• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳೆಹೊನ್ನೂರು-ಎನ್.ಆರ್.ಪುರಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್: ಚಂದ್ರಮ್ಮ
ಬಾಳೆಹೊನ್ನೂರು, ಚಿಕ್ಕಮಗಳೂರು-ಬಾಳೆಹೊನ್ನೂರು-ಎನ್.ಆರ್.ಪುರ ಮಾರ್ಗವಾಗಿ ಬಹುದಿನಗಳಿಂದ ಬೇಡಿಕೆಯಿದ್ದ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯಕ್ಕೆ ಶಾಸಕರ ಸತತ ಪ್ರಯತ್ನದಿಂದ ಚಾಲನೆ ನೀಡಲಾಗಿದೆ ಎಂದು ಎನ್.ಆರ್.ಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಹೇಳಿದರು.
ಈ ನೆಲದ ಸೊಗಡನ್ನು ಅಳವಡಿಸಿಕೊಂಡಿದ್ದ ಎಸ್‌.ಎಲ್.ಬೈರಪ್ಪ: ಎಸ್‌.ಎಸ್.ಸಂತೋಷ್‌ ಕುಮಾರ್
ನರಸಿಂಹರಾಜಪುರಸಾಹಿತಿ ಎಸ್.ಎಲ್‌.ಬೈರಪ್ಪನವರು ತಮ್ಮ ಕೃತಿಗಳಲ್ಲಿ ಈ ನೆಲದ ಸೊಗಡು, ಸಂಪ್ರದಾಯಗಳನ್ನು ಅಳವಡಿಸಿಕೊಂಡಿದ್ದರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಎಸ್‌.ಎಸ್.ಸಂತೋಷ ಕುಮಾರ್‌ ತಿಳಿಸಿದರು.
ಫ್ಯಾಸಿಸ್ಟ್‌ ನೀತಿ ಸೋಲಿಗೆ ಐಕ್ಯ ಹೋರಾಟ ಏಕೈಕ ಮಾರ್ಗ: ಕಬೀರ್‌
ಚಿಕ್ಕಮಗಳೂರು, ಹಿಂದೂ ಫ್ಯಾಸಿಸ್ಟ್ ನೀತಿಯನ್ನು ಸೋಲಿಸಲು ಐಕ್ಯ ಹೋರಾಟ ಏಕೈಕ ಮಾರ್ಗವೆಂದು ಸಿಪಿಐ (ಎಂ.ಎಲ್.) ರೆಡ್‌ ಸ್ಟಾರ್ ಪಕ್ಷದ ಪಾಲಿಟಿಕ್ಸ್‌ ಬ್ಯುರೋ ಮುಖ್ಯಸ್ಥ ಕಬೀರ್ ಹೇಳಿದರು.
ಸಮೀಕ್ಷೆಯ ಹಲವು ಸವಾಲುಗಳ ಪರಿಹಾರಕ್ಕೆ ಸಿ.ಟಿ. ರವಿ ಆಗ್ರಹ
ಚಿಕ್ಕಮಗಳೂರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಆರಂಭವಾಗಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ , ಸಂದರ್ಭದಲ್ಲಿ, ಈಗಾಗಲೇ ಹೆಚ್ಚುವರಿ ಜವಾಬ್ದಾರಿಗಳ ಹೊರೆಯಿಂದ ಬಳಲಿರುವ ಶಿಕ್ಷಕರು, ಇನ್ನಷ್ಟು ತೀವ್ರ ಸವಾಲುಗಳನ್ನು ಎದುರಿ ಸುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಕರವೇ ಕಾರ್ಯಕರ್ತರ ಬಂಧನ : ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ಖಂಡಿಸಿ ಹಾಗೂ ಬೆಂಗಳೂರಿನಲ್ಲಿ ಬಂಧಿಸಿರುವ ಕರವೇ ಕಾರ್ಯಕರ್ತರು ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ಶನಿವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಸ್ಕಂದಮಾತೆ ದೇವಿಗೆ ಬೆಣ್ಣೆ ಅಲಂಕಾರ
ತರೀಕೆರೆ, ಪಟ್ಟಣದ ಕಂಬದ ಬೀದಿ ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ 5ನೇ ದಿನದಂದು ದೇವಿಗೆ ಸ್ಕಂದಮಾತಾ ಅಲಂಕಾರವನ್ನು ಬೆಣ್ಣೆಯಿಂದ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಇಂದ್ರಾಣಿಯಾಗಿ ವಿರಾಜಮಾನಳಾದ ಶೃಂಗೇರಿ ಶಾರದೆ
ಶೃಂಗೇರಿ, ಶರನ್ನವರಾತ್ರಿ ಆರನೇ ದಿನವಾದ ಶನಿವಾರ ಪೀಠದ ಅಧಿದೇವತೆ ಶ್ರೀ ಶಾರದಾಂಬೆ ಐರಾವತವನ್ನೇರಿ ಇಂದ್ರಾಣಿ ಅಲಂಕಾರದಲ್ಲಿ ಶಾರದೆ ಭಕ್ತರನ್ನು ಅನುಗ್ರಹಿಸಿದಳು.
ವಿಜಯನಗರದ ಗತವೈಭವ ನೆನಪಿಸುವ ಶೃಂಗೇರಿ ದಸರಾ ದರ್ಬಾರ್
ಶೃಂಗೇರಿ, ಆದಿಗುರು ಶ್ರೀ ಶಂಕರಭಗವತ್ಪಾದರು ಸ್ಥಾಪಿಸಿದ ಆಮ್ನಾಯ ಪೀಠಗಳಲ್ಲಿ ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಅಗ್ರಪೀಠ. ದೇಶದ ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಎದ್ದು ಕಾಣುವ ಹೆಸರು ಶೃಂಗೇರಿ ಪೀಠದ್ದು.
ಸಮೀಕ್ಷೆಗೆ ಮನೆಯವರ ಹೆಸರು, ಮೊಬೈಲ್ ಸಂಖ್ಯೆ ಸಹಿತ ಪಟ್ಟಿ ನೀಡಿ
ನರಸಿಂಹರಾಜಪುರ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಯುಎಚ್.ಐಡಿ ಸಂಖ್ಯೆ ಜೊತೆಗೆ ಮನೆಯವರು ಹೆಸರು ಮತ್ತು ಮೊಬೈಲ್ ಸಂಖ್ಯೆ ಇರುವ ಮನೆ ಪಟ್ಟಿ ಒದಗಿಸಬೇಕು ಎಂದು ಗಣತಿದಾರರು ಹಾಗೂ ಮೇಲ್ವಿಚಾರಕರು ತಹಸೀಲ್ದಾರ್ ಗೆ ಮನವಿ ಪತ್ರ ಅರ್ಪಿಸಿದರು.
ನಿರುದ್ಯೋಗಿ ಯುವಕರಿಗೆ ಯುವನಿಧಿ ಸಹಕಾರಿ: ಆಸಂದಿ ಕಲ್ಲೇಶ್
ಬೀರೂರು ರಾಜ್ಯದ ವಿದ್ಯಾವಂತ ನಿರುದ್ಯೋಗಿ ಯುವಕರ ಆರ್ಥಿಕ ಭವಿಷ್ಯ ಭದ್ರವಾಗಿಸಲು ಕಾಂಗ್ರೆಸ್ ಸರ್ಕಾರ ಯುವನಿಧಿ ಯೋಜನೆ ಜಾರಿಗೆ ತಂದು ಯಶಸ್ವಿಯಾಗಿ ಎರಡೂವರೆ ವರ್ಷ ಪೂರೈಸಿರುವುದು ಯುವಕರ ಬಾಳಿಗೆ ಸಹಕಾರಿಯಾಗಿದೆ ಎಂದು ಕಡೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆಸಂದಿ ಕಲ್ಲೇಶ್ ತಿಳಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved