• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಆರ್ಥಿಕ ಸ್ಥಿತಿ ಬಹಳಷ್ಟು ಕುಸಿಯುತ್ತಿದೆ: ಹಂಜಿ ಶಿವಸ್ವಾಮಿ
The economic condition of the country is deteriorating a lot: Hanji Shivaswamy
ಹೆಗ್ಗಾರು ಕೊಡಿಗೆಯಲ್ಲಿ ಯಶಸ್ವಿ ಕೃಷಿ ಸಂವಾದ
Successful agricultural dialogue at Heggaru Kodige
ಉತ್ತಮ ಆಹಾರ ಸೇವನೆಯಿಂದ ಆರೋಗ್ಯ: ಸಾಯಿಕುಮಾರ್ ಎ.ಎಸ್
Health through good diet: Saikumar A.S
ತಾಯಂದಿರ, ಮಕ್ಕಳ ಮರಣ ಪ್ರಮಾಣ ಇಳಿಮುಖ
Decline in maternal and child mortality
28ಕ್ಕೆ ಬಾಳೆಹೊನ್ನೂರು ಪಿಎಸಿಎಸ್ ಅಮೃತ ಮಹೋತ್ಸವ
Balehonnur PACS Amrita Mahotsava on 28th
ಸಮಸಮಾಜ ನಿರ್ಮಾಣಕ್ಕೆ ಬುನಾದಿ ಹಾಕಿದವರೇ ತತ್ವಪದಕಾರರು: ಅಪ್ಪಗೆರೆ ತಿಮ್ಮರಾಜು
ಅಜ್ಜಂಪುರ18ನೇ ಶತಮಾನದಲ್ಲಿ ಮಹಾರಾಜರ ಆಡಳಿತ ಅಂತ್ಯಗೊಂಡಾಗ ಸಮಸಮಾಜ ನಿರ್ಮಾಣದ ಕಲ್ಪನೆಗೆ ಅದಕ್ಕೆ ಬುನಾದಿ ಹಾಕಿದವರೇ ಈ ತತ್ವಪದಕಾರರು ಎಂದು ಜಾನಪದ ಶ್ರೀ ಪ್ರಶಸ್ತಿ ಪುರಸ್ಕೃತ ಅಪ್ಪಗೆರೆ ತಿಮ್ಮರಾಜು ಹೇಳಿದರು.
ಅಂಬೇಡ್ಕರ್‌ ನಗರದ 90 ಮನೆಗಳಿಗೆ ಹಕ್ಕುಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಆಗ್ರಹ
ನರಸಿಂಹರಾಜಪುರ, ಪಟ್ಟಣದ 7ನೇ ವಾರ್ಡಿನ ಅಂಬೇಡ್ಕರ್ ನಗರದಲ್ಲಿ ವಾಸವಾಗಿರುವ 90 ದಲಿತ ಕುಟುಂಬಗಳಿಗೆ ಈವರೆಗೂ ಹಕ್ಕು ಪತ್ರ ಸಿಕ್ಕಿಲ್ಲ. ಸಂಬಂಧ ಪಟ್ಟವರು ಹಕ್ಕು ಪತ್ರ ನೀಡುವಂತೆ ಎಂದು ದಲಿತ ಸಂಘರ್ಷ ಸಮಿತಿ ಕೃಷ್ಣಪ್ಪ ಬಣದ ಜಿಲ್ಲಾ ಸಂಚಾಲಕ ಡಿ ರಾಮು ಹಾಗೂ ತಾಲೂಕು ಸಂಚಾಲಕಿ ಪವಿತ್ರ ಆಗ್ರಹಿಸಿದರು.
ಬಯಲು ರಂಗ ಮಂದಿರದಲ್ಲಿ ಆಸನ,ನೆರಳಿನ ವ್ಯವಸ್ಥೆ : ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಶಾಸಕರ ಅನುದಾನದಿಂದ ಪಟ್ಟಣದ ಬಯಲು ರಂಗಮಂದಿರದಲ್ಲಿ ಪ್ರೇಕ್ಷಕರಿಗೆ ಮತ್ತು ಮಕ್ಕಳಿಗೆ ಕೂರಲು ಆಸನದ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆಯನ್ನು ಶೀಘ್ರದಲ್ಲೇ ಮಾಡಿಕೊಡಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಆತ್ಮದಲ್ಲಿ ಪರಮಾತ್ಮನನ್ನು ಕಾಣಬೇಕು : ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳ್
ಮೂಡಿಗೆರೆ, ಆತ್ಮ ಪರಮಾತ್ಮರ ಮಧ್ಯ ಇರುವಂತಹ ವೇದ ಕಲ್ಪನೆ ಇದೆ. ಅದರ ಅನುಷ್ಠಾನ ಈ ಕ್ಷೇತ್ರದಲ್ಲಿ ನಡೆಯುತ್ತಿದೆ. ಸನಾತನ ಧರ್ಮದಲ್ಲಿ ನಮ್ಮ ಕ್ಷೇತ್ರಗಳು ಯಾವುದೇ ರೀತಿ ಜಾತಿ ಬೇಧವಿಲ್ಲದೆ ಮೇಲು ಕೀಳು ಭಾವವಿಲ್ಲದೆ ಬಡವ ಬಲ್ಲಿದ ಎನ್ನದೆ ನಮ್ಮ ಸಮಾಜ ಒಟ್ಟಾಗುವ ಕೇಂದ್ರ ಧಾರ್ಮಿಕ ಕೇಂದ್ರಗಳು ಎಂದು ಕಾಸರಗೋಡುವಿನ ಶ್ರೀಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ನುಡಿದರು.
ಯುಪಿಎಸ್ ಬ್ಯಾಟರಿ ಕಳ್ಳರ ಬಂಧನ: ₹೩೦.೬೯ ಲಕ್ಷ ಮೊತ್ತದ ಸ್ವತ್ತು ವಶಕ್ಕೆ
ಬೀರೂರು, ಶಾಲಾ, ಕಾಲೇಜುಗಳಲ್ಲಿ ಯುಪಿಎಸ್ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಮೂವರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಬೀರೂರು ಠಾಣೆ ಪೊಲೀಸರು ಅವರಿಂದ ₹೩೦.೬೯ ಲಕ್ಷ ಮೌಲ್ಯದ ಯುಪಿಎಸ್ ಬ್ಯಾಟರಿಗಳು, ಗೂಡ್ಸ್ ವಾಹನ ಹಾಗೂ ಇನ್ವರ್ಟರನ್ನು ವಶಕ್ಕೆ ಪಡೆದಿದ್ದಾರೆ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 416
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved