• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಸದಸ್ಯರಾಗಿ ಮಹಿಳೆಯರು ಸ್ವಾವಲಂಬನೆ ಸಾಧಿಸಲು ಸಾಧ್ಯ: ಬಿ.ಎಮ್ ಭಾರತಿ
ಅಜ್ಜಂಪುರ, ಮಹಿಳೆಯರು ಸಹ ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ನಲ್ಲಿ ಸದಸ್ಯರಾಗಿ ಸ್ವಾವಲಂಬನೆ ಸಾಧಿಸಬಹುದು ಎಂದು ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಬಿ.ಎಮ್ ಭಾರತಿ ಹೇಳಿದರು.
ಸಂಸ್ಕೃತಿಯ ಬೇರು ಗಟ್ಟಿಗೊಳಿಸಬೇಕು: ಸಿ.ಟಿ.ರವಿ
ಚಿಕ್ಕಮಗಳೂರು, ವ್ಯಕ್ತಿಗತ ಲಾಭ ನಷ್ಟದ ಲೆಕ್ಕಚಾರದಲ್ಲಿ ಸಮಾಜ ಜೀವನ ದುರ್ಬಲಗೊಳ್ಳುತ್ತಿದೆ. ಸಂಸ್ಕೃತಿ ಬೇರುಗಳನ್ನು ಗಟ್ಟಿಗೊಳಿಸುವ ಕಾರ್‍ಯ ವ್ಯಾಪಕಗೊಳ್ಳಬೇಕೆಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.
ಪಂಚ ಗ್ಯಾರಂಟಿ ಜನರಿಗೆ ಆರ್ಥಿಕ ವರದಾನ: ಮಲ್ಲೇಶಸ್ವಾಮಿ
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳು ತಾಲೂಕಿನ ಜನತೆಗೆ ನೆರವು ಒದಗಿಸುವ ಮೂಲಕ ಜೀವನ ಸುಧಾರಣೆಗೆ ಆರ್ಥಿಕ ವರದಾನವಾಗಿದೆ ಎಂದು ತಾಲೂಕು ಗ್ಯಾರಂಟಿ ಪ್ರಾಧಿಕಾರ ಅಧ್ಯಕ್ಷ ಎಂ.ಮಲ್ಲೇಶಸ್ವಾಮಿ ಹೇಳಿದರು.
ಶ್ರೀ ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಲು ನ್ಯಾ. ರಾಹುಲ್ ಶೆಟ್ಟಿಗಾರ್ ಕರೆ
ತರೀಕೆರೆ, ಇಂದಿನ ದಿನಗಳಲ್ಲಿ ಯುವಕರು ಶ್ರೀ ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಬೇಕು ಎಂದು ಸಿವಿಲ್ ನ್ಯಾಯಾಧೀಶ ರಾಹುಲ್ ಶೆಟ್ಟಿಗಾರ್ ತಿಳಿಸಿದ್ದಾರೆ.
ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲು ಗಿರಿಜಾ ಪ್ರಕಾಶ್ ವರ್ಮ ಕರೆ
ತರೀಕೆರೆ, ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು ಎಂದು ಪುರಸಭೆ ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ ಹೇಳಿದ್ದಾರೆ.ನ್ಯಾಷನಲ್ ಇಂಗ್ಲಿಷ್ ಹೈಯರ್ ಪ್ರೈಮರಿ ಸ್ಕೂಲ್ ನಿಂದ ಪಟ್ಟಣದ ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ 50ನೇ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಪ್ರೋತ್ಸಾಹಿಸಿ ಅದರ ಬೆಳವಣಿಗೆಗೆ ಶ್ರಮಿಸುವುದು ಪೋಷಕರ ಮತ್ತು ಶಿಕ್ಷಕರ ಬಹುದೊಡ್ಡ ಜವಾಬ್ದಾರಿ ಎಂದರು.
ಸಂಭ್ರಮದ ರಂಗನಾಥಸ್ವಾಮಿ ಜಾತ್ರೋತ್ಸವ ಸಂಪನ್ನ
ಕಡೂರು, ತಾಲೂಕಿನ ಸಖರಾಯಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಶಕುನ ರಂಗನಾಥಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ನಡುವೆ ಗುರುವಾರ ರಾತ್ರಿ ಸಂಪನ್ನವಾಯಿತು.
ದತ್ತಪೀಠದ ದ್ವಾರದಲ್ಲಿ ಕನ್ನಡದ ಫಲಕ ಅಳವಡಿಸಲು ಒತ್ತಾಯ
ಚಿಕ್ಕಮಗಳೂರು, ಶ್ರೀ ಗುರು ದತ್ತಾತ್ರೇಯ ಪೀಠದ ಗರ್ಭಗುಡಿಯ ದ್ವಾರದಲ್ಲಿ ಬರೆದಿರುವ ಉರ್ದು ಫಲಕ ತೆರವುಗೊಳಿಸಿ, ಕನ್ನಡದಲ್ಲಿ ಫಲಕ ಅಳವಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಪದಾಧಿಕಾರಿಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸ್ವಾಮಿ ವಿವೇಕಾನಂದರು ಯುವ ಜನರಿಗೆ ಆದರ್ಶಪ್ರಾಯ: ಪೂರ್ಣೇಶ್‌
ನರಸಿಂಹರಾಜಪುರ, ಏಳು, ಎದ್ದೇಳು, ಗುರಿ ಮುಟ್ಟುವವರಿಗೆ ನಿಲ್ಲದಿರು ಎಂದು ಯುವಕರಿಗೆ ಕರೆ ಕೊಟ್ಟ ಸ್ವಾಮಿ ವಿವೇಕಾನಂದರು ಯುವಕರಿಗೆ ಆದರ್ಶಪ್ರಾಯರಾಗಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣೇಶ್‌ ತಿಳಿಸಿದರು.
ಬಾದಾಮಿ ಬನಶಂಕರಿಗೆ ತರೀಕೆರೆ ಭಕ್ತರಿಂದ ಪೀತಾಂಬರ ಸೀರೆ ಸಮರ್ಪಣೆ
ತರೀಕೆರೆ, ದೇವಾಂಗ ಸಮಾಜದ ಕುಲದೇವತೆ ಬಾದಾಮಿ ಬನಶಂಕರಿ ದೇವಿಗೆ ಕುಲಕಸುಬು ದ್ಯೋತಕವಾಗಿ ತರೀಕೆರೆಯ ಸಮಾಜ ಬಾಂಧವರು ಕುಲಕಸುಬಿನ ದ್ಯೋತಕವಾಗಿ ಮಡಿಯಿಂದ ನೇಯ್ದ ಪಿತಾಂಬರ ಸೀರೆಯನ್ನು ಹಂಪೆಯ ಶ್ರೀ ಹೆಮಕೂಟದ ಗಾಯತ್ರಿ ದೇವಸ್ಥಾನದಿಂದ ಶ್ರೀ ಪೀಠದ ಜಗದ್ಗುರು ದಯಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಪಲ್ಲಕ್ಕಿಯಲ್ಲಿ ಹೊತ್ತು ಪಾದಯಾತ್ರೆ ಮೂಲಕ ಬಾದಾಮಿ ಬನಶಂಕರಿದೇವಿಗೆ ಬನದ ಹುಣ್ಣಿಮೆಯ ಹಿಂದಿನ ದಿನ ಸಮರ್ಪಿಸಲಾಯಿತು ಎಂದು ದೇವಾಂಗ ಸಮಾಜದ ಮುಖಂಡ, ಪುರಸಭಾ ಮಾಜಿ ಸದಸ್ಯ ಟಿ.ಆರ್.ಶ್ರೀಧರ್ ತಿಳಿಸಿದ್ದಾರೆ.
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ತಾಲೂಕು ಆಡಳಿತ ನಿರ್ಧಾರ
ಕಡೂರು 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತದಿಂದ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 504
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved