• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಠಿಣ ಕಾನೂನು ಅನುಷ್ಠಾನದ ಅನಿವಾರ್ಯತೆ ಅರಣ್ಯ ಇಲಾಖೆಗಿದೆ : ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಈ ವೃತ್ತದ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆನೆಗಳು ಮತ್ತು ಹುಲಿಗಳ ಸಂಖ್ಯೆಯೂ ಹೆಚ್ಚಾಗಿರುವುದಕ್ಕೆ ಅರಣ್ಯ ಇಲಾಖೆ ಪಾತ್ರ ಶ್ಲಾಘನಾರ್ಹವಾಗಿದ್ದು ಅಭಿವೃದ್ಧಿ ಮತ್ತು ಪರಿಸರ ಎರಡರಲ್ಲೂ ಸಮತೋಲನದ ಜೊತೆ ಕಠಿಣ ಕಾನೂನನ್ನು ಅನುಷ್ಠಾನ ಮಾಡುವ ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಮೀನಾ ನಾಗರಾಜ್ ಅವರು ಹೇಳಿದರು.
ವೈದ್ಯರ ಮೇಲೆ ಹಲ್ಲೆ: ಕಠಿಣ ಶಿಕ್ಷೆ ನೀಡಲು ಬಿಜೆಪಿ ಆಗ್ರಹ
ಚಿಕ್ಕಮಗಳೂರು, ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಮಹಿಳೆಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಮ್ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಕಲ್ಯಾಣಿಯಲ್ಲಿ ಗಣೇಶ್‌ ವಿಸರ್ಜನೆಗೆ ಸಕಲ ಸಿದ್ಧತೆ
ಕಡೂರು ಪಟ್ಟಣದ ಕೆ.ಹೊಸಳ್ಳಿಯ ಕಲ್ಯಾಣಿಯಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆಗೆ ಪುರಸಭೆಯ ವತಿಯಿಂದ ಸುತ್ತಲು ಅಳವಡಿಸಿರುವ ಬ್ಯಾರಿಕೇಡ್ ಮತ್ತು ಸುರಕ್ಷತಾ ಕ್ರಮಗಳನ್ನು ಪುರಸಭಾ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಪರಿಶೀಲಿಸಿದರು.
ಸಾಧಕರಿಗೆ ಪ್ರಶಸ್ತಿಗಳು ಹುಡುಕಿ ಬರುತ್ತವೆ
ಕೊಪ್ಪ ಕಸಾಪದಿಂದ ರಾಜ್ಯ ಪ್ರಶಸ್ತಿ ಶಿಕ್ಷಕರಿಗೆ ಅಭಿನಂದನೆ
ವ್ಯಕ್ತಿಯ ಹುಟ್ಟಿನಿಂದ ಸಾವಿನವರೆಗೆ ಕಾನೂನು ಅವಶ್ಯ
ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದ ಎ.ಆರ್.ಕೃಷ್ಣಶಾಸ್ತ್ರೀ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಅವರು ಉದ್ಘಾಟಿಸಿದರು.
ವೈದ್ಯನ ಮೇಲೆ ಮಹಿಳೆ ಹಲ್ಲೆ: ಸಿಬ್ಬಂದಿ ಪ್ರತಿಭಟನೆ
ವೈದ್ಯರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದ ಸಿಬ್ಬಂದಿಯನ್ನು ಉದ್ದೇಶಿಸಿ ಸರ್ಜನ್‌ ಡಾ.ಮೋಹನ್‌ಕುಮಾರ್‌ ಮಾತನಾಡಿದರು.
90 ಸಾವಿರ ಜನರಿಂದ ಮಾನವ ಸರಪಳಿ ನಿರ್ಮಾಣ
ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ನವೀನ್‌ ಕುಮಾರ್ ಸೂಚನೆ
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಂಜೀವಿನಿ ಸಹಕಾರಿ
ಬಾವಿಕೆರೆ ಗ್ರಾಮದಲ್ಲಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ ನಡೆಯಿತು.
ಕಸ್ತೂರಿ ರಂಗನ್ ವರದಿ ಜಾರಿಗೆ 3ನೇ ಬಾರಿ ಅಧಿಸೂಚನೆ
ವರದಿಯ ಮೇಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ವಿಜಯಕುಮಾರ ಮನವಿ
ಗ್ರಾಮೀಣ ಕಾಲೇಜುಗಳಿಗೆ ಮಕ್ಳಳನ್ನು ಸೇರಿಸಿ: ಶಾಸಕ ಕೆ.ಎಸ್.ಆನಂದ್
ಕಡೂರು, ಗ್ರಾಮೀಣ ಕಾಲೇಜುಗಳು ವಿದ್ಯಾರ್ಥಿಗಳ ಕೊರತೆಯಿಂದ ನಲುಗುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಗ್ರಾಮೀಣ ಭಾಗದ ಕಾಲೇಜುಗಳಿಗೆ ಸೇರಿಸುವ ಮೂಲಕ ಕಾಲೇಜನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved