• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಶು ಚಿಕಿತ್ಸಾಲಯಗಳಿಗೂ ವೈದ್ಯರು, ಸಿಬ್ಬಂದಿ ನೇಮಕ: ಸಚಿವ ಕೆ.ವೆಂಕಟೇಶ್
ತರೀಕೆರೆ ಪಶು ವೈದ್ಯಾಧಿಕಾರಿಗಳು, ಪಶು ನಿರೀಕ್ಷಕರು ಹಾಗೂ ಡಿ ದರ್ಜೆ ನೌಕರರು ಸೇರಿದಂತೆ ಎಲ್ಲಾ ಪಶು ಚಿಕಿತ್ಸಾಲಯಗಳಿಗೂ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಎಂದು ಪಶು ಸಂಗೋಪನ ಮತ್ತು ರೇಷ್ಮೇ ಸಚಿವ ಕೆ. ವೆಂಕಟೇಶ್ ಹೇಳಿದರು.
ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಿಂದ ಉದ್ಯೋಗ ಸೃಷ್ಟಿ : ಕೋಟಾ ಶ್ರೀನಿವಾಸ್‌ ಪೂಜಾರಿ
ಚಿಕ್ಕಮಗಳೂರುಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಗ್ರಾಹಕರ ರಕ್ಷಣೆ ಎಲ್ಲರ ಹೊಣೆ: ಎನ್.ಆರ್. ಚನ್ನಕೇಶವ
ಚಿಕ್ಕಮಗಳೂರು, ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆಯಾಗಿದೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ಆರ್. ಚನ್ನಕೇಶವ ಹೇಳಿದರು.
ರಾಜ್ಯದ ವಿವಿಧೆಡೆ ಫೆಬ್ರವರಿ ತಿಂಗಳಲ್ಲಿ ರಂಭಾಪುರಿ ಶ್ರೀ ಪ್ರವಾಸ
rambhapuri shri trip, ರಂಭಾಪುರಿ ಶ್ರೀ, ಪ್ರವಾಸ
ಗಣರಾಜ್ಯ ದಿನ ಭಾರತದ ಸ್ವಾತಂತ್ರ್ಯದ ಪ್ರತೀಕ: ವಸಂತಕುಮಾರ್
ಗಣರಾಜ್ಯೋತ್ಸವ ಆಚರಣೆ ಭಾರತೀಯರ ಸ್ವಾತಂತ್ರ್ಯದ ಪ್ರತೀಕವಾಗಿದೆ ಎಂದು ಪುರಸಭೆ ಅಧ್ಯಕ್ಷರ ವಸಂತಕುಮಾರ್ ಹೇಳಿದ್ದಾರೆ. ಪುರಸಭೆ ಕಾರ್ಯಾಲಯ ವತಿಯಿಂದ ಪುರಸಭಾ ಆವರಣದಲ್ಲಿ ಏರ್ಪಾಡಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.
ತರೀಕೆರೆ ಎಪಿಎಂಸಿಯಲ್ಲಿ ರೈತರಿಗೆ ಇಲ್ಲ ಶೀತಲ ಘಟಕ, ರೈತರಿಗೆ ಸಂಕಷ್ಟ
ಚಿಕ್ಕಮಗಳೂರು ಜಿಲ್ಲೆಯ ಉಪವಿಭಾಗ ಕೇಂದ್ರವಾದ ತರೀಕೆರೆ ಜಿಲ್ಲೆಯ ಎರಡನೆ ದೊಡ್ಡ ನಗರವಾಗಿದೆ. ಈ ನಗರದ ಸಂತೆ ಮಧ್ಯೆಯಲ್ಲೇ 1960ರ ದಶಕದಲ್ಲಿ ವಿಶ್ವ ಬ್ಯಾಂಕಿನ ನೆರವಿನಿಂದ ಸ್ಥಾಪನೆಯಾದ ಎಪಿಎಂಸಿ ಮಾರುಕಟ್ಟೆ ಕರ್ನಾಟಕದಲ್ಲೇ ಹೆಸರುವಾಸಿಯಾಗಿದೆ. ಇಂತಹ ಪ್ರಮುಖ ಎಪಿಎಂಸಿಯಲ್ಲಿ ಶೀಥಲ ಘಟಕವಿಲ್ಲದೆ ರೈತರು ನಷ್ಟ ಅನುಭವಿಸುವ ಸಂಕಷ್ಟ ಮಾತ್ರ ದೂರಾಗಿಲ್ಲ.
ಕಾಂಗ್ರೆಸ್ಸಿನವರು ದ್ವೇಷ ಬಿಟ್ಟು ಅಭಿವೃದ್ದಿ ಕಡೆ ಗಮನ ಹರಿಸಲಿ: ಡಿ.ಎನ್.ಜೀವರಾಜ್
ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ತಾಂಡವಾಡುತ್ತಿದೆ.ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.ಪಟ್ಟಭದ್ರ ಹಿತಾಸಕ್ತಿಗಳು ಕಾಂಗ್ರೇಸ್ ಮುಖಂಡರುಗಳ ದ್ವೇಷದ ರಾಜಕಾರಣದಲ್ಲಿ ಸಾದಾರಣ ಜನರು ನಲುಗಿ ಹೋಗಿದ್ದಾರೆ.ಕಾಂಗ್ರೇಸ್ಸಿಗರು ದ್ವೇಷದ ರಾಜಕಾರಣ ಬಿಟ್ಟು ಅಭಿವೃದ್ದಿಯ ಕಡೆ ಗಮನ ಹರಿಸಲಿ ಎಂದು ಮಾಜಿ ಶಾಸಕ ಡಿ.ಎನ್.ಜೀವರಾಜ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ವಿವಿಧ ಬೇಡಿಕೆಗೆ ಬಿಸಿಯೂಟ ಕಾರ್ಯಕರ್ತೆಯರ ಆಗ್ರಹ
ಬಿಸಿಯೂಟ ಕಾರ್ಯಕರ್ತೆಯರಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸರ್ಕಾರ ಮಾಸಿಕ ಸಂಬಳ ಹೆಚ್ಚಳ, ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ನೀಡಬೇಕೆಂದು ಅಕ್ಷರ ದಾಸೋಹ ಕಾರ್ಯಕರ್ತೆಯರ ಫೆಡರೇಷನ್ ಮಂಗಳವಾರ ತಾಲೂಕು ತಹಸೀಲ್ದಾರ್‌ (ಗ್ರೇಡ್‌-2) ರಾಮರಾವ್‌ ದೇಸಾಯಿ ಅವರಿಗೆ ಮನವಿ ಸಲ್ಲಿಸಿತು.
ಸಂವಿಧಾನ ಸವಿನೆನಪಿಗೆ ಗಣರಾಜ್ಯೋತ್ಸವ ಆಚರಣೆ: ವಿಶ್ವಜೇತ ಮೇಹತಾ
ತರೀಕೆರೆಇಂದು ಪ್ರತಿಯೊಬ್ಬ ಭಾರತೀಯರು ಬಹಳ ಸಡಗರ ಹಾಗೂ ಸಂಭ್ರಮದಿಂದ ದೇಶದಾದ್ಯಂತ ಸಂವಿಧಾನ ಜಾರಿಗೆ ಬಂದ ದಿನದ ಸವಿನೆನಪಿಗಾಗಿ ಗಣರಾಜ್ಯೋತ್ಸವನ್ನು ಆಚರಿಸುತ್ತಿದ್ದೇವೆ ಎಂದು ತಹಸೀಲ್ದಾರ್ ವಿಶ್ವಜೇತ ಮೇಹತಾ ಹೇಳಿದರು.
ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ: ಕೆ.ಎಸ್.ಆನಂದ್
ಕಡೂರುಆಟ ಪಾಠಗಳನ್ನು ಭೋಧಿಸುವ ಜೊತೆಗೆ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲು ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ ತಂದು ಕಾಮಗಾರಿ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 505
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved