• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ಧಿಗೆ ₹340 ಕೋಟಿ ಬಿಡುಗಡೆ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯ ಸರ್ಕಾರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹340 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.
ಗೂಗಲ್ ಮ್ಯಾಪ್ ಎಡವಟ್ಟು: ಗದ್ದೆ ಬಳಿ ಹೋಗಿ ನಿಂತ ಟಿಟಿ
ಚಿಕ್ಕಮಗಳೂರು: ಕಾರು ಹಾಗೂ ಬೈಕ್‌ಗಳಲ್ಲಿ ಪ್ರವಾಸಕ್ಕೆ ಹೋಗುವವರು ಗೂಗಲ್‌ ಮ್ಯಾಪ್‌ ಹಾಕಿ ಕೊಂಡು ಹೋಗುವುದು ಸಹಜ. ಆದರೆ, ಪ್ರವಾಸಿಗರ ಟಿಟಿ ವಾಹನದ ಚಾಲಕ ಬಳಸಿದ ಗೂಗಲ್‌ ಮ್ಯಾಪ್‌ ಲೋಕೇಷನ್‌ ಅವಾಂತರದಿಂದ ಗದ್ದೆ ಬಳಿ ವಾಹನ ಬಂದು ನಿಂತು ಪ್ರವಾಸಿಗರು ತಬ್ಬಿಬ್ಬಾಗುವಂತೆ ಮಾಡಿದೆ.
ಜಿಲ್ಲೆಯಲ್ಲಿ ಶೇ.69 ರಷ್ಟು ಹೆಚ್ಚುವರಿ ಮಳೆ : ಬಿತ್ತನೆಯಲ್ಲಿ ಶೇ. 30 ರಷ್ಟು ಪ್ರಗತಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗೂ ಮೀರಿ ಅಂದರೆ ಶೇ. 69 ರಷ್ಟು ಹೆಚ್ಚುವರಿ ಮಳೆಯಾಗಿದೆ. ಪೂರ್ವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಗುರಿ 9,155 ಹೆಕ್ಟೇರ್‌, ಈವರೆಗೆ 2,714 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಅಂದರೆ, ಶೇ. 30 ರಷ್ಟು ಬಿತ್ತನೆಯಾಗಿದೆ.
ಮಾರುತಿ ಒಮಿನಿ ಮೇಲೆ ಹಾರಿದ ಕಡವೆ: ಇಬ್ಬರಿಗೆ ಪೆಟ್ಟು
ನರಸಿಂಹರಾಜಪುರ: ತಾಲೂಕಿನ ಕಡಹಿನಬೈಲು ಗ್ರಾಮದ ಕರುಗುಂದ ಸಮೀಪದ ಮುಖ್ಯ ರಸ್ತೆಯಲ್ಲಿ ಶೆಟ್ಟಿಕೊಪ್ಪ ಭಾಗದಿಂದ ನಸಿಂಹರಾಜಪುರಕ್ಕೆ ಬರುತ್ತಿದ್ದ ಮಾರುತಿ ಓಮಿನಿ ವ್ಯಾನಿನ ಮೇಲೆ ರಸ್ತೆಯ ಪಕ್ಕದ ತೋಟದಿಂದ ಕಡವೆಯೊಂದು ಹಾರಿದ ರಬಸಕ್ಕೆ ಓಮಿನಿ ಬಾಗಿಲು ಜಖಂಗೊಂಡಿದ್ದಲ್ಲದೆ ವ್ಯಾನಿನಲ್ಲಿದ್ದ 4 ಜನರಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ನಡೆದಿದೆ.
ಶೃಂಗೇರಿಯಲ್ಲಿ ಶ್ರೀಶಂಕರರ ಮೂರ್ತಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ
ಶೃಂಗೇರಿ: ಪಟ್ಟಣದ ಹೊರವಲಯದ ಶಂಕರಗಿರಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಶಂಕರಾಚಾರ್ಯರ ಭವ್ಯ ಮೂರ್ತಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಮಡಬೂರು ಗ್ರಾಮದಲ್ಲಿ ಶೆಡ್ ಗೆ ಬೆಂಕಿ: ಲಕ್ಷಾಂತರ ರು.ನಷ್ಟ
ನರಸಿಂಹರಾಜಪುರ, ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯ್ತಿ ಮಡಬೂರು ಗ್ರಾಮದ ಗುಡ್ಡೇಕೊಪ್ಪದ ಪುಟ್ಟೇಗೌಡ ಎಂಬುವರ ಮನೆಯ ಪಕ್ಕದ ಶೆಡ್ ಗೆ ಬುಧವಾರ ಬೆಳಗಿನಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಬಿದ್ದು ಶೆಡ್ ಸಂಪೂರ್ಣ ಸುಟ್ಟು ಹೋಗಿ ಲಕ್ಷಾಂತರ ರು.ನಷ್ಟ ಉಂಟಾಗಿದೆ.
ಆರೋಗ್ಯಕ್ಕಾಗಿ ಶುದ್ಧ ನೀರನ್ನು ಕುಡಿಯಿರಿ: ಶಾಸಕ ಶ್ರೀನಿವಾಸ್
ಶುದ್ದ ಕುಡಿಯುವ ನೀರನ್ನು ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಎನ್‌ಆರ್‌ ಪುರ ಹಿಂದೂ-ಮುಸ್ಲಿಂ ಬಾಂಧವ್ಯದ ಪ್ರತೀಕ
ಬ್ರಿಟಿಷರ ಅವಧಿ 1889ರಿಂದಲೂ ಇಲ್ಲಿ ಉರುಸ್ ನಡೆಯುತ್ತಿದೆ. ದೊಡ್ಡ ಸಂತರಾಗಿದ್ದ ಹಜರತ್ ಹಯಾತ್ ಷಾ ವಲಿ ಅವರ ವರ್ಷಾಚರಣೆ ನಡೆಯುತ್ತದೆ. ಈ ಮೂಲಕ ನರಸಿಂಹರಾಜಪುರ ಹಿಂದೂ-ಮುಸ್ಲಿಮರ ಬಾಂಧವ್ಯದ ಪ್ರತೀಕವಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಮಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಐತಿಹಾಸಿಕ ಕೋಟೆ ಮಾರಿಕಾಂಬ ಜಾತ್ರೆ ಪ್ರಾರಂಭ
ಮೂರು ದಿನಗಳ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಅದ್ದೂರಿಯಾಗಿ ಚಾಲನೆ ದೊರೆಯಿತು.
ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಚಿಕ್ಕಮಗಳೂರು ಡಿಸಿ ಸೂಚನೆ
ಪೂರ್ವ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವ ಇರುವುದರಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಹಾಗೂ ಪ್ರತಿದಿನದ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 436
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved