ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಲಭೂತ ಹಕ್ಕುಗಳ ರಕ್ಷಿಸುವುದೇ ಪ್ರಜಾಪ್ರಭುತ್ವ : ಟಿ.ಡಿ. ರಾಜೇಗೌಡ
ಚಿಕ್ಕಮಗಳೂರು, ವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ಹೆಮ್ಮೆಯ ರಾಷ್ಟ್ರದ ವೈವಿಧ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹೇಳಿದ್ದಾರೆ.
ಶಾಸಕ ಮುನಿರತ್ನ ಮಾತನಾಡಿರುವ ಆಡಿಯೋ ಫೇಕ್ ಎಂಬ ಚರ್ಚೆ : ಶಿವಮೊಗ್ಗ ಸಂಸದ ರಾಘವೇಂದ್ರ
ಚಿಕ್ಕಮಗಳೂರು, ಶಾಸಕ ಮುನಿರತ್ನ ಅವರು ಒಂದು ವರ್ಗದ ಬಗ್ಗೆ ಮಾತನಾಡಿದ್ದಾರೆ ಎಂಬ ಆಡಿಯೋ ನಕಲಿ ಎಂಬ ಚರ್ಚೆಗಳು ಎಲ್ಲೆಡೆ ನಡೆಯುತ್ತಿವೆ. ಒಂದು ವೇಳೆ ಒಂದು ವರ್ಗಕ್ಕೆ ನೋವಾಗುವಂತೆ ಮುನಿರತ್ನ ಅವರು ಮಾತನಾಡಿದ್ದರೆ ಅದು ತಪ್ಪು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪ್ರತಿ ತಾಯಿ ತನ್ನ ಮಕ್ಕಳಲ್ಲೇ ಕೃಷ್ಣನ ಕಾಣುತ್ತಾಳೆ: ಬಿ.ಕೆ.ಪ್ರಮೀಳಕ್ಕೆ
ನರಸಿಹಂರಾಜಪುರ, ಪ್ರತಿಯೊಬ್ಬ ತಾಯಿ ತನ್ನ ಮಕ್ಕಳಲ್ಲಿ ಕೃಷ್ಣನನ್ನು ಕಾಣುತ್ತಾಳೆ ಎಂದು ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಬಿ.ಕೆ.ಪ್ರಮೀಳಕ್ಕ ತಿಳಿಸಿದರು.
ಲಾಭದತ್ತ ಕಡೂರು ಟೌನ್ ಕೋ- ಆಪರೇಟೀವ್ ಸೊಸೈಟಿ: ಕೆ.ಬಿ.ಸೋಮೇಶ್
ಕಡೂರು, 115 ವರ್ಷಗಳ ಇತಿಹಾಸದ ಕಡೂರು ಟೌನ್ ಕೋ-ಆಪರೇಟಿವ್ ಸೊಸೈಟಿ 2023-24ನೇ ಸಾಲಿನಲ್ಲಿ 6,34,485 ರು.ಗಳ ನಿವ್ವಳ ಲಾಭ ಗಳಿಸಿದ್ದು ಶೇರುದಾರರಿಗೆ ಶೇ 10 ಡಿವಿಡೆಂಟ್ನ್ನು ನೀಡುವುದಾಗಿ ಅಧ್ಯಕ್ಷ ಕೆ.ಬಿ.ಸೋಮೇಶ್ ಘೋಷಣೆ ಮಾಡಿದರು.
ತರಳಬಾಳು ಬೃಹನ್ಮಠವನ್ನು ಕಟ್ಟಿ, ಸಮಾಜ ಸಂಘಟಿಸಿದ ಶ್ರೇಯಸ್ಸು ಶಿವಕುಮಾರ ಶ್ರೀಗೆ ಸಲ್ಲುತ್ತದೆ: ನಿವೃತ್ತ ಶಿಕ್ಷಕ ಪುಟ್ಟಪ್ಪ ಟಿ.
ತರೀಕೆರೆ, ತರಳಬಾಳು ಜಗದ್ಗುರು ಬೃಹನ್ಮಠವನ್ನು ಸಮೃದ್ಧವಾಗಿ ಕಟ್ಟಿ, ಸಮಾಜವನ್ನು ಸಂಘಟಿಸಿದ ಶ್ರೇಯಸ್ಸು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಜಿಯವರಿಗೆ ಸಲ್ಲುತ್ತದೆ ಎಂದು ನಿವೃತ್ತ ಶಿಕ್ಷಕ ಪುಟ್ಟಪ್ಪ ಟಿ.ಹೇಳಿದರು.
ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಬೈಕಿನಲ್ಲಿ ಸಂಚಾರ
ಚಿಕ್ಕಮಗಳೂರು, ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಭಾನುವಾರ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ನಗರದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಹೆಚ್ಚು ಆದಾಯ ತರಲಿದೆ ಪುಷ್ಪ ಕೃಷಿ: ಡಿಸಿ ಮೀನಾ
ಚಿಕ್ಕಮಗಳೂರು, ತೋಟಗಾರಿಕೆ ಬೆಳೆಯಲ್ಲಿ ಪುಷ್ಪ ಕೃಷಿ ಬಹು ಮುಖ್ಯವಾದ ಪಾತ್ರ ಹೊಂದಿದೆ. ಇದು, ಹೆಚ್ಚು ಆದಾಯ ತಂದುಕೊಡುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಹಕ್ಕುಗಳಿಗೆ ತೋರುವ ಆಸಕ್ತಿ ಕರ್ತವ್ಯ ನಿರ್ವಹಣೆಯಲ್ಲೂ ಇರಬೇಕು: ಭಂಡಾರಿ ಶ್ರೀನಿವಾಸ್
ಕಡೂರು, ರಾಷ್ಟ್ರದ ಪ್ರಜೆಗಳಿಗೆ ಸಂವಿಧಾನದಡಿ ನೀಡಿರುವ ಹಕ್ಕುಗಳನ್ನು ಪಡೆಯಲು ತೋರುವಷ್ಟೇ ಆಸಕ್ತಿಯನ್ನು ಕರ್ತವ್ಯಗಳ ನಿರ್ವಹಣೆಗೂ ಇರಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.
ಕೇಂದ್ರದ ಹಿಂದಿ ಹೇರಿಕೆ ಖಂಡಿಸಿ ಕನ್ನಡಸೇನೆ ಪ್ರತಿಭಟನೆ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಧೋರಣೆ ಖಂಡಿಸಿ ನಗರದ ಪ್ರಧಾನ ಅಂಚೆ ಕಚೇರಿ ಎದುರು ಕನ್ನಡಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಷೇರುದಾರರ ಸಹಭಾಗಿತ್ವದಲ್ಲಿ ಪ್ರಗತಿ: ಅಧ್ಯಕ್ಷ ಎ.ಸಿ.ಸತೀಶ್
ಬೀರೂರು, ಆಡಳಿತ ಮಂಡಳಿ ಜೊತೆ ಷೇರುದಾರರ ಸಹಭಾಗಿತ್ವ ಸಹಕಾರಿ ಪ್ರಗತಿಗೆ ಅವಶ್ಯಕ ಎಂದು ಬೀರೂರು ಪಟ್ಟಣ ಸೌಹಾರ್ದ ಪತ್ತಿನ ಸಹಕಾರಿ ಅಧ್ಯಕ್ಷ ಎ.ಸಿ.ಸತೀಶ್ ತಿಳಿಸಿದರು.
< previous
1
...
176
177
178
179
180
181
182
183
184
...
416
next >
Top Stories
ಉಗ್ರರ ವಿರುದ್ಧ ಪಾಕ್ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್ನ ಇಬ್ಬರು ಉಗ್ರರು ಟ್ರಂಪ್ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್ ಸ್ಸಾರ್’ಗಳ ಬಳಸಿ ಭಾರತ ವಿರುದ್ಧವೇ ಪಾಕ್ ಅಪಪ್ರಚಾರ!
ಭಿಕ್ಷುಕ ಪಾಕ್ ಸಾಲಕ್ಕೆ ಐಎಂಎಫ್ 50 ಷರತ್ತು