• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರೀಕೆರೆಯಲ್ಲಿ ವೈಕುಂಠ ದ್ವಾರ ದರ್ಶನ
ತರೀಕೆರೆ, ಪಟ್ಟಣದ ಅಣ್ಣಪ್ಪ ಬೀದಿಯಲ್ಲಿರುವ ಪ್ರಸಿದ್ಧ ಶ್ರೀ ಸತ್ಯಪ್ರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಶುಭದಿನದಂದು ಅಲಂಕಾರ ಪ್ರಿಯ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಯೊಂದಿಗೆ ಸುಪ್ರಭಾತ ಸೇವೆ ಇನ್ನಿತರ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜಿಸಲಾಯಿತು.
ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ : ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಕ್ರೀಡೆಯಲ್ಲಿ ಭಾಗವಹಿಸಿದಾಗ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಹೇಳಿದರು.
ರೈತರ ಎಲ್ಲಾ ಭೂ ದಾಖಲೆ ಡಿಜಿಟಲೀಕರಣ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಕಂದಾಯ ಇಲಾಖೆ ಮಹತ್ವಾಕಾಂಕ್ಷಿ ಯೋಜನೆಯಾದ ಭೂ ಸುರಕ್ಷಾ ಯೋಜನೆಯಿಂದ ಇನ್ನು ಮುಂದೆ ರೈತರ ಎಲ್ಲಾ ದಾಖಲೆಗಳು ಸುಲಭವಾಗಿ ಲಭ್ಯವಾಗುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿಯಲ್ಲಿಂದು ಶ್ರೀ ಭಾರತೀ ತೀರ್ಥರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ

ಪಶ್ಚಿಮಘಟ್ಟಗಳ ತಪ್ಪಲು, ಸಹ್ಯಾದ್ರಿ ಪರ್ವತ ಸಾಲಿನಂಚಿನಲ್ಲಿರುವ ತುಂಗೆ ತಟದ ಶ್ರೀ ಶಾರದಾ ಪೀಠ ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ.

ಜಿಲ್ಲೆಯ ವಿವಿಧೆಡೆ ವೈಕುಂಠ ಏಕಾದಶಿ ಸಂಭ್ರಮ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ನಗರದ ಹಿರೇಮಗಳೂರು ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ೫ ಗಂಟೆಗೆ ಶ್ರೀ ಕೋದಂಡರಾಮಚಂದ್ರಸ್ವಾಮಿಗೆ ಸುಪ್ರಭಾತ ಸೇವೆ, ವೇದಪಠಣ, ಅಭಿಷೇಕ,, ಅಲಂಕಾರ, ವಿಶೇಷ ಪೂಜೆ ನೇರವೇರಿತು.
ರೈಲ್ವೆ ಬ್ಯಾರಿಕ್ಯಾಡ್‌ಗೆ ₹20 ಕೋಟಿ ನೀಡಲು ಸಮ್ಮತಿ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಕಾಡಾನೆಗಳು ನಾಡಿಗೆ ಬಾರದಂತೆ ರೈಲ್ವೆ ಬ್ಯಾರಿಕ್ಯಾಡ್ ನಿರ್ಮಿಸಲು ₹60 ರಿಂದ 70 ಕೋಟಿ ಅಗತ್ಯವಿದ್ದು, ಸದ್ಯಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ₹20 ಕೋಟಿ ಅನುದಾನ ನೀಡಲು ಒಪ್ಪಿದ್ದಾರೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಸಮಾಜಕ್ಕೆ ಅಗತ್ಯವಾದ ಸೇವಾ ಕಾರ್ಯ ನಡೆಸಿ: ಸಿ.ಎ.ದೇವ್ ಆನಂದ್
ಬಾಳೆಹೊನ್ನೂರು, ರೋಟರಿ ಸಂಸ್ಥೆ ಸದಸ್ಯರು ಸಮಾಜಕ್ಕೆ ಅಗತ್ಯ ಸೇವಾ ಕಾರ್ಯಗಳನ್ನು ನಡೆಸಬೇಕು ಎಂದು ರೋಟರಿ ಜಿಲ್ಲೆ ೩೧೮೨ ಜಿಲ್ಲಾ ಗವರ್ನರ್ ಸಿ.ಎ.ದೇವ್ ಆನಂದ್ ಹೇಳಿದರು.
ಸಂವಿಧಾನ ತಿರುಚುವ ಷಡ್ಯಂತ್ರ: ಸ್ವಾಮೀಜಿ ಆರೋಪ
ಚಿಕ್ಕಮಗಳೂರು, ಸಂವಿಧಾನದ ಆಶಯಗಳನ್ನು ತಿರುಚುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಜೇವರ್ಗಿ ಶ್ರೀ ಜಗದ್ಗುರು ಮರುಳಶಂಕರ ದೇವರ ಗುರುಪೀಠದ ಶ್ರೀ ಸಿದ್ಧಬಸವ ಕಬೀರ ಮಹಾ ಸ್ವಾಮೀಜಿ ನುಡಿದರು.
ಸಾಮಾಜಿಕ ಕೈಂಕರ್ಯದಿಂದ ವ್ಯಕ್ತಿತ್ವ ಜೀವಂತ: ಬಿ.ಎನ್.ಚಂದ್ರಪ್ಪ
ತರೀಕೆರೆ, ಸಮಾಜಕ್ಕೆ ನೀಡಿದ ಕೊಡುಗೆಗಳಿಂದ ವ್ಯಕ್ತಿಯ ವ್ಯಕ್ತಿತ್ವ ಜೀವಂತವಾಗಿರುತ್ತದೆ ಎಂದು ಚಿತ್ರದುರ್ಗ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕಸಾಪ ಆಶ್ರಯದಲ್ಲಿ ಪಟ್ಟಣದ ಶ್ರೀ ತುಂಗಭದ್ರಾ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ನಡೆದ ದತ್ತಿ ಉಪನ್ಯಾಸ , ಚಂದ್ರಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಇದೊಂದು ಹೃದಯಸ್ಪರ್ಶಿ ಸಮಾರಂಭ ಎಚ್‌. ಚಂದ್ರಪ್ಪ ಅವರ ಕೊಡುಗೆ ಹಾಗೂ ಶ್ರಮದಿಂದ ಶ್ರೀ ತುಂಗಭದ್ರಾ ಶಿಕ್ಷಣ ಮಹಾ ವಿದ್ಯಾಲಯ ಕಾಲೇಜು ಹಂತಕ್ಕೆ ತಲುಪಿದೆ.
ನಕ್ಸಲರ ವಿರುದ್ಧ ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ
ಚಿಕ್ಕಮಗಳೂರು, ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಳಿ ಶರಣಾಗಿರುವ ನಕ್ಸಲರ ಹಿಂದಿನ ಅಪರಾಧಗಳ ಕುರಿತು ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮೂಲಕ ಕೇಂದ್ರದ ಗೃಹ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 504
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved