• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಟ್ಟಣ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹5 ಕೋಟಿ ಮಂಜೂರು: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ತರೀಕೆರೆ ಪಟ್ಟಣದ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹5 ಕೋಟಿ ಮಂಜೂರಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್‌ ಹೇಳಿದ್ದಾರೆ.
ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ: ವಿಧಾನ ಪರಿಷತ್‌ ಸದಸ್ಯಸಿ.ಟಿ. ರವಿ

ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ಹುಲ್ಲೇಹಳ್ಳಿಯಲ್ಲಿ ಗ್ರಾಮ ಸ್ಪಂದನಕ್ಕೆ ಉತ್ತಮ ಸ್ಪಂದನೆ: ಜಿ.ಪ್ರಕಾಶ್
ಬೀರೂರುಸರ್ಕಾರದ ಹೊಸ ಕಾರ್ಯಕ್ರಮವಾದ ಗ್ರಾಮ ಸ್ಪಂದನದಲ್ಲಿ ತಮ್ಮ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲೇ ಪರಿಹಾರ ಕಂಡುಕೊಳ್ಳಬಹುದು ಎಂದು ನೋಡಲ್ ಅಧಿಕಾರಿ ಜಿ.ಪ್ರಕಾಶ್ ತಿಳಿಸಿದರು.
ಮಕ್ಕಳಿಗೆ ಜೀವನ ಮೌಲ್ಯಗಳ ಕುರಿತು ಶಿಕ್ಷಣ ನೀಡಬೇಕು : ಎಸ್‌. ಮಂಜು
ಚಿಕ್ಕಮಗಳೂರು, ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕಲಿಕೆಗೆ ಪ್ರೋತ್ಸಾಹಿಸಬೇಕು. ಅಕ್ಷರ ಅಭ್ಯಾಸದ ಜೊತೆಗೆ ಜೀವನ ಮೌಲ್ಯಗಳ ಕುರಿತು ಶಿಕ್ಷಣ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್.ಮಂಜು ಹೇಳಿದರು.
ಎಲಿಫಂಟ್ ಟಾಸ್ಕ್ ಪೋರ್ಸ್ ಗೆ ಅಗತ್ಯ ಪರಿಕರ ಪೂರೈಕೆ: ಟಿ.ಡಿ.ರಾಜೇಗೌಡ ಭರವಸೆ
ನರಸಿಂಹರಾಜಪುರ, ತಾಲೂಕಿನಲ್ಲಿ ಆನೆಗಳ ಸಂಚಾರ ಹೆಚ್ಚಾದ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಟಾಸ್ಕ್ ಫೋರ್ಸ್ ತಂಡಕ್ಕೆ ಬೇಕಾದ ಅಗತ್ಯ ಪರಿಕರ ಗಳನ್ನು ಅರಣ್ಯ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಕೂಡಲೇ ಪೂರೈಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.
ಮಕ್ಕಳಿಗೆ ದೇಶದ ಸಂಸ್ಕೃತಿ ಕಲಿಸಿಕೊಡಲು ಪರಶುರಾಮಪ್ಪ ಕರೆ
ತರೀಕೆರೆ, ಮಕ್ಕಳಿಗೆ ದೇಶದ ಸಂಸ್ಕೃತಿ ಕಲಿಸಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಎಚ್.ಎ. ಹೇಳಿದ್ದಾರೆ.ಪಟ್ಟಣದ ಕೋಡಿಕ್ಯಾಂಪ್ ಆರಾಧನಾ ಅಕಾಡೆಮಿಯಿಂದ ಆರಾಧನಾ ಶಾಲೆ ಆವರಣದಲ್ಲಿ ನಡೆದ ಆರಾಧನೋತ್ಸವ-20 ಶಾಲೆ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಶಾಲಾ ತರಗತಿಗಳಲ್ಲಿ ಮಕ್ಕಳ ಭವಿಷ್ಯ ರೂಪಿತವಾಗುತ್ತದೆ. ಮಕ್ಕಳ ಮಾತುಗಳನ್ನು ಕೇಳಲು ಚಂದ, ಇದರಲ್ಲಿ ಶಿಕ್ಷಕರ ಪಾತ್ರವೂ ಇರುತ್ತದೆ. ಮಕ್ಕಳನ್ನು ಅಕ್ಷರಸ್ತರನ್ನಾಗಿ ಮಾಡುವುದಷ್ಟೇ ಅಲ್ಲ, ಮಕ್ಕಳಿಗೆ ಸದ್ಗುಣಗಳನ್ನು ಕಲಿಸಬೇಕು. ಮಕ್ಕಳು ಮೊಬೈಲ್ ನಿಂದ ದೂರ ಇರಬೇಕು. ಮಕ್ಕಳ ಪ್ರತಿಭೆ ಹೊರತೆಗೆಯಲು ವಿದ್ಯಾರ್ಥಿ ಜೀವನ ಒಂದು ಉತ್ತಮ ಅವಕಾಶ. ಶಾಲೆ ಉತ್ತಮ ಪರಿಸರವನ್ನು ಹೊಂದಿದೆ ಎಂದು ಹೇಳಿದರು.
ಅಡಕೆ ಕಳವು ಮಾಡಿದ್ದ ಇಬ್ಬರ ಬಂಧನ: 202.87 ಕೆಜಿ ಒಣ ಅಡಿಕೆ, ಕಾರು ವಶ
ನರಸಿಂಹರಾಜಪುರ, ಮುತ್ತಿನಕೊಪ್ಪ ಹಾಗೂ ತಾಲೂಕಿನ ವಿವಿಧ ಕಡೆ ಅಡಕೆ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಲಕ್ಕಿನ ಕೊಪ್ಪದಲ್ಲಿ ವಾಸ ಮಾಡುತ್ತಿರುವ ಕಡೂರಿನ ಮಹಮದ್‌ ಸಾಧಿಕ್‌ ಬಿನ್‌ ನಸ್ರುಲ್ಲಾ ಖಾನ್‌ ಹಾಗೂ ಲಕ್ಕಿನಕೊಪ್ಪದ ಸಲ್ಮಾ ಕೋಂ ಮಹಮ್ಮದ್ ಸಾದಿಕ್ ಬಂಧಿತ ಆರೋಪಿಗಳು.
ಮನೆಗಳ ಇ ಸ್ವತ್ತನ್ನು ಗ್ರಾಮ ಪಂಚಾಯಿತಿಯವರೇ ಮಾಡಬೇಕು: ತನುಜಾ ಟಿ.ಸವದತ್ತಿ ಸೂಚನೆ
ನರಸಿಂಹರಾಜಪುರ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಜೂರಾದ ಮನೆಗಳ ಇ ಸ್ವತ್ತನ್ನು ಗ್ರಾಮ ಪಂಚಾಯಿತಿಯವರೇ ಮಾಡಿಸಿಕೊಡಬೇಕು ಎಂದು ನಾಗಲಾಪುರ ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿ ಹಾಗೂ ತಹಸೀಲ್ದಾರ್ ತನುಜ ಟಿ.ಸವದತ್ತಿ ಸೂಚಿಸಿದರು.
ತಂಬಾಕು ಸೇವನೆ ತ್ಯಜಿಸಿ ಆರೋಗ್ಯವಂತ ಜೀವನ ನಡೆಸಬೇಕು: ಕೇಶವಮೂರ್ತಿ
ನರಸಿಂಹರಾಜಪುರ, ಈಗಾಗಲೇ ತಂಬಾಕು ಸೇವಿಸಿ ಕ್ಯಾನ್ಸರ್‌ ನಿಂದ ಬಳಲುತ್ತಿರುವ ರೋಗಿಗಳನ್ನು ನೋಡಿಯಾದರೂ ತಂಬಾಕು ಉತ್ಪನ್ನ ಸೇವನೆ ತ್ಯಜಿಸಿ ಆರೋಗ್ಯವಂತ ಜೀವನ ನಡೆಸಬೇಕು ಎಂದು ಸಾರ್ವಜನಿಕ ಆಸ್ಪತ್ರೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆರ್. ಕೇಶವಮೂರ್ತಿ ಸಲಹೆ ನೀಡಿದರು.
ಶೃಂಗೇರಿ ಸುಸಜ್ಜಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯ, ಸಿಬ್ಬಂದಿಯೇ ಇಲ್ಲ
ಶೃಂಗೇರಿ, ಆಸ್ಪತ್ರೆಗೆ ಸುಸಜ್ಜಿತ ಕಟ್ಟಡವಿದೆ. ಸುಣ್ಣಬಣ್ಣ ಸಹಿತ ಸುತ್ತಮುತ್ತಲು ಉತ್ತಮ ಸ್ವಚ್ಛ ವಾತಾವರಣವಿದೆ. ಇಂಟರ್ ಲಾಕ್ ಅಳವಡಿಸಲಾಗಿದೆ. ಸುಮಾರು 30 ಬೆಡ್ ಗಳಿದ್ದು ಎಲ್ಲಾರೀತಿಯ ಮೂಲಭೂತ ಸೌಕರ್ಯಗಳಿವೆ. ಎಕ್ಸರೆ, ಆಕ್ಸಿಜನ್ ಘಟಕ, ಔಷದಿ ಸಾಮಗ್ರಿಗಳು, ಸಹಿತ ಎಲ್ಲಾ ಮೂಲ ಸೌಕರ್ಯಗಳಿದ್ದರೂ ಅಗತ್ಯ ವೈದ್ಯ, ಸಿಬ್ಬಂದಿಯೇ ಇಲ್ಲದೇ ಹಲವು ವರ್ಷಗಳಿಂದ ಆಸ್ಪತ್ರೆಯಲ್ಲಿ ಬೃಹತ್ ಸಮಸ್ಯೆ ಕಾಡುತ್ತಿದೆ. ಇದು ವೈದ್ಯ, ಸಿಬ್ಬಂದಿ ಕೊರತೆ ಎದುರಿಸುತ್ತಿರುವ ತಾಲೂಕಿನ ಕೇಂದ್ರ ಬಿಂದುವಾದ ತಾಲೂಕು ಸಾರ್ವಜನಿಕ ಆಸ್ಪತ್ರೆ ದುಸ್ಥಿತಿ.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 504
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved