• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣಕ್ಕಿಂತ ವಿವೇಕ ಮುಖ್ಯ: ಚಟ್ನಳ್ಳಿ
ಸಮೀಪದ ನಾಗೇನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಸಿರಿಗನ್ನಡ ವೇದಿಕೆ ವತಿಯಿಂದ ಏರ್ಪಾಡಾಗಿದ್ದ ನುಡಿ ನಿತ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಿಕ್ಷಣಕ್ಕಿಂತ ವಿವೇಕ ಮುಖ್ಯ ಎಂದು ಸಾಹಿತಿ ಚಟ್ನಳ್ಳಿ ಮಹೇಶ್ ಹೇಳಿದರು.
ಮನುಷ್ಯನ ಹೃದಯಾಳದಿ ಭಗವಂತ ನೆಲೆ: ಡಾ. ಮರುಳಸಿದ್ಧ ಸ್ವಾಮೀಜಿ
ಮನುಷ್ಯನ ಹೃದಯಾಳದಿ ಭಗವಂತನು ನೆಲೆಸಿರುವನು. ಎಲ್ಲೆಲ್ಲೋ ತೆರಳಿ ಶೋಧಿಸುವ ಮೊದಲು, ಆತ್ಮದಲ್ಲಿ ಅಡಗಿರುವ ಪರಮಾತ್ಮನೊಟ್ಟಿಗೆ ಸನ್ಮಾರ್ಗದಲ್ಲಿ ಸಾಗಿದಾಗ ಬದುಕು ಸಾತ್ವಿಕ ರೂಪು ಪಡೆದುಕೊಳ್ಳಲಿದೆ ಎಂದು ಬಸವತತ್ವ ಪೀಠದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ನುಡಿದರು.
ಪರೀಕ್ಷಾ ಸಮಯದಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮುಖ್ಯ: ಜಯದೇವ್
ಚಿಕ್ಕಮಗಳೂರು, ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಏಕಾಗ್ರತೆ, ಜ್ಞಾಪಕಶಕ್ತಿ ಹಾಗು ಆತ್ಮವಿಶ್ವಾಸದಿಂದ ಕೂಡಿದ್ದರೆ ಮಾತ್ರ ನಿಗದಿತ ಅಂಕಗಳಿಸುವ ಮೂಲಕ ತೇರ್ಗಡೆ ಹೊಂದಬಹುದು ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ. ಸಿ.ಟಿ.ಜಯದೇವ್ ಹೇಳಿದರು.
ಮಾಮ್ಕೋಸ್ ಅಭಿವೃದ್ಧಿ ಗಮನಿಸಿ ಸಹಕಾರಿ ಭಾರತಿ ನೇತೃತ್ವದ 19 ಸದಸ್ಯರನ್ನು ಗೆಲ್ಲಿಸಿ
ನರಸಿಂಹರಾಜಪುರ, ಕಳೆದ 4 ಅವಧಿಯಲ್ಲೂ ಸಹಕಾರ ಭಾರತಿ ನೇತೃತ್ವದಲ್ಲಿ ಮಾಮ್ಕೋಸ್ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದು ಆಡಳಿತ ನಡೆಸಿದ್ದು ಮಾಮ್ಕೋಸ್ ಅಭಿವೃದ್ಧಿ ಗಮನಿಸಿ ಎಲ್ಲಾ ಅರ್ಹ ಮತದಾರರು ಈ ಬಾರಿಯೂ ಸಹಕಾರಿ ಭಾರತಿ ನೇತೃತ್ವದ 19 ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಹಾಗೂ ಮಾಮ್ಕೋಸ್ ನಿಕಟಪೂರ್ವ ಉಪಾಧ್ಯಕ್ಷ ಯಡಗೆರೆ ಸುಬ್ರಮಣ್ಯ ಮನವಿ ಮಾಡಿದರು.
ಅಡಕೆ ಕೃಷಿ ಸಮಸ್ಯೆಗೆ ಪರಿಹಾರ ಮರೀಚಿಕೆ: ಟಿ.ಎನ್ ಪ್ರಕಾಶ್ ಕಮ್ಮರಡಿ
ಚಿಕ್ಕಮಗಳೂರು, ಮಲೆನಾಡ ಸಾಂಪ್ರದಾಯಿಕ ಅಡಕೆ ಕೃಷಿ ಎದುರಿಸುತ್ತಿರುವ ಸಮಸ್ಯೆ ಮತ್ತು ಸವಾಲುಗಳಿಗೆ ಸರ್ಕಾರ ಅಥವಾ ಸದ್ಯದ ಸಂಶೋಧನಾ ವ್ಯವಸ್ಥೆ ಗಳಿಂದ ಪರಿಹಾರ ಇನ್ನೂ ಮರೀಚಿಕೆಯಾಗಿದೆ ಎಂದು ಕೃಷಿಬೆಲೆ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಕೃಷಿ ಆರ್ಥಿಕ ತಜ್ಞ ಡಾ. ಟಿ.ಎನ್ ಪ್ರಕಾಶ್ ಕಮ್ಮರಡಿ ತಿಳಿಸಿದರು
ಭಾರತೀಯ ಮಾನದಂಡಗಳ ಬಳಕೆ ಕುರಿತು ಅರಿವು ತರಬೇತಿ ಕಾರ್ಯಕ್ರಮ
ತರೀಕೆರೆ, ಭಾರತೀಯ ಮಾನದಂಡ ಬ್ಯೂರೋ, ಬೆಂಗಳೂರು ಶಾಖೆಯಿಂದ ಗ್ರಾಮ ಪಂಚಾಯತ್ ಮಟ್ಟದಲ್ಲಿ ಭಾರತೀಯ ಮಾನದಂಡಗಳ ಬಳಕೆಯ ಕುರಿತು ಅರಿವು ತರಬೇತಿ ಕಾರ್ಯಕ್ರಮವನ್ನು ಪಟ್ಟಣದ ಎಂ.ಜಿ.ಹಾಲ್.ನಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಮತ್ತು ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೀರ್ತನ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಶಿವಶರಣರು, ವಚನಕಾರರು, ಸಮಾಜದ ಆಸ್ತಿ : ಸಂಗಮೇಶ್ವರ
ಚಿಕ್ಕಮಗಳೂರು, ಶಿವ ಶರಣರು, ವಚನಕಾರರು, ಸಮಾಜದ ಶಾಶ್ವತ ಆಸ್ತಿ, ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜೊತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದ್ದು ಎಂದು ಸಾಹಿತಿ ಸಂಗಮೇಶ್ವರ ಹೇಳಿದರು.
ಪರಿಸರ ಜಾಗೃತಿಗೆ ಮಾಲಿನ್ಯದ ಮಹಾರಾಜ ಅಭಿಯಾನ: ಸಂತೋಷ್ ಕುಮಾರ್
ಬಾಳೆಹೊನ್ನೂರು, ಪಟ್ಟಣ ಹಾಗೂ ಬಿ.ಕಣಬೂರು ಗ್ರಾಪಂ ವ್ಯಾಪ್ತಿಯಲ್ಲಿ ಕಸ ಹಾಕಿ ಪರಿಸರ ಮಾಲಿನ್ಯ ಮಾಡುವವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾಲಿನ್ಯದ ಮಹಾರಾಜ ಎಂಬ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಲ್ನಾಡ್ ಗೆಳೆಯರ ಬಳಗದ ಮುಖ್ಯಸ್ಥ ಬಿ.ಸಿ. ಸಂತೋಷ್ ಕುಮಾರ್ ತಿಳಿಸಿದರು.
ರೈತರ ಭೂಮಿ ವಶ ನಿಲ್ಲಿಸದಿದ್ದರೆ ಬೃಹತ್ ಹೋರಾಟ: ತೀ.ನ.ಶ್ರೀನಿವಾಸ
ತರೀಕೆರೆ, ಮಲೆನಾಡು ಭಾಗದಲ್ಲಿ ಅರಣ್ಯ ಇಲಾಖೆಯವರು ರೈತರಿಗೆ ನೀಡುತ್ತಿರುವ ಕಿರುಕುಳ ಮತ್ತು ದಾಖಲೆಗಳಿರುವ ರೈತರ ಭೂಮಿಯನ್ನು ವಶಕ್ಕೆ ಪಡೆಯುತ್ತಿರುವುದನ್ನು ನಿಲ್ಲಿಸದಿದ್ದರೆ ಬೃಹತ್ ಹೋರಾಟ ರೂಪಿಸಬೇಕಾಗುತ್ತದೆ ಎಂದು ಸಾಗರದ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ. ಶ್ರೀನಿವಾಸ ಹೇಳಿದ್ದಾರೆ.
ಸಮಾಜ ಕಟ್ಟುವ ಕಾರ್ಯಕ್ಕೆ ಭೋವಿ ಜನಾಂಗದ ಕೊಡುಗೆ: ಶಾಸಕ ಕೆ.ಎಸ್.ಆನಂದ್
ಕಡೂರು, ಬೆವರಿಳಿಸಿ ಶ್ರಮ ಹಾಕುವ ಮೂಲಕ ಸಮಾಜ ಕಟ್ಟುವ ಕಾರ್ಯಕ್ಕೆ ಭೋವಿ ಜನಾಂಗ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 505
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved