• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸೋದ್ಯಮ ಅಭಿವೃದ್ದಿಗೆ 3 ಎಕರೆ ಜಾಗ ಹಸ್ತಾಂತರ: ಎಂ.ಶ್ರೀನಿವಾಸ್ ಮಾಹಿತಿ
ನರಸಿಂಹರಾಜಪುರ, ತಾಲೂಕಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ನಿಗಮಕ್ಕೆ ನೂತನವಾಗಿ ನಿರ್ಮಾಣವಾಗುತ್ತಿರುವ ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಸಮೀಪ 3 ಎಕರೆ ಜಾಗವನ್ನು ಕಂದಾಯ ಇಲಾಖೆ ಹಸ್ತಾಂತರ ಮಾಡಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಕಾಂಗ್ರೆಸ್, ಆಪ್ ಗೆ ದೆಹಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ತಲಗಾರು ಉಮೇಶ್
ಶೃಂಗೇರಿ, ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯುವ ಮೂಲಕ ಅಭೂತಪೂರ್ವ ಜಯ ಗಳಿಸಿ ಕಾಂಗ್ರೇಸ್, ಆಮ್ ಆದ್ಮಿ ಪಕ್ಷಗಳಿಗೆ ದೆಹಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ತಲಗಾರು ಉಮೇಶ್ ಹೇಳಿದರು.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಚಿಕ್ಕಮಗಳೂರಲ್ಲಿ ವಿಜಯೋತ್ಸವ
ಚಿಕ್ಕಮಗಳೂರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಶನಿವಾರ ನಗರದಲ್ಲಿ ಸಂಭ್ರಮಾಚರಿಸಿದರು.
ಶ್ರದ್ಧೆ, ಆಸಕ್ತಿಯಿಂದ ಜೀವನದಲ್ಲಿ ಸಾಧನೆ ಸಾಧ್ಯ: ಸೈಯ್ಯದ್ ಫಾಜಿಲ್ ಹುಸೇನ್
ಬಾಳೆಹೊನ್ನೂರು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶ್ರದ್ಧೆ, ಆಸಕ್ತಿ ಹೊಂದಿದರೆ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಜೇಸಿಐ ಪೂರ್ವಾಧ್ಯಕ್ಷ ಸೈಯ್ಯದ್ ಫಾಜಿಲ್ ಹುಸೇನ್ ಹೇಳಿದರು.
ಕಾಡಾನೆ ದಾಳಿಗೆ ಸಿಲುಕಿದ ಮಹಿಳೆ ದಾರುಣ ಸಾವು : ಮೃತರ ಕುಟುಂಬಕ್ಕೆ ಪರಿಹಾರ ಚೆಕ್‌ ವಿತರಣೆ

 , ಆನೆ ದಾಳಿಗೆ ಸಿಲುಕಿದ ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಕತ್ಲೇಖಾನ್ ಕಾಫಿ ಎಸ್ಟೇಟ್‌ನಲ್ಲಿ ಶನಿವಾರ ನಡೆದಿದೆ.

ಅಂತರಘಟ್ಟೆ ಶ್ರೀದುರ್ಗಾಂಬ ದೇವಿ ಬ್ರಹ್ಮರಥೋತ್ಸವ ಸಂಪನ್ನ
ಬೀರೂರು, ಕಡೂರು ತಾಲೂಕಿನ ಇತಿಹಾಸ ಪ್ರಸಿದ್ಧ ಅಧಿದೇವತೆ ಅಂತರಘಟ್ಟೆ ಶ್ರೀ ದುರ್ಗಾಂಬ ದೇವಿ ಬ್ರಹ್ಮರಥೋತ್ಸವ ಶನಿವಾರ ಬೆಳಿಗ್ಗೆ ಸಹಸ್ರರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಕೆರೆಗಳ ಸಮಗ್ರ ವರದಿ ಸಲ್ಲಿಸಲು ಜಿಪಂ ಸಿಇಒ ಕೀರ್ತನಾ ಸೂಚನೆ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಸರ್ಕಾರಿ ಜಾಗದಲ್ಲಿರುವ ಎಲ್ಲಾ ಕೆರೆಗಳ ಸರ್ವೆ ನಂಬರ್‌ ಸಹಿತ ಸಮಗ್ರ ವರದಿಯನ್ನು ಕೂಡಲೇ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಂ.ಶ್ರೀನಿವಾಸ್ ಸರಳ ,ಸಜ್ಜನ ರಾಜಕಾರಣಿ: ಡಾ.ಕೆ.ಪಿ.ಅಂಶುಮಂತ್ ಶ್ಲಾಘನೆ
ನರಸಿಂಹರಾಜಪುರ, ಪ್ರವಾಸಿ ಮಂದಿರ ವೃತ್ತಕ್ಕೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷ ಎಂ.ಶ್ರೀನಿವಾಸ್ ಅವರ ಹೆಸರಿಟ್ಟಿರುವುದು ಸಕಾಲಿಕವಾಗಿದೆ. ಎಂ.ಶ್ರೀನಿವಾಸ್ ಅ‍ವರು ಸರಳ, ಸಜ್ಜನ ರಾಜಕಾರಣಿ ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಶ್ಲಾಘಿಸಿದರು.
ನಿರೀಕ್ಷೆಯಂತೆ ಗ್ರಾಮೀಣರಿಗೆ ತಲುಪದ ಜಲ ಜೀವನ್ ಮಿಷನ್ ಯೋಜನೆ
ನರಸಿಂಹರಾಜಪುರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹ ಭಾಗಿತ್ವದಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆ ನಿರೀಕ್ಷೆಯಂತೆ ಗ್ರಾಮೀಣ ಭಾಗದ ಜನರಿಗೆ ತಲುಪುತ್ತಿಲ್ಲ ಎಂಬುದು ಗ್ರಾಮೀಣ ಭಾಗದ ಜನರ ಆರೋಪವಾಗಿದೆ.
ಕಲಾರಂಗ ಕ್ರೀಡಾಂಗಣಕ್ಕೆ ಮೂರು ತಿಂಗಳಲ್ಲಿ ಕಾಂಕ್ರಿಟ್ ಪಿಚ್: ಲಾರೆನ್ಸ್ ಸಿಕ್ವೇರಾ
ಬಾಳೆಹೊನ್ನೂರು, ಪಟ್ಟಣದ ಕಲಾರಂಗ ಕ್ರೀಡಾಂಗಣ ಮೂಲಸೌಲಭ್ಯಗಳ ಕೊರತೆಯಿಂದ ನಲುಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಆಟಗಾರರ ಅನುಕೂಲಕ್ಕಾಗಿ ಮುಂದಿನ 3 ತಿಂಗಳಲ್ಲಿ ತನ್ನ ಸ್ವಂತ ಖರ್ಚಿನಿಂದ ಉತ್ತಮ ಕಾಂಕ್ರಿಟ್ ಪಿಚ್ ನಿರ್ಮಾಣ ಮಾಡಿಕೊಡ ಲಾಗುವುದು ಎಂದು ಕುವೈಟ್‌ನ ಉದ್ಯಮಿ ಕ್ಲಿಫರ್ಡ್ ಲಾರೆನ್ಸ್ ಸಿಕ್ವೇರಾ ಭರವಸೆ ನೀಡಿದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 505
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved