• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಜೀವನದಲ್ಲಿ ಸೂಕ್ತ ಮಾರ್ಗ ಆಯ್ಕೆ ಮಾಡಲಿ: ಸಿಸ್ಟರ್‌ ಉಷಾ ಸಲಹೆ
ನರಸಿಂಹರಾಜಪುರ, ವಿದ್ಯಾರ್ಥಿಗಳು ಜೀವನದಲ್ಲಿ ಸರಿಯಾದ ಮಾರ್ಗ ಆಯ್ಕೆ ಮಾಡಿಕೊಂಡರೆ ಗುರಿ ತಲಪಲು ಸಾಧ್ಯವಾಗುತ್ತದೆ ಎಂದು ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಉಷಾ ಹೇಳಿದರು.
ಕಾಡು ಪ್ರಾಣಿಗಳ ಹಾವಳಿ: ಕಳಸ ಬಂದ್‌ ಭಾಗಶಃ ಯಶಸ್ವಿ
ಕಳಸ, ತಾಲೂಕಿನ ಹಳುವಳ್ಳಿ ಸಮೀಪದ ಲಲಿತಾದ್ರಿಯಲ್ಲಿ ಕಾಡು ಕೋಣ ತಿವಿದು ಕಾಫಿ ಬೆಳೆಗಾರರೊಬ್ಬರು ಮೃತಪಟ್ಟಿರುವ ಘಟನೆ ಹಿನ್ನಲೆಯಲ್ಲಿ ಶುಕ್ರವಾರ ಕರೆ ನೀಡಲಾಗಿದ್ದ ಕಳಸ ತಾಲೂಕು ಕೇಂದ್ರ ಬಂದ್‌ ಭಾಗಶಃ ಯಶಸ್ವಿಯಾಯಿತು.
ಜನರು ಸರ್ಕಾರಿ ಯೋಜನೆಗಳ ಸದ್ಭಳಕೆ ಮಾಡಿಕೊಳ್ಳಬೇಕು: ವೀಣಾ
ಶೃಂಗೇರಿ, ನರೇಗಾ, ಸಾಮಾಜಿಕ ಅರಣ್ಯ ಸಮೀತಿ, ಉದ್ಯೋಗ ಖಾತ್ರಿ ಸೇರಿದಂತೆ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಜನರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ಸಲಹೆ ನೀಡಿದರು.
ರಸ್ತೆ ಕಾಮಗಾರಿ ನಡೆಸುವಂತೆ ಒತ್ತಾಯಿಸಿ ಕನ್ನಾಪುರದಲ್ಲಿ ಪ್ರತಿಭಟನೆ
ಮೂಡಿಗೆರೆ, ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ.ಮೀ. ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ವಿಕಸನ ಸಂಸ್ಥೆ ಪುನರ್ವಸತಿ ಕೇಂದ್ರದ ತೋಟದಲ್ಲಿ ಆಕಸ್ಮಿಕ ಬೆಂಕಿ ಅನಾಹುತ
ತರೀಕೆರೆ, ಬೇಸಿಗೆ ಸಮೀಪಿಸುತ್ತಿದ್ದಂತೆ ತರೀಕೆರೆ ಸಮೀಪ ಕೆ.ಚಟ್ಟನಹಳ್ಳಿ ಗ್ರಾಮದ ಬಳಿ ವಿಕಸನ ಸಂಸ್ಥೆಯ ಪುನರ್ವಸತಿ ಕೇಂದ್ರದ ತೋಟದಲ್ಲಿ ಶುಕ್ರವಾರ ಆಕಸ್ಮಿಕ ಆಗ್ನಿ ಅನಾಹುತ ಸಂಭವಿಸಿ ಅಡಕೆ,ತೆಂಗು, ಸಾಗುವಾನಿ, ಬಾಳೆ , ಹೊಂಗೆ ಮರಗಳು ಸುಟ್ಟು ಅಪಾರ ನಷ್ಟ ಸಂಭವಿಸಿದೆ.
ಕಾಫಿನಾಡಿಗೆ ಕಳೆದ ವರ್ಷ 79 ಲಕ್ಷ ಮಂದಿ ಪ್ರವಾಸಿಗರು
ಚಿಕ್ಕಮಗಳೂರುಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಪಂಚ ನದಿಗಳ ತವರೂರಾದ ಕಾಫಿ ನಾಡು ಚಿಕ್ಕಮಗಳೂರು ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಹಾಗಾಗಿ ಇಲ್ಲಿಗೆ ಪ್ರವಾಸಿಗರು ಎಲ್ಲಾ ಕಾಲದಲ್ಲೂ ಬಂದು ಹೋಗುತ್ತಾರೆ.
ಹೆಣ್ಣು ಮಕ್ಕಳಿಗೆ ದೃಢ ಮನಸ್ಸು ಅಗತ್ಯ: ಹೇಮಲತಾ
ಬಾಳೆಹೊನ್ನೂರು, ಹೆಣ್ಣು ಮಕ್ಕಳು ಶಾಲಾ ಕಾಲೇಜು ದಿನಗಳಲ್ಲಿ ಯಾವುದೇ ವಿಷಯಗಳಲ್ಲಿ ದೃಢ ಮನಸ್ಸನ್ನು ಹೊಂದಿರುವುದು ಅಗತ್ಯ ಎಂದು ಎನ್.ಆರ್.ಪುರ ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯೆ ಹೇಮಲತಾ ಪ್ರಭಾಕರ್ ಹೇಳಿದರು.
5 ನೇ ಬಾರಿ ಸಹಕಾರ ಭಾರತಿಗೆ ಗೆಲುವು: ಯಡಗೆರೆ ಸುಬ್ರಮಣ್ಯ
ನರಸಿಂಹರಾಜಪುರ: ಮಾಮ್ಕೋಸ್ ಅಭಿವೃದ್ಧಿ ಕೆಲಸ ಮೆಚ್ಚಿ ಮತದಾರರು 5 ನೇ ಬಾರಿ ಸಹಕಾರ ಭಾರತಿ ತಂಡವನ್ನು ಗೆಲ್ಲಿಸಿದ್ದಾರೆ ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಮಣ್ಯ ತಿಳಿಸಿದರು.
ಶ್ರೀ ಅಂತರಗಟ್ಟೆಗೆ ಎತ್ತಿನ ಗಾಡಿಯಲ್ಲಿ ತೆರಳಿ ಹರಕೆ ತೀರಿಸುವ ರೈತರು: ಡಾ.ಟಿ.ಎಂ.ದೇವರಾಜ್
ತರೀಕೆರೆ, ಪುಣ್ಯಕ್ಷೇತ್ರವಾದ ಶ್ರೀ ಅಂತರಗಟ್ಟೆಮ್ಮ ದೇವಿ ದೇಗುಲಕ್ಕೆ ರೈತಾಪಿ ವರ್ಗ ಹಾಗೂ ಭಕ್ತರು ತಮ್ಮ ಹರಕೆ ತೀರಿಸಲು ಎತ್ತಿನ ಗಾಡಿಯಲ್ಲಿ ತೆರಳಿ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿಸುವುದು ವಾಡಿಕೆ ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಅಡಳಿತಾಧಿಕಾರಿ ಡಾ.ಟಿ.ಎಂ. ದೇವರಾಜ್ ಹೇಳಿದ್ದಾರೆ
ತರೀಕೆರೆ ತಾಪಂಗೆ ರಾಜ್ಯಮಟ್ಟದ ನರೇಗಾ ಪ್ರಶಸ್ತಿ ಗರಿ
ತರೀಕೆರೆ, ಮಹಾತ್ಮಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿರುವುದನ್ನು ಪರಿಗಣಿಸಿ 2023-24 ನೇ ಸಾಲಿನ ಅತ್ಯುತ್ತಮ ತಾಲೂಕು ಪಂಚಾಯತಿ ಪುರಸ್ಕಾರ ತರೀಕೆರೆಗೆ ಮತ್ತು ಅತ್ಯುತ್ತಮ ಗ್ರಾಮ ಪಂಚಾಯ್ತಿ ಪುರಸ್ಕಾರ ಬರಗೇನಹಳ್ಳಿಗೆ ಲಭಿಸಿದೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 505
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved