• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ವ್ಯಕ್ತಿಯ ಬೆಳವಣಿಗೆಗೆ ತುಂಬಾ ಅಗತ್ಯ: ಮೀನಾ ನಾಗರಾಜ್‌
ಚಿಕ್ಕಮಗಳೂರು, ಪ್ರತಿಯೊಬ್ಬ ವ್ಯಕ್ತಿ ಘನತೆ ಹಾಗೂ ವೈಯಕ್ತಿಕ ಹಕ್ಕಾಗಿರುವ ಶಿಕ್ಷಣ ವ್ಯಕ್ತಿಯ ಬೆಳವಣಿಗೆಗೆ ತುಂಬಾ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಕಳಸ ತಾಲೂಕು ಕೇಂದ್ರಕ್ಕೆ ಮೂಲ ಸವಲತ್ತು ನೀಡಲು ದೀಪಕ್‌ ದೊಡ್ಡಯ್ಯ ಆಗ್ರಹ
ಚಿಕ್ಕಮಗಳೂರು, ಕಳಸ ತಾಲೂಕು ಕೇಂದ್ರಕ್ಕೆ ಸಲ್ಲಬೇಕಾದ ಮೂಲ ಸವಲತ್ತು ಒದಗಿಸುವಲ್ಲಿ ವಿಳಂಬ ನೀತಿ ಅನುಸರಿಸಿದರೆ ಪಕ್ಷ ನಿವಾಸಿ ಗಳ ಜೊತೆಗೂಡಿ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಎಚ್ಚರಿಸಿದರು.
ಬೀರೂರಲ್ಲೂ ಶೀಘ್ರ ಇಂದಿರಾ ಕ್ಯಾಂಟೀನ್ : ಶಾಸಕ ಕೆ.ಎಸ್.ಆನಂದ್
ಬೀರೂರು, ಪಟ್ಟಣದ ಹೃದಯ ಭಾಗದಲ್ಲಿರುವ ಪ್ರವಾಸಿ ಮಂದಿರ ರಸ್ತೆಯಲ್ಲಿ ಶೀಘ್ರವೇ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗಿ ಸದ್ಯದಲ್ಲಿಯೇ ಲೋಕಾರ್ಪಣೆಗೊಳಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ನಿಷ್ಠೆಯಿಂದ ಕೆಲಸ ಮಾಡಿದರೆ ಅವಕಾಶಗಳು ತಾವಾಗೇ ಲಭ್ಯವಾಗುತ್ತವೆ: ಬಿ.ಎಂ. ಸಂದೀಪ್
ಚಿಕ್ಕಮಗಳೂರು, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಪರ, ಧ್ವನಿ ಇಲ್ಲದ ಜನರ ಸೇವೆ ಮಾಡಬೇಕು ಎಂಬುದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರ ಉದ್ದೇಶವಾಗಿದ್ದು, ಈ ರೀತಿ ಪೂರಕ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.
ಸಾಮರಸ್ಯ ಕಾಪಾಡುವಂತ ಮೌಲ್ಯಯುತ ಶಿಕ್ಷಣ ನೀಡಿ
ಶಿಕ್ಷಣದಲ್ಲಿ ಕೇವಲ ಅಂಕಗಳಿಕೆಯೇ ಮುಖ್ಯವಲ್ಲ ಅದರ ಜೊತೆಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಶಿಕ್ಷಣ ಕ್ಷೇತ್ರ ಜಾಗತಿಕವಾಗಿ ಬಹಳ ಬದಲಾವಣೆ ಹೊಂದಿದೆ. ಅದಕ್ಕೆ ಹೊಂದಿಕೊಳ್ಳುವ ಜ್ಞಾನ ಬೆಳೆಸಿಕೊಳ್ಳಬೇಕು.ಪ್ರಸ್ತುತ ಇಂಗ್ಲೀಷ್ ಮಾಧ್ಯಮವನ್ನು ಕಡೆಗಣಿಸುವಂತಿಲ್ಲ.
ಮಳೆಯಿಂದ ಕೊಳೆ ರೋಗಕ್ಕೆ ತುತ್ತಾದ ಅಡಕೆ: ರೈತರ ಬದುಕು ಅತಂತ್ರ
ಶೃಂಗೇರಿ, ಅಡಕೆ ಮಲೆನಾಡಿನ ಜನರ ಪ್ರಮುಖ ವಾಣಿಜ್ಯ ಬೆಳೆ ಮಾತ್ರವಲ್ಲ ಇಲ್ಲಿನ ರೈತರ ಜೀವನಾಧಾರ ಕಸುಬು. ಮಲೆನಾಡಿನ ಆರ್ಥಿಕತೆಯೂ ಅಡಕೆ ಬೆಳೆ ಮೇಲೆ ಅವಲಂಬಿಸಿದೆ. ವಾಣಿಜ್ಯ, ವ್ಯಾಪಾರ ಚಟುವಟಿಕೆ ಎಲ್ಲವೂ ಬಹುತೇಕ ಅಡಕೆ ಬೆಳೆ ಮೇಲೆ ಆಧರಿಸಿದೆ. ಆದರೆ ಎಲೆಚುಕ್ಕೆ ರೋಗ ಮತ್ತು ಹಳದಿ ಎಲೆರೋಗದಿಂದ ಅಡಕೆ ಬೆಳೆಗಾರರು ತೊಂದರೆಗೆ ಸಿಲುಕಿದ್ದ ಈ ಸಂದರ್ಭದಲ್ಲೆ ಹೆಚ್ಚಾದ ಮಳೆಯಿಂದ ಕೊಳೆರೋಗವೂ ತಗುಲಿ ರೈತರನ್ನು ಅತಂತ್ರಗೊಳಿಸಿದೆ.
ಸಹಕಾರ ಸಂಘ ವಸೂಲಿಗೆ ಸೀಮಿತವಾದರೆ ಅಭಿವೃದ್ಧಿ ಕುಂಠಿತ: ಲೋಕಪ್ಪಗೌಡ
ಚಿಕ್ಕಮಗಳೂರು, ಸಹಕಾರ ಸಂಘಗಳು ಎಂದರೆ ಕೇವಲ ತಮ್ಮ ವ್ಯಾಪ್ತಿಯ ರೈತರಿಗೆ ಬೆಳೆ ಸಾಲ ನೀಡುವುದು ಮತ್ತು ವಸೂಲಿ ಮಾಡುವುದು ಎನ್ನುವ ಮಟ್ಟಕ್ಕೆ ಸೀಮಿತವಾಗಿದ್ದರೆ ಅಭಿವೃದ್ಧಿ ಅಸಾಧ್ಯ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಿ.ಸಿ. ಲೋಕಪ್ಪ ಗೌಡ ಹೇಳಿದರು.
ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ ಅಗತ್ಯ: ಆರ್‌.ವೆಂಕಟರಮಣಯ್ಯ
ನರಸಿಂಹರಾಜಪುರ, ಕ್ರೀಡೆಯಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳೆವಣಿಗೆಗೆ ಸಹಕಾರಿಯಾಗಲಿದೆ ಎಂದು ಬೆಳ್ಳೂರು ಸರ್ಕಾರಿ ಪ್ರೌಢ ಶಾಲೆ ಎಸ್‌ ಡಿಎಂಸಿ ಅಧ್ಯಕ್ಷ ಆರ್‌. ವೆಂಕಟರಮಣಯ್ಯ ತಿಳಿಸಿದರು.
ಗಣೇಶ ತರಲು ಹೋಗುತ್ತಿದ್ದ ವಾಹನ ಅಪಘಾತ: ಇಬ್ಬರ ಸಾವು
ತರೀಕೆರೆ: ಗಣೇಶಮೂರ್ತಿ ತರಲು ತೆರಳುತ್ತಿದ್ದ ಟಾಟಾ ಏಸ್‌ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಿಗ್ಗೆ ದೋರನಾಳು ಸಮೀಪ ಬೈರಾಪುರ ಗೇಟ್ ಬಳಿ ನಡೆದಿದೆ.
ಲಕ್ಕವಳ್ಳಿ ಶ್ರೀ ಮಹಾ ಗಣಪತಿ ಪೆಂಡಾಲ್ ನಲ್ಲಿ ವಿನಾಯಕನ ಪ್ರತಿಷ್ಠಾಪನೆ
ತರೀಕೆರೆ, ಲಕ್ಕವಳ್ಳಿ ಗ್ರಾಮದ ಶ್ರೀ ಮಹಾ ಗಣಪತಿ ಸೇವಾ ಸಂಘದಿಂದ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಗ್ರಾಮದ ರಾಜಬೀದಿಯಲ್ಲಿ ವಾದ್ಯಗೋಷ್ಠಿ ಮೆರವಣಿಗೆ ಮೂಲಕ ಶ್ರೀ ಗಣೇಶ ಮೂರ್ತಿಯನ್ನು ಶ್ರೀ ಮಹಾ ಗಣಪತಿ ಪೆಂಡಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved