• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಅರ್ಥಮಾಡಿಕೊಂಡು ಹಾಡುವುದು ಶ್ರೇಷ್ಠ: ಶಂಕರ ಶಾನುಭಾಗ್
ಚಿಕ್ಕಮಗಳೂರು, ತತ್ತ್ವಪದ, ಕೀರ್ತನೆ, ಭಜನೆ, ಭಕ್ತಿಗೀತೆ ಸೇರಿದಂತೆ ಸುಗಮ ಸಂಗೀತದಲ್ಲಿ ಸಾಹಿತ್ಯ ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ. ಪಾರಿಭಾಷಿಕ ಶಬ್ದಗಳನ್ನು ಅರ್ಥ ಮಾಡಿಕೊಂಡರೆ ಬದುಕು ಸುಂದರ, ಸನಾತನ ಧರ್ಮವನ್ನೂ ಉಳಿಸಬಹುದು ಎಂದು ಗಾಯಕ ಶಂಕರ ಶಾನುಭಾಗ್ ಹೇಳಿದರು.
ಶೃಂಗೇರಿ 3 ತಾಲೂಕುಗಳ ಅತಿವೃಷ್ಠಿಗೆ ಪರಿಹಾರ ರೂಪಿಸಲು ವಿಫಲ
ನರಸಿಂಹರಾಜಪುರ, ಈ ವರ್ಷ ಶೃಂಗೇರಿ ಕ್ಷೇತ್ರದಲ್ಲಿ ಬಾರೀ ಮಳೆಯಾಗಿ ಅಡಕೆ, ಕಾಫಿ, ಕಾಳು ಮೆಣಸು ಸೇರಿದಂತೆ ಹಲವು ಬೆಳೆಗಳು ಹಾಳಾಗಿದ್ದರೂ ಶೃಂಗೇರಿ ಕ್ಷೇತ್ರದ 3 ತಾಲೂಕನ್ನು ಅತಿವೃಷ್ಠಿ ಪ್ರದೇಶವೆಂದು ಘೋಷಿಸಲು ಶಾಸಕ ಟಿ.ಡಿ.ರಾಜೇಗೌಡರು ವಿಫಲರಾಗಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್‌ ಆರೋಪಿಸಿದರು.
ಹಳ್ಳಿಕಾರರು ಶೈಕ್ಷಣಿಕವಾಗಿ ಬೆಳವಣಿಗೆ ಹೊಂದಬೇಕು: ನಾಗರಾಜ್
ಚಿಕ್ಕಮಗಳೂರು, ಹಳ್ಳಿಕಾರ ಸಮುದಾಯ ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುನ್ನಡೆ ಸಾಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನಾಂಗವನ್ನು ಒಗ್ಗೂಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ರಾಜ್ಯ ಹಳ್ಳಿಕಾರರ ಸಂಘದ ಉಪಾಧ್ಯಕ್ಷ ಕೆ.ಎಂ.ನಾಗರಾಜ್ ಹೇಳಿದರು.
ಸಮಾಜ ಕಟ್ಟುವಲ್ಲಿ ಸ್ಕೌಟ್ ಗೈಡ್ಸ್ ಮಹತ್ವದ ಪಾತ್ರ ವಹಿಸುತ್ತದೆ: ಪಿಜಿಆರ್‌ ಸಿಂಧ್ಯಾ
ಚಿಕ್ಕಮಗಳೂರು, ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ ಮತ್ತು ಗೈಡ್ಸ್‌ನ ಶಿಸ್ತು ಕೌಶಲ್ಯ ಮಹತ್ವದ ಪಾತ್ರ ವಹಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಂಸ್ಥೆಯಿಂದ ನಗರದ ಬಿಜಿಎಸ್ ಮಂಜುನಾಥೇಶ್ವರ ಶಾಲಾ ಆವರಣದಲ್ಲಿ ಆರಂಭಗೊಂಡ 44ನೇ ರಾಜ್ಯ ಮಟ್ಟದ ಕಬ್ ಮತ್ತು ಬುಲ್ ಬುಲ್ ಉತ್ಸವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶೆಟ್ಟಿಕೊಪ್ಪ ಅಯ್ಯಪ್ಪ ದೇಗುಲ, ಸಮುದಾಯ ಭವನಕ್ಕೆ 6 . 41ಕೋಟಿ ಮಂಜೂರು
ನರಸಿಂಹರಾಜಪುರ, ತಾಲೂಕಿನ ರಸ್ತೆ, ದೇವಸ್ಥಾನ, ಸಮುದಾಯ ಭವನಗಳಿಗೆ ಒಟ್ಟು ₹6.41 ಕೋಟಿ ರು. ಮಂಜೂರಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಬದುಕಿಗೆ ಸಂಸ್ಕಾರ ನೀಡುವ ಸಂಗೀತ
ಬಾಳೆಹೊನ್ನೂರುಸಂಗೀತಕ್ಕೆ ಯಾವುದೇ ದೇಶ, ಭಾಷೆಯ ಗಡಿ ಇಲ್ಲವಾಗಿದ್ದು, ಪ್ರತಿಯೊಬ್ಬರ ಬದುಕಿಗೂ ಸಂಗೀತ ಸಂಸ್ಕಾರ ನೀಡಲಿದೆ ಎಂದು ಗಾಯಕಿ ಸೀತೂರಿನ ರಂಗಿಣಿ ರಾವ್ ಹೇಳಿದರು.
ನಕ್ಸಲ್ ಬಾಧಿತ ಪ್ರದೇಶಗಳ ಮೂಲಭೂತ ಸೌಕರ್ಯಕ್ಕೆ ಜಿಲ್ಲಾಧಿಕಾರಿ ಸೂಚನೆ
ಚಿಕ್ಕಮಗಳೂರು, ನಕ್ಸಲ್ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅವರ ಬೇಡಿಕೆ ಈಡೇರಿಸಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ನಕ್ಸಲ್ ಚಟುವಟಿಕೆಗಳನ್ನು ತೊರೆದು ಮುಖ್ಯವಾಹಿನಿಗೆ ಮರಳಿರುವ ಕುಟುಂಬಗಳ ಅಭಿವೃದ್ಧಿ ಸ್ಥಿತಿಗತಿಗಳು ಅವರಿಗೆ ನೀಡಬೇಕಾದ ಸರ್ಕಾರಿ ಸೌಲಭ್ಯಗಳು, ಬೇಡಿಕೆಗಳು ಮತ್ತು ಮೂಲಭೂತ ಸೌಕರ್ಯ ಒದಗಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಮಯೂರ ವಾಹನವನ್ನೇರಿ ಕೌಮಾರಿಯಾಗಿ ಕಂಗೊಳಿಸಿದಳು ಶಾರದೆ
ಶೃಂಗೇರಿ, ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಮಹೋತ್ಸವ ದಿನೇ ದಿನೇ ಮೆರಗುಪಡೆಯುತ್ತಿದ್ದು, ಪಟ್ಟಣದಲ್ಲಿ ಜನಜಂಗುಳಿ ಶ್ರೀ ಮಠದ ಆವರಣದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಹಳೆ ಮೊಳಗುತ್ತಿದೆ. ಒಂದೆಡೆ ಪ್ರತಿ ದಿನ ಮದ್ಯಾಹ್ನದಿಂದಲೇ ಗುಡುಗು ಸಿಡಿಲು ಸಹಿತ ಮಳೆ ಸುರಿಯುತ್ತಿದ್ದರೂ ಇನ್ನೊಂದೆಡೆ ದಸರೆ ದಿನೇ ದಿನೆ ಕಳೆಗಟ್ಟುತ್ತಿದೆ.
ನೂತನ ಸುವರ್ಣ ಸೌಧ ಇಂದು ಉದ್ಘಾಟನೆ
ಲಕ್ಕವಳ್ಳಿ ಗ್ರಾಮಜ್ಯೋತಿ ಎಜುಕೇಶನಲ್ ಸೊಸೈಟಿಯಿಂದ ಸೊಸೈಟಿ ಆವರಣದಲ್ಲಿ ನಿರ್ಮಾಣಗೊಂಡಿರುವ ಸುವರ್ಣ ಸೌಧ ಉದ್ಘಾಟನೆ ಅ.7 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.ತಾಲೂಕಿನ ಲಕ್ಕವಳ್ಳಿ ಗ್ರಾಮದ ಗ್ರಾಮ ಜ್ಯೋತಿ ವಿದ್ಯಾಸಂಸ್ಥೆ 1963ರಲ್ಲಿ ವಿಧಾನ ಸಭಾ ಮಾಜಿ ಉಪಾಧ್ಯಕ್ಷ ದಿ. ಎಲ್.ಎಚ್.ತಿಮ್ಮಾಭೋವಿ ಯವರು ಸ್ಥಳೀಯ ದಾನಿಗಳ ಸಹಕಾರದಿಂದ ಕೂಲಿಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸ್ಥಾಪಿಸಿದ್ದು, ವಿದ್ಯಾಸಂಸ್ಥೆಗೆ 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸಂಸ್ಥೆ ಆಡಳಿತ ಮಂಡಳಿ ನೂತನ ಆಡಳಿತ ಭವನ ಹೊಂದಿಕೊಂಡಂತೆ ಶಾಲಾ ಕೊಠಡಿಗಳು ನಿರ್ಮಾಣ ಮಾಡಲಾಗಿದೆ.
ಇತಿಹಾಸ ಅಧ್ಯಯನಕ್ಕೆ ಸಹಕಾರಿಯಾದ ಆಧಾರ ಸಂರಕ್ಷಿಸಬೇಕು: ಡಾ. ಮಂಜುಳಾ
ಚಿಕ್ಕಮಗಳೂರು,ಇತಿಹಾಸ ಅಧ್ಯಯನಕ್ಕೆ ಸಹಕಾರಿಯಾಗಿರುವ ಆಧಾರಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ಡಾ. ಮಂಜುಳಾ ಹುಲ್ಲಹಳ್ಳಿ ಹೇಳಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 416
  • next >
Top Stories
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved