಾಳಿಕೆ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರವಾಸಿಗರ ಸಂಖ್ಯೆಯನ್ನು ನಿಯಂತ್ರಿಸಬೇಕು ಎಂದು ಪರಿಸರವಾದಿಗಳು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ವಿವಿಧ ಗ್ರಾಮೀಣ ಕ್ರೀಡೆಗೆ ಬೆಂಬಲಿಸುವುದು ನಮ್ಮ ಮಣ್ಣಿನ ಗುಣ: ಭಂಡಾರಿ ಶ್ರೀನಿವಾಸ್
ಕಡೂರು, ಬಯಲು ಸೀಮೆಯಾಗಿರುವ ನಮ್ಮ ಕಡೂರು ತಾಲೂಕಿನ ಮಣ್ಣಿನ ಗುಣದಂತೆ ಕಬಡ್ಡಿ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳು ಹಾಗು ಕ್ರೀಡಾ ಪಟುಗಳಿಗೆ ಮೊದಲಿನಿಂದಲೂ ಬೆನ್ನು ತಟ್ಟಿ ಬೆಂಬಲಿಸುತ್ತಾ ಬರುತ್ತಿದೆ ಎಂದು ಪುರಸಭಾ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ವಾಲ್ಮೀಕಿ ರಾಮಾಯಣದ ಮೊದಲ ವಾಕ್ಯವೇ ಯುದ್ಧ ವಿರೋಧಿಯಾಗಿದೆ: ಧನಂಜಯ ಮೂರ್ತಿ
ಕೊಪ್ಪ, ವಾಲ್ಮೀಕಿ ರಾಮಾಯಣದ ಮೊದಲ ವಾಕ್ಯವೇ ಯುದ್ಧ ವಿರೋಧಿಯಾಗಿದೆ. ವಾಲ್ಮೀಕಿ ಮಹರ್ಷಿ ಮಹಾನ್ ಮಾನವತಾವಾದಿ ಮತ್ತು ಜಾತ್ಯಾತೀತರಾಗಿದ್ದರು ಎನ್ನುವುದಕ್ಕೆ ಇದು ಉದಾಹಣೆಯಾಗಿದೆ ಎಂದು ಉಪನ್ಯಾಸಕ ಧನಂಜಯ ಮೂರ್ತಿ ಹೇಳಿದರು.
25ರಂದು ಯುಪಿಎಸ್ ಸಿ, ಕೆಪಿಎಸ್ ಸಿ ಮಾಹಿತಿ ಕಾರ್ಯಾಗಾರ
ಚಿಕ್ಕಮಗಳೂರು, ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಉದ್ದೇಶದಿಂದ ಅ. 25 ರಂದು ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಎಚ್.ಎಸ್.ಕೀರ್ತನಾ ತಿಳಿಸಿದರು.
ನಿಸ್ವಾರ್ಥ ಸೇವೆ ಮಾಡುವವರು ಲಯನ್ಸ್‌ ಸಂಸ್ಥೆಯಲ್ಲಿ ತೊಡಗುವರು : ಪ್ರಾಣೇಶ್‌
ಮೂಡಿಗೆರೆ, ನಿಸ್ವಾರ್ಥಿಯಾಗಿ ಕೆಲಸ ಮಾಡಲು ಬಯಸುವಂತವರು ಲಯನ್ಸ್ ಸಂಸ್ಥೆಯಂತಹ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಎಂದು ವಿಧಾನ ಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಸಂಘಟಿತ ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ನನ್ನ ಸಹಕಾರವಿದೆ: ಕೆ.ಎಸ್.ಆನಂದ್
ಕಡೂರು, ಸಂಘಟಿತ ಇಚ್ಛಾಶಕ್ತಿಯನ್ನು ಮೈಗೂಡಿಸಿಕೊಂಡು ವಾಲ್ಮೀಕಿ ಸಮುದಾಯ ಸಂಘಟಿತರಾದಲ್ಲಿ ಸಮಾಜದ ಅಭಿವೃದ್ಧಿಗೆ ಸದಾ ನನ್ನ ಸಹಕಾರ ಇರುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಶೃಂಗೇರಿಯ ಕು.ಆರ್ಯೀಕಾ ಜೈನ್ ರಾಜಸ್ಥಾನದಲ್ಲಿ ನೀಲಾಂಜನ ನೃತ್ಯ ಪ್ರದರ್ಶನ
ಶೃಂಗೇರಿಯ ಬಾಲನೃತ್ಯ ಕಲಾವಿದೆ ಕು.ಆರ್ಯಿಕಾ ಜೈಲ್ ರಾಜಸ್ಥಾನದ ಜೈಪುರದ ಬಡಪದಮ್ ಪುರದಲ್ಲಿ ನಡೆದ ಮುನಿಸುವ್ರತ ತೀರ್ಥಂಕರರ ಯಕ್ಷಿ ಅಪರಾಜಿತಾ ದೇವಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನೀಲಾಂಜನ ನೃತ್ಯ ಪ್ರದರ್ಶನ ಮಾಡಿ ಅಪಾರ ಭಕ್ತರ ಗಮನ ಸೆಳೆದಳು.
ಮಹರ್ಷಿ ವಾಲ್ಮೀಕಿಯವರ ತತ್ವ, ಸಿದ್ಧಾಂತಗಳು ಶಾಶ್ವತ: ತಮ್ಮಯ್ಯ
ಚಿಕ್ಕಮಗಳೂರು, ರಾಮಾಯಣ ಮಹಾ ಕಾವ್ಯದ ಕರ್ತೃ ಶ್ರೀ ಮಹರ್ಷಿ ವಾಲ್ಮೀಕಿಯವರ ತತ್ತ್ವ ಸಿದ್ಧಾಂತಗಳು ಸದಾ ಜೀವಂತ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 416
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved