• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಹುಲ್‌ ಗಾಂಧಿ ಹೇಳಿಕೆ ವಿಚಾರದಲ್ಲಿ ಬಿಜೆಪಿ ಗೊಂದಲ ಸೃಷ್ಟಿ: ಬಿ.ಕೆ.ಹರಿಪ್ರಸಾದ್‌
ನರಸಿಂಹರಾಜಪುರ, ರಾಹುಲ್‌ ಗಾಂಧಿ ಅವರು ಅಮೆರಿಕಾ ಪ್ರವಾಸದಲ್ಲಿದ್ದಾಗ ಮೀಸಲಾತಿ ರದ್ದತಿ ವಿಚಾರ ಹೇಳಿದ್ದಾರೆ ಎಂದು ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ದೂರಿದರು.
ಸಂಘಟನೆಯಿಂದ ಸಮಾಜದ ಬದಲಾವಣೆಗೆ ಪ್ರಯತ್ನಿಸಿ: ಕೋಟಾ ಶ್ರೀನಿವಾಸ ಪೂಜಾರಿ ಸಲಹೆ
ನರಸಿಂಹರಾಜಪುರ, ಸಮುದಾಯದ ಸಂಘಟನೆಯಿಂದ ಸಮಾಜದ ಬದಲಾವಣೆಗೆ ಪ್ರಯತ್ನಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಖಾಸಗಿ ಬಸ್ - ಆಟೋ ನಡುವೆ ಅಪಘಾತ: ಇಬ್ಬರ ಸಾವು
ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಆಟೋ ನಡುವೆ ನಗರದ ಹೊರ ವಲಯದಲ್ಲಿರುವ ನಲ್ಲೂರು ಗೇಟ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಇಂದು ಕಡೂರಿನಲ್ಲಿ ಪುರಸಭೆಯಿಂದ ಮಾನವ ಸರಪಳಿ ಕಾರ್ಯಕ್ರಮ
ಕಡೂರು, ಇಂದು (ಸೆ.15ರಂದು) ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಡೂರು ಪಟ್ಟಣದಲ್ಲಿ ಮಾನವ ಸರಪಳಿ ಕಾರ್ಯಕ್ರಮ ಆಚರಣೆಗೆ ಪುರಸಭೆಯಿಂದ ಸಕಲ ಸಿದ್ಧತೆ ನಡೆದಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ರಾಷ್ಟ್ರದ ಹಿತಕ್ಕಾಗಿ ಪಕ್ಷ ಬಲಗೊಳಿಸುವುದು ಅನಿವಾರ್ಯ: ಸಿ.ಟಿ.ರವಿ
ಚಿಕ್ಕಮಗಳೂರು, ಒಂದು ರಾಷ್ಟ್ರೀಯ ಹಿತಾಸಕ್ತಿಯಿರುವ ಪಕ್ಷ ಬಲಗೊಳ್ಳಬೇಕಿರುವುದು ಅಗತ್ಯತೆ ಅಷ್ಟೇ ಅಲ್ಲ ಅನಿವಾರ್ಯತೆಯೂ ಆಗಿದೆ ಎಂಬುದನ್ನು ಜನರಿಗೆ ಮನವರಿಕೆ ಮಾಡುತ್ತೇವೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ವಿದ್ಯಾರ್ಥಿಗಳು ಗಣಿತ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು: ಪ್ರವೀಣ ಪೂಜಾರಿ
ಶೃಂಗೇರಿ, ಗಣಿತ ಮನುಷ್ಯನ ಬದುಕಿನ ದೈನಂದಿನ ಚಟುವಟಿಕೆಗೆ ಅಗತ್ಯವಾದ ವಿಷಯವಾಗಿದೆ. ವ್ಯವಹಾರ, ಲೆಕ್ಕಾಚಾರಗಳು ಎಲ್ಲದಕ್ಕೂ ಗಣಿತ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆ, ಅಧ್ಯಯನಗಳ ದೃಷ್ಟಿಯಿಂದ ಗಣಿತ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಸಲಹೆ ನೀಡಿದರು.
ಮಹಿಳಾ ದೌರ್ಜನ್ಯ ಮುಕ್ತ ವಿಶ್ವವಾಗಿಸಲು ಪ್ರಯತ್ನಿಸಿ: ವೈಶಾಲಿ
ಚಿಕ್ಕಮಗಳೂರು, ಮಹಿಳಾ ದೌರ್ಜನ್ಯ ಮುಕ್ತ ವಿಶ್ವವಾಗಿಸಲು ಇನ್ನರ್‌ವ್ಹೀಲ್ ಕ್ಲಬ್‌ ಶ್ರಮಿಸುತ್ತಿದೆ ಎಂದು ಜಿಲ್ಲಾ ಛೇರ್‍ಮನ್ ವೈಶಾಲಿ ಕುಡ್ವ ಹೇಳಿದರು.ಇನ್ನರ್‌ವ್ಹೀಲ್ ಕ್ಲಬ್ ಆಫ್ ಚಿಕ್ಕಮಗಳೂರಿಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಿರುವ ಅವರು, ಕದ್ರಿಮಿದ್ರಿಯ ಜೀವನ ಸಂಧ್ಯಾ ವೃದ್ಧಾಶ್ರಮದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ನಿತ್ಯ ಜೀವನದಲ್ಲಿ ಗಣಿತ ಪ್ರಮುಖ: ಎಚ್‌.ಇ.ದಿವಾಕರ
ನರಸಿಂಹರಾಜಪುರ, ನಮ್ಮ ನಿತ್ಯ ಜೀವನದಲ್ಲಿ ಗಣಿತವೂ ಪ್ರಮುಖವಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಇ.ದಿವಾಕರ ಹೇಳಿದರು.ತಾಲೂಕಿನ ಸೀತೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸೀತೂರು ಗ್ರಾಮ ಪಂಚಾಯಿತಿಯ 8 ಶಾಲೆಗಳ ಮಕ್ಕಳಿಗಾಗಿ ಗಣಿತ ಕಲಿಕಾ ಆಂದೋಲನದಡಿ ನಡೆದ ಗಣಿತ ಸ್ಪರ್ಧೆಯಲ್ಲಿ ಮಾತನಾಡಿ, ಗಣಿತ ಎಂಬುದು ಕೇವಲ ಪಾಠವಲ್ಲ, ಕಲಿಕೆಯಲ್ಲ, ಅದು ಜೀವನದ ಒಂದು ಅಂಗ. ಎಲ್ಲಾ ರೀತಿಯ ವ್ಯವಹಾರ ಮಾಡಲು ಗಣಿತ ಜ್ಞಾನ ಹೊಂದಿರಲೇ ಬೇಕು. ಮಕ್ಕಳು ವಿಜ್ಞಾನ -ಗಣಿತದಲ್ಲಿ ಹೆಚ್ಚಿನ ಆಸಕ್ತಿ ತೋರಿದರೆ ಅವರ ಭವಿಷ್ಯ ಉಜ್ವಲವಾಗಲಿದೆ. ನಿಮ್ಮ ಮುಂದಿನ ಜೀವನದಲ್ಲಿ ಆರ್ಥಿಕ ತಜ್ಞ ಅಬ್ದುಲ್ ಕಲಾಂ ರೀತಿ ಬೆಳವಣಿಗೆ ಹೊಂದಬಹುದು ಎಂದರು.
ರೋಟರಿ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ: ದೇವಾನಂದ್‌
ಚಿಕ್ಕಮಗಳೂರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಾಜಮುಖಿ ಕೆಲಸಗಳಿಗೆ ಒತ್ತು ನೀಡುವ ರೋಟರಿ ಸಂಸ್ಥೆ ಸಮುದಾಯದ ಆರೋಗ್ಯ, ಸ್ವಾಸ್ಥ್ಯ ಹಾಗೂ ಜೀವನಮಟ್ಟ ಸುಧಾರಿಸಲು ಹಲವಾರು ವರ್ಷಗಳಿಂದ ಶ್ರಮಿಸುತ್ತಿದೆ ಎಂದು ರೋಟರಿ ಕಾಫಿ ಲ್ಯಾಂಡ್ ಜಿಲ್ಲಾ ರಾಜ್ಯಪಾಲ ದೇವಾನಂದ್ ಹೇಳಿದರು.
ಮಾದಿಗ ಸಮಾಜ ಶ್ರೇಯೋಭಿವೃದ್ಧಿ ಟ್ರಸ್ಟಿಗೆ ಪದಾಧಿಕಾರಿಗಳ ಆಯ್ಕೆ
ಕಡೂರು, ತಾಲೂಕಿನ ಮಾದಿಗ ಸಮಾಜ ಶ್ರೇಯೋಭಿವೃದ್ಧಿ ಟ್ರಸ್ಟಿನ ನೂತನ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಆರ್. ಜಿ. ಕೃಷ್ಣಸ್ವಾಮಿ ಆಯ್ಕೆಯಾದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 416
  • next >
Top Stories
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved