• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿಗೆ ಹೊಂದಿಕೊಂಡಂತೆ ಮಕ್ಕಳನ್ನು ಬೆಳೆಸಲು ಮಕ್ಕಳ ತಜ್ಞ ಡಾ.ಎಸ್. ಗಿರೀಶ್ ಕರೆ
ತರೀಕೆರೆ, ದೇಶದ ಸಂಸ್ಕೃತಿ ಸಂಸ್ಕಾರ ಕಲಿಸಿ ಪ್ರಕೃತಿಗೆ ಹೊಂದಿಕೊಂಡಂತೆ ಮಕ್ಕಳನ್ನು ಬೆಳೆಸಬೇಕೆಂದು ಪಟ್ಟಣದ ಪೋದಾರ್ ಜುಂಬೋ ಕಿಡ್ಸ್ ಶಾಲೆ ಸಂಸ್ಥಾಪಕ, ಆಶೀರ್ವಾದ ನರ್ಸಿಂಗ್ ಹೋಂನ ಮಕ್ಕಳ ತಜ್ಞ ಡಾ.ಎಸ್.ಗಿರೀಶ್ ಹೇಳಿದ್ದಾರೆ.
ದೇಶದ ಅಭಿವೃದ್ಧಿಗೆ ಡಾ.ಮನಮೋಹನ್ ಸಿಂಗ್ ಆರ್ಥಿಕ ನೀತಿ ಕಾರಣ: ಪಿ.ಆರ್.ಸದಾಶಿವ
ನರಸಿಂಹರಾಜಪುರ, ಭಾರತದಲ್ಲಿ ನೂತನ ನೀತಿ ಜಾರಿಗೊಳಿಸಿ ಆರ್ಥಿಕ ಸುಧಾರಣೆಗಳ ಮೂಲಕ ದೇಶವನ್ನು ಸಂಕಷ್ಟದಿಂದ ಪಾರು ಮಾಡಿ ಅಭಿವೃದ್ಧಿ ಪಥದತ್ತ ಕೊಂಡೊಯ್ದ ಕೀರ್ತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಹೇಳಿದರು.
ಪಠ್ಯಗಳಲ್ಲಿ ಹೆಚ್ಚು ಜನಪದ ಗದ್ಯಗಳನ್ನು ಅಳವಡಿಸುವುದರಿಂದ ಅನುಕೂಲ: ಡಾ.ಜಾನಪದ ಎಸ್.ಬಾಲಾಜಿ
ತರೀಕೆರೆ, ಶಾಲಾ ಕಾಲೇಜು ಪಠ್ಯಗಳಲ್ಲಿ ಹೆಚ್ಚು ಜನಪದ ಗದ್ಯ ಪದ್ಯಗಳನ್ನು ಅಳವಡಿಸುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಕನ್ನಡಜಾನಪದ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಈ ವರ್ಷ 115 ಪೋಕ್ಸೋ ಪ್ರಕರಣ ದಾಖಲು
ಚಿಕ್ಕಮಗಳೂರು, ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗೆ 2012ರಲ್ಲಿ ಕಠಿಣ ಕಾಯ್ದೆ ಜಾರಿಗೆ ಬಂದರೂ ಸಹ ಈ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿಲ್ಲ. ಈ ವರ್ಷದಲ್ಲಿ ಕಾಫಿ ನಾಡಿನಲ್ಲಿ 115 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಈ ಪ್ರಕರಣಗಳ ಸಂಖ್ಯೆ 111 ರಷ್ಟಿತ್ತು. ಅಂದರೆ ವರ್ಷದಿಂದ ವರ್ಷಕ್ಕೆ ಈ ಪ್ರಕರಣ ಹೆಚ್ಚಾಗುತ್ತಿದೆ.
ಸರಣಿ ಕಳವು ಪ್ರಕರಣ: ಇಬ್ಬರು ಅಂತರ ಜಿಲ್ಲಾ ಕಳ್ಳರ ಬಂಧನ
ಬಾಳೆಹೊನ್ನೂರು, ಪಟ್ಟಣದಲ್ಲಿ ಡಿ.19ರಂದು ನಡೆದಿದ್ದ ಸರಣಿ ಕಳವು ಪ್ರಕರಣ ಹಾಗೂ ವಿವಿಧ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಗಳಿಗೆ ಬೇಕಾಗಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಾಳೆಹೊನ್ನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ವಿಶ್ವ ನಾಯಕ ಮನಮೋಹನ್ ಸಿಂಗ್ ಕೊಡುಗೆ ಅಪಾರ: ಕೆ.ಎಸ್. ಆನಂದ್
ಕಡೂರು, ಭಾರತದ ಸಮಗ್ರ ಅಭಿವೃದ್ಧಿಗಾಗಿ ಆರ್ಥಿಕ ವ್ಯವಸ್ಥೆಗೆ ಒತ್ತು ನೀಡಿ ವಿಶ್ವಕ್ಕೆ ಮಾದರಿಯಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರ ಎಂದು ಶಾಸಕ ಕೆ.ಎಸ್. ಆನಂದ್ ಬಣ್ಣಿಸಿದರು.
ಬದುಕು ಸಾರ್ಥಕ ಮಾಡಿಕೊಂಡವರು ಚಿರಂಜೀವಿ: ಎಂ.ಎಲ್.ಮೂರ್ತಿ
ಚಿಕ್ಕಮಗಳೂರು, ತನ್ನ ಬದುಕನ್ನು ಯಾರು ಸಾರ್ಥಕ ಮಾಡಿಕೊಂಡಿರುತ್ತಾರೋ ಅವರು ಚಿರಂಜೀವಿಯಾಗಿರುತ್ತಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಹೇಳಿದರು.
ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಂಜು
ಚಿಕ್ಕಮಗಳೂರು, ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್.ಮಂಜು ಹೇಳಿದರು.
ಮನೆಯ ಹಿರಿಯರಿಂದಲೇ ಮಕ್ಕಳು ದುರಭ್ಯಾಸ ಕಲಿಯುವರು: ಎಚ್.ಎಸ್. ಬಾಲಕೃಷ್ಣ ಭಟ್
ನರಸಿಂಹರಾಜಪುರ, ಮನೆಯಲ್ಲಿ ಹಿರಿಯರು ದುಶ್ಚಟ ಕಲಿತರೆ ಮಕ್ಕಳು, ಕುಟುಂಭದ ಸದಸ್ಯರು ಸಹ ಅದನ್ನೇ ಮುಂದುವರಿಸುತ್ತಾರೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಎಚ್‌.ಎಸ್.ಬಾಲಕೃಷ್ಣ ಭಟ್ ತಿಳಿಸಿದರು.
29ಕ್ಕೆ ಕುವೆಂಪು ಜನ್ಮ ದಿನಾಚರಣೆ: ಬಿ.ಬಿ. ನಿಂಗಯ್ಯ
ಚಿಕ್ಕಮಗಳೂರು, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆ, ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಬೌದ್ಧ ಮಹಾಸಭಾ ಸಹಯೋಗದಲ್ಲಿ ಡಿ. 29ರಂದು ಮಧ್ಯಾಹ್ನ 2.30ಕ್ಕೆ ತೇಗೂರಿನ ಗಿರಿಧಾಮ ಬುದ್ಧ ವಿಹಾರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಆಯೋಜಿಸಲಾಗಿದೆ ಎಂದು ಅಂಬೇಡ್ಕರ್ ಅಧ್ಯಯನ ಸಂಸ್ಥೆ ಮುಖ್ಯಸ್ಥ ಹಾಗೂ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಹೇಳಿದ್ದಾರೆ.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 504
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved