• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉರ್ದು ಬಲ್ಲವರಿಗೆ ಅಂಗನವಾಡಿಗೆ ನೇಮಕ ಖಂಡಿಸಿ ಕನ್ನಡಸೇನೆ ಪ್ರತಿಭಟನೆ
ಚಿಕ್ಕಮಗಳೂರು, ಉರ್ದು ಬಲ್ಲವರ ಸಂಖ್ಯೆ ಹೆಚ್ಚಿರುವ ಕಡೆಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಅದೇ ಸಮುದಾಯದವರನ್ನು ನೇಮಕ ಮಾಡಬೇಕು ಎನ್ನುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಕನ್ನಡ ಸೇನೆ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಪ್ರತಿ ವರ್ಷ 30 ಲಕ್ಷ ಮಂದಿ ಹೃದ್ರೋಗಕ್ಕೆ ಬಲಿ : ಸಂಸದ ಡಾ.ಸಿ.ಎನ್. ಮಂಜುನಾಥ್‌
ಪಶ್ಚಿಮ ರಾಷ್ಟ್ರಗಳಲ್ಲಿ ಹೃದಯಾಘಾತ ಪ್ರಕರಣಗಳು ಕಡಿಮೆಯಾಗುತ್ತಿದ್ದರೆ, ಭಾರತದಲ್ಲಿ ವರ್ಷಕ್ಕೆ 30 ಲಕ್ಷ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಜೀವನಶೈಲಿಯ ಬದಲಾವಣೆ, ಒತ್ತಡ ಮತ್ತು ಮಾಲಿನ್ಯ ಇದಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಹೇಳುತ್ತಾರೆ.
ಪಠ್ಯ ಪುಸ್ತಕ ವಿವಾದ ರಾಜಕೀಯ ಪ್ರೇರಿತ: ಸಮ್ಮೇಳನಾಧ್ಯಕ್ಷ ಡಾ. ಬೆಳವಾಡಿ ಮಂಜುನಾಥ್‌
ಚಿಕ್ಕಮಗಳೂರು, ಪಠ್ಯ ಪುಸ್ತಕ ವಿವಾದ ರಾಜಕೀಯ ಪ್ರೇರಿತ. ಪಠ್ಯ ಪುಸ್ತಕಗಳನ್ನು ತಜ್ಞರು ರಚಿಸಬೇಕೇ ಹೊರತು ರಾಜಕಾರಣಿಗಳ ಪ್ರವೇಶ ಸಲ್ಲದು. ರಾಜಕಾರಣಿಗಳು ತಜ್ಞರಾದರೆ ಪರವಾಗಿಲ್ಲ, ಆದರೆ, ಅದು ಸಾಮರಸ್ಯ ಕದಡುವಂತಾಗಬಾರದು ಎಂದು ಚಿಕ್ಕಮಗಳೂರು ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸಾಹಿತಿ ಡಾ. ಬೆಳವಾಡಿ ಮಂಜುನಾಥ್‌ ಕಿವಿ ಮಾತು ಹೇಳಿದರು.
ಶ್ರೀ ರೇವಣಸಿದ್ದೇಶ್ವರ ಸಹಕಾರ ಸಂಘಕ್ಕೆ ₹ 26.73 ಲಕ್ಷ ಲಾಭ
ತರೀಕೆರೆಪಟ್ಟಣದ ಶ್ರೀ ರೇವಣಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ 15.14 ಲಕ್ಷ ಕೋಟಿ ವ್ಯವಹಾರ ನಡೆಸಿ ಸರ್ಕಾರ ನೀಡಬೇಕಿದ್ದ ಬಾಕಿ ₹26.73 ಲಕ್ಷ ಲಾಭಗಳಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ತಿಳಿಸಿದ್ದಾರೆ.
ಇಂದು ಶಿಕ್ಷಣದ ಪರಿಕಲ್ಪನೆ ಬದಲಾಗಿದೆ: ಪ್ರೊ. ಕೃಷ್ಣೇಗೌಡ ವಿಷಾದ
ಚಿಕ್ಕಮಗಳೂರು, ಇಂದು ಶಿಕ್ಷಣದ ಪರಿಕಲ್ಪನೆ ಬದಲಾಗಿದೆ. ಹಿಂದೆ ಶಿಕ್ಷಕರು ನಮಗೆ ಜ್ಞಾನವನ್ನು ಕೊಡುತ್ತಿದ್ದರು. ಆದರೆ, ಈಗ ಜ್ಞಾನ ಅವರ ಬಳಿ ಇಲ್ಲ, ಅದು ಮೊಬೈಲ್ ಗಳಲ್ಲಿ ಗೂಗಲ್ ನಲ್ಲಿ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಎಂದು ಹರಟೆ ಖ್ಯಾತಿಯ ಪ್ರೊ. ಎಂ. ಕೃಷ್ಣೇಗೌಡ ವಿಷಾಧ ವ್ಯಕ್ತಪಡಿಸಿದರು.
ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ
ತರೀಕೆರೆ, ತಾಲೂಕು ಗ್ರಾಮ ಅಡಳಿತಾಧಿಕಾರಿಗಳ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವದಿ ಮುಷ್ಕರ ನಡೆಸಿ ಸಂಘದ ಎಲ್ಲ ಪದಾಧಿಕಾರಿಗಳು ತಹಸೀಲ್ದಾರ್ ವಿಶ್ವಜಿತ್ ಮೆಹತಾ ಅವರಿಗೆ ಮನವಿ ಸಲ್ಲಿಸಿದರು.
ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಮುಸ್ಲಿಂ ಬಾಂಧವರು ಬದುಕು ರೂಪಿಸಿಕೊಳ್ಳಿ: ಎಂ. ರಫೀಕ್
ಕಡೂರುಮುಸ್ಲಿಂ ಬಾಂಧವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ರೂಪಿಸಿಕೊಂಡು ಈ ದೇಶದ ಕಾನೂನಿಗೆ ಗೌರವ ನೀಡಿ ಎಂದು ಕಡೂರು ಪೊಲೀಸ್ ವೃತ್ತ ನಿರೀಕ್ಷಕ ಎಂ. ರಫೀಕ್ ಹೇಳಿದರು.
ಜೀವರಾಜ್ v/s ಶಾಸಕ ರಾಜೇಗೌಡ ಕೇಸ್ - ಶೃಂಗೇರಿ ಚುನಾವಣೆ ಅಕ್ರಮ ವಿಚಾರಣೆ ನಡೆಸಿ: ಸುಪ್ರೀಂ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ನೌಕರರ ವಿರುದ್ಧವಾಗಿದೆ ಕೇಂದ್ರದ ಏಕೀಕೃತ ಪಿಂಚಣಿ ಯೋಜನೆ: ಕೆ.ಎಂ.ಕೃಷ್ಣಮೂರ್ತಿ
ನರಸಿಂಹರಾಜಪುರ, ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದ ಏಕೀಕೃತ ಪಿಂಚಣಿ ಯೋಜನೆಯೂ ಸರ್ಕಾರಿ ನೌಕರರ ವಿರುದ್ಧವಾಗಿದೆ ಎಂದು ಆರೋಪಿಸಿ ಗುರುವಾರ ತಾಲೂಕು ಸರ್ಕಾರಿ ಎನ್.ಪಿ.ಎಸ್‌. ನೌಕರರ ಸಂಘದವರು ತಹಸೀಲ್ದಾರ್ ತನುಜ ಟಿ. ಸವದತ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಚಿಕ್ಕಮಗಳೂರು : ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ವಿಎಚ್‌ಪಿ ಆಗ್ರಹ

  ಹಿಂದೂ ಧಾರ್ಮಿಕ ಮತ್ತು ತೀರ್ಥ ಕ್ಷೇತ್ರಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮುಖಂಡರು ಗುರುವಾರ ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved