• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿರಿಕೊಳ್ಳಬೇಕು: ನ್ಯಾ. ಬಿ.ಸಿ. ಭಾನುಮತಿ
ಚಿಕ್ಕಮಗಳೂರು, ಗಾಂಧೀಜಿಯವರು ಕಂಡ ಸ್ವಚ್ಛ ಭಾರತ ನಿರ್ಮಾಣದ ಕನಸನ್ನು ಇಂದು ನಾವೆಲ್ಲರೂ ಸಾಕಾರಗೊಳಿಸಬೇಕಾಗಿದೆ. ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸಿಕೊಳ್ಳುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಧೀಶ (ಪ್ರಭಾರಿ) ರಾದ ಬಿ.ಸಿ. ಭಾನುಮತಿ ಕರೆ ನೀಡಿದರು.
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಮಹೋತ್ಸವ ಬುಧವಾರದಿಂದ ಪ್ರಾರಂಭ.
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಮಹೋತ್ಸವ ಅ. 2 ರಿಂದ 13 ರವರೆಗೆ ನಡೆಯಲಿದ್ದು, ಅ. 2 ರ ಬುಧವಾರ ಪೀಠದ ಅಧಿದೇವತೆ ಶ್ಪೀ ಶಾರದಾಂಬೆಗೆ ಮಹಾಭಿಷೇಕ, ಜಗತ್ ಪ್ರಸೂತಿಕಾ ಅಂಲಂಕಾರ ಮಾಡಲಾಗುವುದು.ಇದರೊಂದಿಗೆ ಶರನ್ನವರಾತ್ರಿ ಕಾರ್ಯ ಕ್ರಮಗಳು ಆರಂಭಗಗೊಳ್ಳಲಿದೆ.
ಯಗಚಿ ಉಪನದಿ ಶುದ್ಧೀಕರಣಕ್ಕೆ ಸ್ವಾಮೀಜಿ ಕರೆ
ಚಿಕ್ಕಮಗಳೂರು, ನಗರದ ಉಪ್ಪಳ್ಳಿಯ ಬಳಿ ಹರಿಯುವ ಯಗಚಿ ಉಪನದಿಯನ್ನು ಶುದ್ಧೀಕರಿಸುವ ಮೂಲಕ ಬದ್ಧತೆ ಪ್ರದರ್ಶಿಸಬೇಕಾಗಿದೆ ಎಂದು ಬಸವತತ್ತ್ವ ಪೀಠಾಧ್ಯಕ್ಷ ಡಾ.ಶ್ರೀಬಸವಮರುಳಸಿದ್ದ ಸ್ವಾಮೀಜಿ ಕರೆ ನೀಡಿದರು.
ಕಲಾವಿದರನ್ನು ಪ್ರೋತ್ಸಾಹಿಸುವ ಹೃದಯವಂತಿಕೆ ಕಡೂರು ಜನತೆಗಿದೆ
ಕಡೂರು, ಹಿಂದಿನಿಂದಲೂ ಕಲಾವಿದರನ್ನು ಪ್ರೋತ್ಸಾಹಿಸಿ, ಪೋಷಿಸುವ ಹೃದಯವಂತಿಕೆ ಕಡೂರು ಜನತೆಗೆ ಇದೆ ಎಂದು ಪುರಸಭೆ ಹಿರಿಯ ಸದಸ್ಯ ಈರಳ್ಳಿ ರಮೇಶ್ ಹೇಳಿದರು.
ಸರ್ಕಾರದಿಂದ ವಿದ್ಯಾರ್ಜನೆಗೆ ಹೆಚ್ಚಿನ ಮಹತ್ವ: ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ವಿದ್ಯಾರ್ಥಿಗಳ ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆ ದೃಷ್ಟಿಯಿಂದ ಸರ್ಕಾರ ಹಾಗೂ ದಾನಿಗಳ ಸಹಕಾರದಿಂದ ಚಿಕ್ಕಿ, ಮೊಟ್ಟೆ ಹಾಗೂ ಬಾಳೆಹಣ್ಣನ್ನು ವಿತರಿಸುವ ಮೂಲಕ ವಿದ್ಯಾರ್ಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಕಾರ್ಯಕರ್ತರು ಅಪಪ್ರಚಾರಗಳಿಗೆ ಕಿವಿಗೊಡಬಾರದು
ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಪೋಸ್ಟ್ ನಂತೆ ಏನೂ ಆಗಿಲ್ಲ. ಶಾಸಕರು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಅಭಿವೃದ್ಧಿ ಕೆಲಸ ಮಾಡುತ್ತಾರೆ, ಪಕ್ಷದ ಕಾರ್ಯಕರ್ತರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಹಾಗೂ ಧೃತಿಗೆಡಬಾರದು ಎಂದು ಕೆಪಿಸಿಸಿ ಸದಸ್ಯ ಎಚ್.ಎಂ. ನಟರಾಜ್ ತಿಳಿಸಿದರು.
ಚುನಾವಣಾ ಬಾಂಡ್ ಎಂಬುದು ವೈಯಕ್ತಿಕವಲ್ಲ
ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ಅವರ ಮೇಲೆ ರಾಜಕೀಯ ಪ್ರೇರಿತವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದರು.
ಬಹುತ್ವ ಭಾರತದ ಆಭರಣ, ವೈವಿಧ್ಯತೆ ಅದರ ಶಕ್ತಿ
ಬಹುತ್ವ ಭಾರತದ ಆಭರಣ, ವೈವಿಧ್ಯತೆ ಭಾರತದ ಶಕ್ತಿ ಎಂದು ಸಾಹಿತಿ ಡಾ. ಎಚ್.ಎಂ. ರುದ್ರಸ್ವಾಮಿ ಅವರು ಹೇಳಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕುವೆಂಪು ಕಲಾಮಂದಿರದಲ್ಲಿ ಭಾನುವಾರ ಆಯೋಜಿಸಿರುವ ಚಿಕ್ಕಮಗಳೂರು ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರ ತಾಲೂಕು ಸಾಹಿತ್ಯಾವಲೋಕನ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದೂಗಳು ಸಂಘಟಿತವಾದಾಗ ಮಾತ್ರ ಸಮುದಾಯ ಉನ್ನತಿ
ಎಲ್ಲಾ ಹಿಂದೂಗಳು ಸಂಘಟಿತರಾದಾಗ ಮಾತ್ರ ಸಮುದಾಯ ಉನ್ನತಿ ಹೊಂದಲು ಸಾಧ್ಯ ಎಂದು ಕೇರಳದ ಇಡುಕ್ಕಿಯ ಪಚ್ಚಡಿ ಶ್ರೀ ನಾರಾಯಣಗುರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿಜು ಪುಳಿಕ್ಕಲೆಡತ್ತ್ ಹೇಳಿದರು.
ಹೈಟೆಕ್ ಶೌಚಾಲಯ ಉದ್ಘಾಟಿಸಿದ ಶಾಸಕ ಶ್ರೀನಿವಾಸ
ಬೃಹತ್ ಉದ್ದಿಮೆದಾರರು ತಮ್ಮ ಆದಾಯದ ಸ್ವಲ್ಪ ಭಾಗವನ್ನು ಕೆಲವು ಮೂಲಭೂತ ಸೌಕರ್ಯಗಳಿಲ್ಲದ ಸರ್ಕಾರಿ ಶಾಲೆಗಳನ್ನು ಗುರುತಿಸಿ, ಅಂತಹ ಶಾಲೆಗಳಿಗೆ ಶೌಚಾಲಯ ಮೊದಲಾದ ಸೌಲಭ್ಯಗಳನ್ನು ಒದಗಿಸುತ್ತಿರುವುದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ ಪ್ರಶಂಸಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved