• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗ ಮಾಮ್ಕೋಸ್‌ ನೂತನ ಆ್ಯಪ್ ಬಿಡುಗಡೆ: ಹುಲ್ಕುಳಿ ಮಹೇಶ್
ನರಸಿಂಹರಾಜಪುರ, ಒಟ್ಟು 33 ಸಾವಿರ ಷೇರುದಾರರಿರುವ ಶಿವಮೊಗ್ಗದ ಮಾಮ್ಕೋಸ್‌ ಸಂಸ್ಥೆಯ ಹೊಸ ಆ್ಯಪ್‌ ಬಿಡುಗಡೆ ಮಾಡಲಾಗಿದೆ ಎಂದು ಶಿವಮೊಗ್ಗದ ಮಾಮ್ಕೋಸ್‌ ಸಂಸ್ಥೆ ಉಪಾಧ್ಯಕ್ಷ ಹುಲ್ಕುಳಿ ಮಹೇಶ್‌ ತಿಳಿಸಿದರು.
ಬಹುಮುಖ ಪ್ರತಿಭೆ ಹೊಂದಿದ್ದ ಸರ್ ಎಂ.ವಿಶ್ವೇಶ್ವರಯ್ಯ: ನಾಗೇಂದ್ರ ಎಂ.ಎ.
ತರೀಕೆರೆ, ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅಸಾಧಾರಣ ವ್ಯಕ್ತಿತ್ವ ಮತ್ತು ಬಹುಮುಖ ಪ್ರತಿಭೆ ಹೊಂದಿದ್ದರು ಎಂದು ಚಿಕ್ಕಮಗಳೂರು ಜಿಲ್ಲಾ ಸಿವಿಲ್ ಎಂಜಿನಿಯರ್ಸ್‌ ಅಸೋಸಿಯೇಷನ್ ಮಾಜಿ ಅಧ್ಯಕ್ಷರು ನಾಗೇಂದ್ರ ಎಂ.ಎ. ಹೇಳಿದರು.
ಅಭಿವೃದ್ಧಿ ಪಥದಲ್ಲಿದ ರಾಷ್ಟ್ರಗಳಲ್ಲಿ ನಮ್ಮ ದೇಶವೂ ಒಂದು: ರವೀಂದ್ರನಾಥ್ ಬಿ.ವಿ
ಕೊಪ್ಪ, ನಮ್ಮ ರಾಷ್ಟ್ರ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಸಾಲಿನಲ್ಲಿರುವ ರಾಷ್ಟ್ರಗಳಲ್ಲಿ ನಮ್ಮ ದೇಶ ಒಂದಾಗಲಿದೆ. ಅದಕ್ಕೆ ಮಾನವ ಸಂಪನ್ಮೂಲ ಅಭಿವೃದ್ಧಿ ಬಹಳ ಮುಖ್ಯ. ಪ್ರಸ್ತುತ ದಿನಗಳಲ್ಲಿ ಮಾನವ ಸಂಪನ್ಮೂಲ ಮೊಬೈಲ್-ಟಿವಿ ಮಾಧ್ಯಮಗಳ ಮೂಲಕ ಹಾಳಾಗುತ್ತಿದ್ದಾರೆ ಎಂದು ಲೆಕ್ಕಪರಿಶೋಧಕರಾದ ರವೀಂದ್ರನಾಥ್ ಬಿ.ವಿ ಹೇಳಿದರು.
ಹಿಂದು ಮಹಾ ಗಣಪತಿ ಅದ್ಧೂರಿ ಮೆರವಣಿಗೆ
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಾವಿರಾರು ಸಂಖ್ಯೆಯ ಯುವಕ, ಯುವತಿಯರು ಕೇಸರಿ ಧ್ವಜಗಳನ್ನು ಬೀಸುತ್ತಾ, ತಲೆಗೆ ರುಮಾಲು ಧರಿಸಿಕೊಂಡು ಉತ್ಸಾಹದಿಂದ ಗಣನಾಯಕನಿಗೆ ಬೀಳ್ಕೊಟ್ಟರು.
ದೀಪ ಸಂಜೀವಿನಿ ಜಾರಿಗೆ ಚಿಂತನೆ: ಕೀರ್ತನಾ
ಮಹಿಳೆ ಸಬಲೀಕರಣ ಆಗಬೇಕು, ಇದು, ಸರ್ಕಾರದ ಮೂಲ ಉದ್ದೇಶವಾಗಿದೆ. ಇದಕ್ಕಾಗಿ ತರಬೇತಿ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು
ವೈದ್ಯರ ಮೇಲೆ ಹಲ್ಲೆ: ಕ್ರಮಕ್ಕೆ ಕನಕ ನೌಕರರ ಸಂಘ ಆಗ್ರಹ
ಚಿಕ್ಕಮಗಳೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕನಕ ನೌಕರರ ಸಂಘದ ಪದಾಧಿಕಾರಿಗಳು ಎಸ್ಪಿ ಜಿತೇಂದರ್ ಕುಮಾರ್ ದಹೀಮ ಅವರಿಗೆ ಮನವಿ ಸಲ್ಲಿಸಿದರು.
ಕಸ್ತೂರಿ ರಂಗನ್‌ ವರದಿ, ಒತ್ತುವರಿ ಸಮಸ್ಯೆ ಪರಿಹಾರಕ್ಕೆ ಹೋರಾಟ: ಎಂ.ಎನ್‌.ನಾಗೇಶ್‌
ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಒಂದೇ ರೀತಿ ಆಕ್ಷೇಪಣೆ ಸಲ್ಲಿಸಬೇಕು. ಜೊತೆಗೆ ರೈತರು ವೈಯ್ಯಕ್ತಿಕವಾಗಿಯೂ ಕಸ್ತೂರಿ ರಂಗನ್ ವರದಿಯಿಂದ ತಮಗೆ ಆಗುವ ತೊಂದರೆಗಳನ್ನು ತಿಳಿಸಿ ಆಕ್ಷೇಪಣೆ ಸಲ್ಲಿಸಿರಿ ಎಂದು ಕರೆ
ನರಸಿಂಹರಾಜಪುರ: ಪರಿಹಾರ ನೀಡಿ ರಸ್ತೆ ವಿಸ್ತರಣೆಗೆ ತೀರ್ಮಾನ
ಸಭೆಯಲ್ಲಿ ರಸ್ತೆ ಅಗಲೀಕರಣ ಮಾಡುವ ವಿಚಾರ ಪ್ರಸ್ತಾಪವಾಯಿತು. ರಸ್ತೆ ವಿಸ್ತರಣೆಗೆ ಸರ್ಕಾರದಿಂದ ₹60 ಕೋಟಿ ಬಿಡುಗಡೆಯಾಗುವ ಹಂತದಲ್ಲಿದೆ. ಸರ್ಕಾರದ ಮಾನದಂಡದ ಪ್ರಕಾರ ಪರಿಹಾರ ನೀಡಿ ರಸ್ತೆ ವಿಸ್ತರಣೆ ಮಾಡಬೇಕು
ಕಡೂರಿನ ಹಿಂದೂ ಮಹಾ ಗಣಪತಿ ಖಡ್ಗ 1.45 ಲಕ್ಷಕ್ಕೆ ಹರಾಜು
ಆಶೀರ್ವಾದ ಹೋಟೆಲ್ ಮಾಲೀಕರಾದ ಕಿರಣ್‍ ಅಂಬಿ ಮತ್ತು ಕಾರ್ತಿಕ್ ಸಹೋದರರು ₹1.45 ಲಕ್ಷಕ್ಕೆ ಶ್ರೀಯವರ ಖಡ್ಗವನ್ನು ಹರಾಜು ಕೂಗುವ ಮೂಲಕ ಪಡೆದು ಗಣೇಶನ ಕೃಪೆಗೆ ಪಾತ್ರರಾದರು.
ಕಾಡುವ ಶಕ್ತಿಗಿಂತ ಕಾಪಾಡುವ ಶಕ್ತಿಯೇ ಬಲು ದೊಡ್ಡದು: ರಂಭಾಪುರಿ ಶ್ರೀ
ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನಡೆದ ಪೌರ್ಣಿಮೆ ಸಮಾರಂಭದಲ್ಲಿ ರಂಭಾಪುರಿ ಬೆಳಗು ಸೆಪ್ಟಂಬರ್ ಸಂಚಿಕೆಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಬಿಡುಗಡೆ ಮಾಡಿದರು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved