• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಈಗ ನಕ್ಸಲ್‌ ಮುಕ್ತ ರಾಜ್ಯ - ರಾಜ್ಯದ ಕೊನೆಯ ನಕ್ಸಲ್‌ ರವೀಂದ್ರ ಶರಣಾಗತಿ

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ನಕ್ಸಲ್‌ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಜಿಲ್ಲೆಯ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ ಶನಿವಾರ ಜಿಲ್ಲಾ ನಕ್ಸಲ್‌ ಶರಣಾಗತಿ ಸಮಿತಿ ಮುಂದೆ ಹಾಜರಾಗಿದ್ದಾರೆ

ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ ಪುನರುತ್ಥಾನ: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ದೇವಾಲಯ ನಿರ್ಮಾಣ ಮಾಡುವುದು ಸುಲಭದ ಕಾರ್ಯವಲ್ಲ. ನೂತನ ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿಗಳ ಪುನರುತ್ಥಾನವಾಗುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಕೆ
ಕಡೂರು, ಪರಿಶಿಷ್ಠ ಜಾತಿ, ಉಪ ಜಾತಿಗಳಿಗೆ ನ್ಯಾಯ ಸಮ್ಮತ ಒಳಮೀಸಲಾತಿ ಸಿಗಲು ಪೂರಕವಾಗಿ ವರದಿ ಸಲ್ಲಿಸುವಂತೆ ತಾಲೂಕು ಮಾದಿಗ ಸಮಾಜ, ಮಾದಿಗ ಶ್ರೇಯೋಭಿವೃದ್ಧಿ ಟ್ರಸ್ಟ್ ಮತ್ತು ವಿವಿಧ ದಲಿತ ಸಂಘಟನೆಗಳ ಸದಸ್ಯರು ಶುಕ್ರವಾರ ಬೆಂಗಳೂರಿನಲ್ಲಿ ಏಕಸದಸ್ಯ ವಿಚಾರಣಾ ಆಯೋಗದ ಅದ್ಯಕ್ಷ ನ್ಯಾಯಮೂರ್ತಿ ನಾಗಮೋಹನ್ ದಾಸ್ ಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರಿ ನೌಕರರ ಜತೆ ಖಂಡಿತ ಸರ್ಕಾರ ಇರುತ್ತದೆ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ
ತರೀಕೆರೆ, ಅಧಿಕಾರಿಗಳನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ, ಸರ್ಕಾರಿ ನೌಕರರ ಜೊತೆ ಸರ್ಕಾರ ಖಂಡಿತ ಇರುತ್ತೇವೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ದಾನಿಗಳು ಶಿಕ್ಷಣ ಕ್ಷೇತ್ರಕ್ಕೆ ಸಹಕಾರ ನೀಡಲಿ: ಕೆ.ಎಸ್. ಆನಂದ್
ಕಡೂರು, ಶಿಕ್ಷಣ ಕ್ಷೇತ್ರಕ್ಕೆಉಳ್ಳವರು ದಾನದ ರೂಪದಲ್ಲಿ ನೆರವು ನೀಡಿದರೆ ಮಕ್ಕಳ ಶಿಕ್ಷಣಕ್ಕೆ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಅಚಲ ಕಾಯಕ ನಿಷ್ಠರಾಗಿದ್ದ ಮಡಿವಾಳ ಮಾಚಿದೇವರು : ಎಚ್.ಎಂ.ಶಿವಣ್ಣ
ನರಸಿಂಹರಾಜಪುರ, ಮಾಚಯ್ಯ ಹುಟ್ಟಿನಿಂದಲೂ ಮಡಿವಾಳನಾಗಿದ್ದು ಅಚಲ ಕಾಯಕ ನಿಷ್ಠರಾಗಿದ್ದವರು ಎಂದು ಎಪಿಎಂಸಿ ನಿರ್ದೇಶಕ ಎಚ್.ಎಂ.ಶಿವಣ್ಣ ಹೇಳಿದರು.ಶನಿವಾರ ತಾಲೂಕು ಕಚೇರಿಯಲ್ಲಿ ನಡೆದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಉಪನ್ಯಾಸ ನೀಡಿ, ಮಾಚಯ್ಯನವರು ಹಿಮಾಲಯದಷ್ಟು ಧೃಢನಾಗಿದ್ದರು. ತನ್ನ ಕಾಯಕವೇ ಭಕ್ತಿ, ಜೀವನದುಸಿರು ಎಂದು ನಂಬಿದ್ದವರು.
ವಾಹನ ಸವಾರರು ಸುರಕ್ಷತಾ ನಿಯಮ ಪಾಲಿಸಬೇಕು : ರಾಕೇಶ್‌ಕುಮಾರ್‌
ಚಿಕ್ಕಮಗಳೂರು, ವಾಹನ ಸವಾರರು ಸುರಕ್ಷತಾ ನಿಯಮಗಳನ್ನು ಅಳವಡಿಸಿಕೊಂಡು ಸಂಚರಿಸಬೇಕು. ನಿಯಮ ಉಲ್ಲಂಘಿಸಿ ಸಂಚರಿಸಿದರೆ ದುರ್ಘಟನೆಗಳು ಸಂಭವಿಸಿ ಕುಟುಂಬ ಅನಾಥವಾಗಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ. ರಾಕೇಶ್‌ಕುಮಾರ್ ಹೇಳಿದರು.
ಪುರಸಭಾ ವ್ಯಾಪ್ತಿ ವಿಸ್ತರಿಸಿ ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಲಹೆ
ತರೀಕೆರೆ, ಪಟ್ಟಣದ ಸಮೀಪವೇ ರಾ.ಹೆ. ಬೈಪಾಸ್ ಹಾದುಹೋಗುತ್ತಿದ್ದು, ಪಟ್ಟಣ ಬಳಿ ಇರುವ ಅತ್ತಿಗನಾಳು, ದೋರನಾಳು ಗ್ರಾಪಂಗಳ ಪ್ರದೇಶಗಳನ್ನು ಪುರಸಭಾ ವ್ಯಾಪ್ತಿಯಲ್ಲಿ ಸೇರ್ಪಡೆಗೊಳಿಸಿಕೊಂಡು ಪುರಸಭಾ ಗಡಿ ವಿಸ್ತರಿಸಿ ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬಹುದು. ಇದರಿಂದ ಪುರಸಭೆಗೂ ಒಳ್ಳೆಯ ಆದಾಯ ಬರುತ್ತದೆ ಎಂದು ಸದಸ್ಯ ಟಿ.ಜಿ.ಶಶಾಂಕ್‌ ಸಲಹೆ ಮಾಡಿದರು.
ಸೀತೂರು ವಿಎಸ್‌ಎಸ್‌ಎನ್‌ ಅಧ್ಯಕ್ಷರಾಗಿ ಬೆಮ್ಮನೆ ಮೋಹನ್‌ ಅವಿರೋಧ ಆಯ್ಕೆ
ನರಸಿಂಹರಾಜಪುರ, ಸೀತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬೆಮ್ಮನೆ ಮೋಹನ್‌, ಉಪಾಧ್ಯಕ್ಷರಾಗಿ ಎಂ.ಎಸ್‌.ಗೀತಾ ಅವಿರೋಧವಾಗಿ ಆಯ್ಕೆಯಾದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಎಂ ಭೇಟಿ
ಕಡೂರು, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಬಜೆಟ್‍ನಲ್ಲಿ ಮಂಡಿಸಿ ಈಡೇರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು ಎಂದು ಭಾರತೀಯ ಮಜ್ದೂರ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಿವಮ್ಮ ತಿಳಿಸಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 505
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved