• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೂರು, ಬೀರೂರು ಸಾರ್ವಜನಿಕ ಆಸ್ಪತ್ರೆಗೆ 2 ಅಂಬುಲೆನ್ಸ್: ಕೆ.ಎಸ್. ಆನಂದ್
ಕಡೂರು, ಶೀಘ್ರದಲ್ಲೇ ಕಡೂರು ಮತ್ತು ಬೀರೂರು ಸಾರ್ವಜನಿಕ ಆಸ್ಪತ್ರೆಗಳಿಗೆ ಎರಡು ಹೊಸ ಅಂಬ್ಯುಲೆನ್ಸ್ ಗಳನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.
ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ: ಸುನೀಲ್‍ಕುಮಾರ್‌
ಚಿಕ್ಕಮಗಳೂರು, ತಲತಲಾಂತರದಿಂದ ಮೀಸಲಾತಿ ಮೂಲಕ ಪರಿಶಿಷ್ಟ ಜಾತಿ, ಪಂಗಡ ಏಳಿಗೆ ಕಂಡಿದೆ. ಆದರೆ, ಮೀಸಲಾತಿ ರದ್ದತಿ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಯಿಂದ ಗಾಬರಿ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‍ಕುಮಾರ್ ಹೇಳಿದರು.
ಒಕ್ಕೂಟದಲ್ಲಿ ಪಾರದರ್ಶಕ ವ್ಯವಹಾರ ನಿರ್ವಹಿಸುವುದೇ ಮಹಾಸಭೆ ಮುಖ್ಯ ಉದ್ದೇಶ
ನರಸಿಂಹರಾಜಪುರ, ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟಗಳಲ್ಲಿ ಆಗಿರುವ ಲೆಕ್ಕಾಚಾರಗಳನ್ನು ವಾರ್ಷಿಕ ಮಹಾ ಸಭೆಯಲ್ಲಿ ಪಾರದರ್ಶಕವಾಗಿ ಪ್ರದರ್ಶಿಸಲಾಗುತ್ತದೆ ಎಂದು ಎನ್.ಆರ್.ಎಲ್.ಎಂ. ಜಿಲ್ಲಾ ವ್ಯವಸ್ಥಾಪಕ ರಾಜೇಶ್ ಹೇಳಿದರು.
2-3 ತಿಂಗಳಲ್ಲಿ ನೂತನ ಸಹಕಾರ ನೀತಿ ಜಾರಿಗೆ ಬರಲಿದೆ
ನರಸಿಂಹರಾಜಪುರ, ಕೇಂದ್ರ ಸರ್ಕಾರ ಮುಂದಿನ 2-3 ತಿಂಗಳಲ್ಲಿ ನೂತನ ಸಹಕಾರ ನೀತಿ ಜಾರಿಗೆ ತರಲಿದೆ ಎಂದು ಸೀತೂರಿನ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ವೈ.ಎಸ್‌. ಸುಬ್ರಮಣ್ಯ ತಿಳಿಸಿದರು
ಬಡವರು, ದೀನದಲಿತರಿಗೆ ಸಹಾಯ ಮಾಡಬೇಕು: ಸುರೇಶ್ ಚಂದ್ರ
ತರೀಕೆರೆ, ಬಡವರಿಗೆ ಮತ್ತು ದೀನದಲಿತರಿಗೆ ಸಹಾಯ ಮಾಡಬೇಕು ಎಂದು ಬೆಂಗಳೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಸಮಿತಿ ಸದಸ್ಯ, ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಹೇಳಿದ್ದಾರೆ.
ಅರಣ್ಯ ಒತ್ತುವರಿ ತೆರವಿಗೆ ವಿರೋಧ: ಕಳಸ ಬಂದ್ ಯಶಸ್ವಿ
ಕಳಸ, ಅರಣ್ಯ ಒತ್ತುವರಿ ತೆರವು ವಿರೋಧಿಸಿ ರೈತರು ಬುಧವಾರ ನಡೆಸಿದ ಕಳಸ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಅಂಗಡಿ ಮಾಲೀಕರು ವಹಿವಾಟು ಬಂದ್‌ ಮಾಡಿ ಬೆಂಬಲ ಸೂಚಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ತಾಲೂಕು ಕೇಂದ್ರದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಬಸ್‌ ಸಂಚಾರ ವಿರಳವಾಗಿತ್ತು.
ಬಿಇಒ ಕಚೇರಿ ಎದುರು ವಿದ್ಯಾರ್ಥಿಗಳ ಪ್ರತಿಭಟನೆ
ಚಿಕ್ಕಮಗಳೂರುತಾಲೂಕಿನ ಸಿದ್ದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಆಗ್ರಹಿಸಿ ಆ ಶಾಲೆ ವಿದ್ಯಾರ್ಥಿಗಳು ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ತೀರ್ಪು ನೀಡುವಾಗ ಬಹಳ ಎಚ್ಚರ ವಹಿಸಬೇಕು: ನ್ಯಾ. ಶ್ರೀಕಾಂತ್
ತರೀಕೆರೆ, ನೂತನವಾಗಿ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ತರೀಕೆರೆ ವಕೀಲರ ಸಂಘದ ಸದಸ್ಯ ರಮೇಶ್.ಕೆ ಮತ್ತು ಪೂಜಾಕುಮಾರ್ ಅವರಿಗೆ ತರೀಕೆರೆ ವಕೀಲರ ಸಂಘದಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವೈದ್ಯರ ಮೇಲೆ ಹಲ್ಲೆ ಖಂಡಿಸಿ ತಹಸೀಲ್ದಾರ್‌ಗೆ ಮನವಿ
ಕೊಪ್ಪ: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಹಿರಿಯ ವೈದ್ಯ ಡಾ. ಬಿ.ಎಸ್ ವೆಂಕಟೇಶ್‌ ಮೇಲೆ ನಡೆದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಕೊಪ್ಪ ಘಟಕದಿಂದ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕೊಪ್ಪ ತಹಸೀಲ್ದಾರ್‌ಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಮಗು-ದೇಶದ ಭವಿಷ್ಯ ಕಟ್ಟುವವರು ಶಿಕ್ಷಕರು: ಶಾಸಕ ಕೆ.ಎಸ್.ಆನಂದ್.
ಬೀರೂರು, ದೇಶದ ಶಿಕ್ಷಣ ಮತ್ತು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದ್ದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಬದಲಾವಣೆಗೆ ಸಾಕಷ್ಟು ಶ್ರಮಿಸಿದ್ದರು. ಅವರ ಮಾರ್ಗದರ್ಶನದಲ್ಲಿ ಶಿಕ್ಷಕ ವೃಂದ ಸಾಗಬೇಕಿದೆ ಎಂದು ಕ್ಷೇತ್ರ ಶಾಸಕ ಕೆ.ಎಸ್.ಆನಂದ್ ಕರೆ ನೀಡಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved