• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಟ್ಟೆ ಬೆಲೆ ವ್ಯತ್ಯಾಸ ಸರಿಪಡಿಸಲು ಒತ್ತಾಯ
ನರಸಿಂಹರಾಜಪುರ, ಪಿ.ಎಂ.ಪೋಷಣ್ ಅಭಿಯಾನ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವಾಗಿ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆ ಬೆಲೆಗೂ, ಮಾರುಕಟ್ಟೆ ಯಲ್ಲಿರುವ ಮೊಟ್ಟೆ ಬೆಲೆಗೂ ವ್ಯತ್ಯಾಸವಿದ್ದು ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲು ಶಿಕ್ಷಕರಿಗೆ ಕಷ್ಟವಾಗುತ್ತಿದೆ ಇದನ್ನು ಸರ್ಕಾರ ಸರಿಪಡಿಸಬೇಕು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ ಒತ್ತಾಯಿಸಿದರು.
ಗಾಂಧೀಜಿ ಮತ್ತು ಶಾಸ್ತ್ರಿಜಿ ಅಪ್ರತಿಮ ದೇಶಭಕ್ತರು: ಪೂರ್ಣಿಮಾ
ಕಡೂರು, ರಾಷ್ಟ್ರಪಿತ ಮಹಾತ್ಮಗಾಂಧೀಜಿ ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿ ಅಪ್ರತಿಮ ದೇಶಭಕ್ತರಾಗಿದ್ದ ಅವರ ಸರಳ ಜೀವನ ಮತ್ತು ಆದರ್ಶಗಳನ್ನು ಯುವಕರು ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಹೇಳಿದರು.
ಗಾಂಧೀಜಿ ತಮ್ಮ ನಡೆನುಡಿಗಳ ಮೂಲಕ ನಮಗೆ ಆದರ್ಶ: ಶಾಸಕ ಎಚ್. ಡಿ. ತಮ್ಮಯ್ಯ
ಕಡೂರು, ಗಾಂಧೀಜಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವ ಜೊತೆಗೆ ತಮ್ಮ ನಡೆನುಡಿಗಳ ಮೂಲಕ ನಮಗೆ ಆದರ್ಶರಾಗಿದ್ದಾರೆ. ಅವರ ಕನಸಾದ ರಾಮರಾಜ್ಯವನ್ನು ನಿರ್ಮಾಣ ಮಾಡುವುದು ನಮ್ಮ ಗುರಿಯಾಗಬೇಕು ಎಂದು ಶಾಸಕ ಎಚ್. ಡಿ. ತಮ್ಮಯ್ಯ ಹೇಳಿದರು.
ಸಾಧಾರಣ ವ್ಯಕ್ತಿಯನ್ನು ಅಸಾಮಾನ್ಯ ಮಾಡುವ ಶಕ್ತಿ ಶಿಕ್ಷಕರಿಗಿದೆ : ಹಳೇಕೋಟೆ ರಮೇಶ್‌
ಮೂಡಿಗೆರೆ, ಸಾಧಾರಣ ವ್ಯಕ್ತಿಯೊಬ್ಬ ಅಸಾಮಾನ್ಯ ಸಾಧನೆ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಶಿಕ್ಷಕರ ಪಾತ್ರ ಬಹಳ ಮುಖ್ಯ. ಆ ನಿಟ್ಟಿನಲ್ಲಿ ಅಕ್ಷರಾಭ್ಯಾಸ ಮಾಡಿಸಿದ ಗುರುಗಳು ಎಂದಿಗೂ ಅಜಾರಾಮರ ಎಂದು ಸಾಹಿತಿ ಹಳೇಕೋಟೆ ರಮೇಶ್ ಹೇಳಿದರು.
ಗಾಂಧೀಜಿ ಕನಸಿನ ಭಾರತ ನಿರ್ಮಾಣಗೊಳ್ಳಲಿ: ವನಿತಾಮಧು
ಬೀರೂರು, ಮಹಾತ್ಮ ಗಾಂಧಿಯವರ ಆಶಯದ ಸತ್ಯ, ಅಹಿಂಸೆ ಮತ್ತು ಜಾತಿ, ವರ್ಗಭೇದವಿರದ ಕನಸಿನ ಭಾರತ ನಿರ್ಮಾಣವಾಗಲಿ ಎಂದು ಪುರಸಭೆ ಅಧ್ಯಕ್ಷೆ ವನಿತಮಧು ಆಶಿಸಿದರು.
ಗಾಂಧೀಜಿಯವರ ವಿಚಾರಧಾರೆಗಳು ವಿಶ್ವಾದ್ಯಾಂತ ಪಸರಿಸಲಿ : ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ಸತ್ಯ, ಶಾಂತಿ, ಅಹಿಂಸೆಯ ಸಂದೇಶ ಸಾರುವ ಗಾಂಧೀಜಿಯವರ ವಿಚಾರಧಾರೆಗಳು ವಿಶ್ವಾದ್ಯಾಂತ ಪಸರಿಸಲಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ: ರಜತ ಮಹೋತ್ಸವ ಆಚರಣೆ
ಚಿಕ್ಕಮಗಳೂರು, ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಆರಂಭಗೊಂಡು 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಭವನದಲ್ಲಿ ಅ. 4ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಚಿಕ್ಕಮಗಳೂರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ತಿಳಿಸಿದರು.
ತರೀಕೆರೆಯಲ್ಲಿ ಗಾಂಧಿ ನಡಿಗೆ ಪಾದಯಾತ್ರೆ
ತರೀಕೆರೆ: ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಗಾಂಧಿ ಜಯಂತಿ ಅಂಗವಾಗಿ ಬುಧವಾರ ಪಟ್ಟಣದ ಸಂಗೊಳ್ಳಿ ರಾಯಣ್ಣ ಪುತ್ಥಳಿಯಿಂದ ಅರಮನೆ ಹೋಟೆಲ್‌ವರೆಗೆ ಶಾಸಕ ಜಿ.ಎಚ್.ಶ್ರೀನಿವಾಸ್ ನೇತೃತ್ವದಲ್ಲಿ ಗಾಂಧಿ ನಡಿಗೆ ಪಾದಯಾತ್ರೆ ನಡೆಸಲಾಯಿತು.
ಭಾರತಕ್ಕೆ ಗಾಂಧೀಜಿ ಆದರ್ಶವೇ ಹೊರತು ಗೋಡ್ಸೆ ಅಲ್ಲ: ಆನಂದ್‌
ಕಡೂರು, ಭಾರತ ದೇಶಕ್ಕೆ ಮಹಾತ್ಮ ಗಾಂಧೀಜಿಯವರೇ ಆದರ್ಶವೇ ಹೊರತು ಗೋಡ್ಸೆ ಅಲ್ಲ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.ಕಡೂರು ಪಟ್ಟಣದ ಪುರಸಭೆಯಲ್ಲಿ 155ನೇ ಗಾಂಧೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಕೆಳಗೆ ಕುಳಿತು ಮಾತನಾಡಿದರು. ಇತ್ತೀಚಿನ ಪೀಳಿಗೆಗೆ ಗಾಂಧೀಜಿ ವಿಚಾರಗಳು ಮರೀಚಿಕೆಯಾಗುತ್ತಿದ್ದು, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಸ್ಮರಣೆ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದರು.
ಮನೆಯ ಸುತ್ತಲೂ ಸ್ವಚ್ಛತೆ ಕಾಪಾಡಲು ಪುರಸಭೆ ಸಹಯೋಗ: ವಸಂತ್ ಕುಮಾರ್
ತರೀಕೆರೆ, ಸ್ವಚ್ಛತೆಯೇ ದೇವರು. ಸಾರ್ವಜನಿಕರು ಮನೆಯ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಪುರಸಭಾ ಅಧ್ಯಕ್ಷ ವಸಂತ್ ಕುಮಾರ್ ಹೇಳಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved