• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆ ದಾಳಿ, ಅಪಾರ ಪ್ರಮಾಣದ ಬೆಳೆ ನಾಶ
ಕೊಟ್ಟಿಗೆಹಾರ: ಸಮೀಪದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿ ಬೈನೇಮರ, ಬಾಳೆ ಗಿಡಗಳನ್ನು ತುಳಿದು ನಾಶ ಮಾಡಿದೆ. ಬುಧವಾರ ಮುಂಜಾನೆ ದೇವನಗೂಲ್ ಗ್ರಾಮದ ಬೆಳ್ಳಾಚಾರ್ ಅವರ ಮನೆ ಬಳಿ ಬಂದು ಕಾಡಾನೆ ಬಾಳೆಗಿಡಗಳನ್ನು ಎಳೆದು ತುಳಿದು ಹಾನಿ ಮಾಡಿದೆ. ತೆಂಗಿನ ಗಿಡ, ಕಾಡು ಮೆಣಸು ಬಳ್ಳಿಯನ್ನು ಎಳೆದು ನಷ್ಟ ಉಂಟು ಮಾಡಿದೆ ಎಂದು ಬೆಳೆಗಾರ ಬೆಳ್ಳಾಚಾರ್ ಅಳಲನ್ನು ತೋಡಿಕೊಂಡಿದ್ದಾರೆ.
ಮಹಿಳೆಯರ ಮೇಲಿನ ದೌರ್ಜನ್ಯ ಹಿಮ್ಮೆಟ್ಟಿಸಲು ಕಾನೂನು ಸಾಕ್ಷರತೆ ಅಗತ್ಯ : ನ್ಯಾ. ವಿ. ಹನುಮಂತಪ್ಪ
ಚಿಕ್ಕಮಗಳೂರು, ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಮತ್ತು ಕಿರುಕುಳಗಳನ್ನು ಹಿಮ್ಮೆಟ್ಟಿಸಲು ಮಹಿಳೆಯರಿಗೆ ಕಾನೂನಿನ ಸಾಕ್ಷರತೆ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಕಿತ್ತೂರು ರಾಣಿ ಚನ್ನಮ್ಮನ ರಥ ಜ್ಯೋತಿಗೆ ಭವ್ಯ ಸ್ವಾಗತ: ಭಂಡಾರಿ ಶ್ರೀನಿವಾಸ್
ಕಡೂರು, ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಬೆಳಗಾವಿ ಜಿಲ್ಲಾ ಆಡಳಿತದಿಂದ ಸಂಚರಿಸುತ್ತಿರುವ ಚನ್ನಮ್ಮನ ವಿಜಯೋತ್ಸವದ ರಥ ಯಾತ್ರೆಗೆ ಪಟ್ಟಣದಲ್ಲಿ ಅದ್ಧೂರಿಯ ಸ್ವಾಗತ ಮಾಡಿ ಬೀಳ್ಕೊಡಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಉತ್ತಮ ವಾತಾವರಣ ರೂಪಿಸಿ: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿ ಪೋಷಕರಲ್ಲಿರುವ ಸರ್ಕಾರಿ ಶಾಲೆಗಳ ಮೇಲಿನ ಕೀಳು ಭಾವನೆ ಹೋಗ ಲಾಡಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ದೇವಿ ಯುವಕ ಸಂಘದ ಗಣಪತಿ ಬೃಹತ್ ಶೋಭಾಯಾತ್ರೆ: ವಿಸರ್ಜನೆ
ಬೀರೂರು, ಪಟ್ಟಣದ ಕಟ್ಟೆಕೋಡಿ ಶ್ರೀ ಅಂತರಘಟ್ಟಮ್ಮ ದೇವಿ ದೇವಸ್ಥಾನ ಆವರಣದಲ್ಲಿ ಶ್ರೀ ದೇವಿಯುವಕ ಸಂಘದಿಂದ ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಕಳೆದ ಭಾನುವಾರ ರಾತ್ರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಶೋಭಾಯಾತ್ರೆ ನಡೆಸಿ ವಿವಿಧ ಪಟಾಕಿ ಸಿಡಿಸಿ ಸಮೀಪದ ಬಾಕಿನಕೆರೆಯಲ್ಲಿ ವಿಸರ್ಜಿಸಲಾಯಿತು.
ಶೃಂಗೇರಿ ಶಾರದೆಗೆ ಸರ್ವಾಭರಣ ಭೂಷಿತವಾದ ಮೋಹಿನಿ ಅಲಂಕಾರ
ಶೃಂಗೇರಿ, ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಪೀಠದ ಅಧಿದೇವತೆ ಶೃಂಗೇರಿ ಶಾರದೆಗೆ ಬ್ರಾಹ್ಮಿ ಕೌಮಾರಿ, ವೈಷ್ಣವಿಯಲಂಕಾರದ ನಂತರ ಮಂಗಳವಾರ ಮೋಹಿನಿ ಅಲಂಕಾರ ಮಾಡಲಾಗಿತ್ತು. ಕೈಯಲ್ಲಿ ಅಮೃತ ಕಲಶ ಹಿಡಿದು ತನ್ನ ರೂಪ ಲಾವಣ್ಯಗಳಿಂದ ದುಷ್ಟರು, ಕ್ರೂರರು , ರಾಕ್ಷಸರನ್ನು ಮೋಹಗೊಳಿಸಿ ದೇವತೆಗಳಿಗೆ ಅಮೃತ ಲಭಿಸುವಂತೆ ಮಾಡಿದ ಜಗನ್ಮಾತೆ ರೂಪದಲ್ಲಿ ಶಾರದೆ ಕಂಗೊಳಿಸಿದಳು.
ದುಶ್ಟಟ ತ್ಯೆಜಿಸಿ ಸತ್ಯಾಸತ್ಯ ಅರಿತು ಬಾಳಿದರೆ ಜೀವನ ಸಾರ್ಥಕ: ಮೋಹನ್ ಮನಸುಳಿ
ತರೀಕೆರೆ, ನಮ್ಮಲ್ಲಿರುವ ದುಶ್ಚಟಗಳನ್ನು ತ್ಯಜಿಸಿ ಜೀವನದ ಸತ್ಯಾಸತ್ಯತೆ ಅರಿತು ಬಾಳಿದರೆ ಮಾತ್ರ ಸಾರ್ಥಕವಾಗುತ್ತದೆ ಎಂದು ಸಾಹಿತಿ ಮೋಹನ್ ಮನಸುಳಿ ಹೇಳಿದ್ದಾರೆ.
ಗೊಂಬೆ ಹಬ್ಬ: ಮೈಸೂರು ರಾಜ ಪರಂಪರೆಯ ವೈಭವ ಅನಾವರಣ
ಚಿಕ್ಕಮಗಳೂರು, ನಗರದ ಕೋಟೆ ಬಡಾವಣೆ ಅಗ್ರಹಾರ ವೃತ್ತದ ಬಳಿ ಇರುವ ಪುರೋಹಿತ ಅಶ್ವಥ್ಥ ನಾರಾಯಣಾಚಾರ್ಯ ವಸಂತಾಚಾರ್ಯ ಜೋಶಿ ಅವರ ಮನೆ ಯಲ್ಲಿ ಶರನ್ನವರಾತ್ರಿ ಅಂಗವಾಗಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು ಮೈಸೂರು ರಾಜ ಪರಂಪರೆ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ವೈಭವವನ್ನು ಅನಾವರಣಗೊಳಿಸಿವೆ.
ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿ ಬೆಳೆಯಲಿದೆ ಕ್ರೀಯಾ ಶೀಲತೆ: ತನುಜಾ ಟಿ.ಸವದತ್ತಿ
ನರಸಿಂಹರಾಜಪುರ, ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿ ಕ್ರಿಯಾಶೀಲತೆ ಬೆಳೆಯಲಿದ್ದು ಪೋಷಕರು ತಮ್ಮ ಮಕ್ಕಳನ್ನು ಬೇಸಿಗೆ ಶಿಬಿರಕ್ಕೆ ಕಳುಹಿಸಬೇಕು ಎಂದು ತಹಸೀಲ್ದಾರ್ ತನುಜಾ ಟಿ ಸವದತ್ತಿ ಕರೆ ನೀಡಿದರು.
ಸ್ಥಳೀಯರಿಗೆ ಮೆಸ್ಕಾಂನಲ್ಲಿ ಉದ್ಯೋಗ ನೀಡಲು ಒಕ್ಕೂಟ ಆಗ್ರಹ
ಚಿಕ್ಕಮಗಳೂರು, ಹೊರಗುತ್ತಿಗೆ ನೌಕರರಿಂದ ಹೊರ ಉಳಿದಿರುವ ಸ್ಥಳೀಯ ಅನುಭವಿಗಳಿಗೆ ನೇಮಕಾತಿಯಲ್ಲಿ ಮೊದಲ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯ ಕೆಪಿಟಿಸಿಎಲ್‌ ಹೊರಗುತ್ತಿಗೆ ನೌಕರರ ಒಕ್ಕೂಟ ಆಗ್ರಹಿಸಿದೆ.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved