ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಪ್ರಬುದ್ಧತೆ ಇದೆ: ಸೂರಿ ಶ್ರೀನಿವಾಸ್
ತರೀಕೆರೆ, ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಪ್ರಬುದ್ಧತೆ ಇದೆ ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ರೈತ ಸಂಘ ಪ್ರತಿಭಟನೆ
ಚಿಕ್ಕಮಗಳೂರು, ಕಿರು ಸಾಲ ಯೋಜನೆಯಡಿ ಸಾಲ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ಹಾಗೂ ಸಾಲಗಾರರಿಗೆ ಸಾಲ ವಸೂಲಾತಿ ಸಂದರ್ಭದಲ್ಲಿ ಕಿರುಕುಳ ನೀಡುತ್ತಿರುವ ಕಂಪನಿ ಸಿಬ್ಬಂದಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.
ಬೇಡಿಕೆ ಈಡೇರಿಸಲು ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ
ಚಿಕ್ಕಮಗಳೂರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಸೋಮವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದರು.
ಫುಟ್ಪಾತ್ ನೆಲಬಾಡಿಗೆ ₹17.55 ಲಕ್ಷಕ್ಕೆ ಹರಾಜು: ಭಂಡಾರಿ ಶ್ರೀನಿವಾಸ್
ಕಡೂರು, ಪಟ್ಟಣದ ಪುರಸಭೆ ಆಡಳಿತದಿಂದ 2025-26ನೇ ಸಾಲಿನ ಫುಟ್ಪಾತ್ ನೆಲಬಾಡಿಗೆ ವಸೂಲಿಗೆ ನಡೆದ ಬಹಿರಂಗ ಹರಾಜಿನಲ್ಲಿ ₹17.55 ಲಕ್ಷಕ್ಕೆ ಬಿಡ್ ನಡೆಯಿತು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ: ಶಾಸಕ ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ವಿದ್ಯಾರ್ಥಿಗಳಿಗೆ ದಾರಿ ತೋರುವುದು ಶಿಕ್ಷಕರ ಕರ್ತವ್ಯ: ಎಚ್.ಡಿ ತಮ್ಮಯ್ಯ
ಚಿಕ್ಕಮಗಳೂರು, ಗುರಿ ಹೊಂದಿರುವ ವಿದ್ಯಾರ್ಥಿಗಳಿಗೆ ದಾರಿ ತೋರುವುದು ಶಿಕ್ಷಕರ ಕರ್ತವ್ಯ. ಶಿಕ್ಷಣ ಕೇವಲ ನೌಕರಿಗಲ್ಲ ಉತ್ತಮ ಜೀವನ ನಿರ್ವಹಣೆಗೂ ಅತ್ಯವಶ್ಯಕ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಹಳೆಯ ದೇವಾಲಯಗಳ ಜೀರ್ಣೋದ್ಧಾರವೇ ಶ್ರೇಷ್ಠ : ಶ್ರೀ ವಿಶ್ವ ವೀರಾಂಜನೇಯ ಸ್ವಾಮೀಜಿ
ಚಿಕ್ಕಮಗಳೂರು, ಹೊಸ ದೇವಾಲಯಗಳ ನಿರ್ಮಾಣಕ್ಕಿಂತ ಹಳೆಯ ದೇವಾಲಯಗಳ ಜೀರ್ಣೋದ್ಧಾರವೇ ಶ್ರೇಷ್ಠ. ಇದು ಬ್ರಹ್ಮ ದೇವರು ವ್ಯಾಖ್ಯಾನಿಸಿರುವ ರೀತಿ; ಆದ್ದರಿಂದ ಎಲ್ಲಿಯೇ ಇರಲಿ, ಯಾವುದೇ ದೇವಸ್ಥಾನವಿರಲಿ ಅಲ್ಲಿ ಯಾವುದೇ ಪೂಜಾ ವಿಧಾನ ಗಳಲ್ಲಿ ಲೋಪಗಳಾಗಬಾರದು ಎಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶ್ರೀ ಕ್ಷೇತ್ರ ಬಂಗಾರುಮಕ್ಕಿ ಶ್ರೀ ಹೇಮಪುರ ಮಹಾಪೀಠಂನ ಶ್ರೀ ವಿಶ್ವ ವೀರಾಂಜನೇಯ ಸ್ವಾಮೀಜಿ ನುಡಿದರು.
ಮುಸ್ಲಿಂ ಸಮುದಾಯ ಎಲ್ಲಾ ಕ್ಷೇತ್ರಗಳಲ್ಲೂ ಬೆಳೆಯಬೇಕು: ನಯಾಜ್ ಅಹಮದ್
ಚಿಕ್ಕಮಗಳೂರು, ಮುಸ್ಲಿಂ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಆ ವರ್ಗದ ಜನ ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು ಎಂದು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಹೇಳಿದರು.
ಪ್ರತಿಯೊಬ್ಬರೂ ಬಡವರಿಗೆ ಸಹಕರಿಸುವ ಗುಣ ಬೆಳೆಸಿಕೊಳ್ಳಬೇಕು: ಕಲ್ಪನಾ ಸುಧಾಮ
ತರೀಕೆರೆ, ಬಡ ಮತ್ತು ಬುಡಕಟ್ಟು ಕುಟುಂಬಗಳಿಗೆ ಪ್ರತಿಯೊಬ್ಬರೂ ಸಹಕರಿಸುವ ಮತ್ತು ಅಭಿವೃದ್ಧಿ ಪಡಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಸೀನಿಯರ್ ಇಂಟರ್ ನ್ಯಾಷನಲ್ ತರೀಕೆರೆ ಪ್ರಗತಿ ಲೀಜನ್ ಸಂಸ್ಥೆ ಅಧ್ಯಕ್ಷೆ ಕಲ್ಪನಾ ಸುಧಾಮ ಹೇಳಿದ್ದಾರೆ.
ಭಾವ ಸಾರ ಕ್ಷತ್ರಿಯ ಸಮಾಜದ ಸಮುದಾಯ ಭವನಕ್ಕೆ ₹ 25 ಲಕ್ಷ ಬಿಡುಗಡೆ: ಎಂ.ಶ್ರೀನಿವಾಸ್
ನರಸಿಂಹರಾಜಪುರ, ಭಾವಸಾರ ಕ್ಷತ್ರಿಯ ಸಮಾಜ ಸಣ್ಣ ಸಮಾಜವಾಗಿದ್ದು ಆ ಸಮಾಜದವರಿಗೆ ಸಮುದಾಯ ಭವನ ನಿರ್ಮಿಸಲು ಸರ್ಕಾರ ₹25 ಲಕ್ಷ ಅನುದಾನ ಬಿಡುಗಡೆ ಮಾಡಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
< previous
1
...
152
153
154
155
156
157
158
159
160
...
505
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು