• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶೇಷ ಗ್ರಾಮಸಭೆಗೆ ಅಧಿಕಾರಿಗಳ ಗೈರು: ಹೇರೂರಲ್ಲಿ ರಸ್ತೆ ತಡೆ
ಬಾಳೆಹೊನ್ನೂರು, ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಕೆ ಹಾಗೂ ಒತ್ತುವರಿ ತೆರವು ಆದೇಶದ ವಿರುದ್ಧ ಸಮೀಪದ ಹೇರೂರು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಕರೆದಿದ್ದ ವಿಶೇಷ ಗ್ರಾಮಸಭೆಗೆ ಅಹವಾಲು ಸ್ವೀಕರಿಸಲು ಬಾರದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ದಿಢೀರ್‌ ರಸ್ತೆ ತಡೆ ನಡೆಸಿದರು.
ಅಧಿಕಾರಿಗಳ ಗೈರು ಮೆಸ್ಕಾಂ ಜನಸಂಪರ್ಕ ಸಭೆ ಬಹಿಷ್ಕಾರ
ಬಾಳೆಹೊನ್ನೂರು, ಮೆಸ್ಕಾಂ ಬಾಳೆಹೊನ್ನೂರು ಉಪವಿಭಾಗ ವ್ಯಾಪ್ತಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗ್ರಾಹಕರ ಜನ ಸಂಪರ್ಕ ಸಭೆಗೆ ಗೈರು ಹಾಜರಾದ ಹಿರಿಯ ಅಧಿಕಾರಿಗಳ ಆಕ್ರೋಶಗೊಂಡ ಗ್ರಾಮಸ್ಥರು ಘೋಷಣೆ ಕೂಗಿ ಸಭೆಯನ್ನು ಬಹಿಷ್ಕರಿಸಿದರು.
ಕಸಾಪ ಹಳ್ಳಿ ಹಳ್ಳಿಯಲ್ಲೂ ಪಸರಿಸುತ್ತಿದೆ ಕನ್ನಡದ ಕಂಪು
ನರಸಿಂಹರಾಜಪುರ, ಕನ್ನಡ ಸಾಹಿತ್ಯ ಪರಿಷತ್ ಹಳ್ಳಿ, ಹಳ್ಳಿಗಳಲ್ಲೂ ಕನ್ನಡದ ಕಂಪನ್ನು ಪಸರಿಸುತ್ತಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ ಎಂ.ಪಿ. ಚಕ್ರಪಾಣಿ ತಿಳಿಸಿದರು.
ಕನ್ನಡ ಜ್ಯೋತಿ ರಥ ಯಾತ್ರೆ 20 ರಂದು ಜಿಲ್ಲೆಗೆ ಪ್ರವೇಶ
ಚಿಕ್ಕಮಗಳೂರು, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಮ್ಮಿ ಕೊಂಡಿರುವ ಕರ್ನಾಟಕ ಸಂಭ್ರಮ 50 ಕಾರ್ಯಕ್ರಮದ ಅಂಗವಾಗಿ ಕನ್ನಡ ಜ್ಯೋತಿ ರಥ ಯಾತ್ರೆ ಇದೇ ಸೆ. 20 ರಂದು ನಮ್ಮ ಜಿಲ್ಲೆಗೆ ಪ್ರವೇಶ ಮಾಡಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ರಾಷ್ಟ್ರದ ಸಂದೇಶ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟಂಬರ್ 15 ರ ಭಾನುವಾರ ಮಾನವ ಸರಪಳಿ ರಚಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ನಮ್ಮ ದೇಶದ ಪ್ರಜಾಪ್ರಭುತ್ವದ ಸಂದೇಶವನ್ನು ಪ್ರಪಂಚಕ್ಕೆ ತಿಳಿಸುವ ಬೃಹತ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಉಪ ಜಾತಿಗಳಿಗೆ ಒಳ ಮೀಸಲಾತಿ ಜಾರಿಗೊಳಿಸಲು ದಸಂಸ ಒತ್ತಾಯ
ಚಿಕ್ಕಮಗಳೂರು, ಸುಪ್ರೀಂ ಕೋರ್ಟ್‌ನ ಆದೇಶದನ್ವಯ ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಶೀಘ್ರವೇ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ ದಸಂಸ ಮುಖಂಡರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಗುರುವಾರ ತಮಟೆ ಬಾರಿಸುವ ಮೂಲಕ ಚಳುವಳಿ ನಡೆಸಿದರು.
ನಾಗಮಂಗಲ ಘಟನೆ ಖಂಡಿಸಿ ಪ್ರತಿಭಟನೆ
ಚಿಕ್ಕಮಗಳೂರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿ, ಪೆಟ್ರೋಲ್ ಬಾಂಬ್ ಎಸೆದಿದ್ದನ್ನು ಖಂಡಿಸಿ ನಗರದ ಹನುಮಂತಪ್ಪ ವೃತ್ತದಲ್ಲಿ ಗುರುವಾರ ಚಿಕ್ಕಮಗಳೂರು ನಾಗರಿಕ ಸಮಿತಿ ಸಾರ್ವಜನಿಕ ಗಣೋತ್ಸವ ಮಂಡಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸೌಲಭ್ಯ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, 2007ರಲ್ಲಿ ಕಟ್ಟಡ ಕಾರ್ಮಿಕರ ಒಳಿತಿಗೆ ಆಗಿನ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್‌ ಅವರು ಕಾರ್ಮಿಕ ಮಂಡಳಿ ಸ್ಥಾಪನೆ ಮಾಡಿದ್ದರು ಎಂದು ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸಿ: ಕೋಟಾ ಶ್ರೀನಿವಾಸ್‌ ಪೂಜಾರಿ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಿದರೆ ಸಾರ್ವಜನಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಬಗರ್ ಹುಕುಂ ಸಮಿತಿಯಿಂದ ನ್ಯಾಯಯುತ ಕೆಲಸ: ಶಾಸಕ ಕೆ.ಎಸ್.ಆನಂದ್
ಕಡೂರು, ತಾಲೂಕಿನ ನೂತನ ಬಗರ್ ಹುಕುಂ ಸಮಿತಿ ಮುಂದೆ ಅರ್ಹ ರೈತರಿಗೆ ನ್ಯಾಯ ಒದಗಿಸುವ ದೊಡ್ಡ ಸವಾಲಿದ್ದು ಸಮಿತಿ ನ್ಯಾಯ ಒದಗಿಸುವ ಕೆಲಸ ಮಾಡಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved