ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿಕ್ಕಮಗಳೂರಲ್ಲಿ ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ
ಚಿಕ್ಕಮಗಳೂರು: ವಿಧಾನ ಪರಿಷತ್ನಲ್ಲಿ ನಡೆದ ಘಟನೆ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಚಿಕ್ಕಮಗಳೂರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.ಮಾಗಡಿ ಚೆಕ್ ಪೋಸ್ಟ್ ಬಳಿ ಕಾದಿದ್ದ ಅಭಿಮಾನಿಗಳು ರಾತ್ರಿ 10.30ಕ್ಕೆ ಆಗಮಿಸಿದ ಸಿ.ಟಿ.ರವಿ ಅವರಿಗೆ ಹೂವು ಹಾಗೂ ಹಣ್ಣಿನ ಹಾರಗಳನ್ನು ಹಾಕಿ ಸ್ವಾಗತಿಸಿದರು. ಕಾರ್ಯಕರ್ತರು ಹಾಗೂ ಅಬಿಮಾನಿಗಳ ಬೈಕ್ ಹಾಗೂ ಕಾರುಗಳ ರ್ಯಾಲಿಯ ಮೂಲಕ ನಗರಕ್ಕೆ ಕರೆ ತರಲಾಯಿತು. ನಗರಕ್ಕೆ ಬರುವ ಮಾರ್ಗ ಮಧ್ಯೆ ಹಿರೇಮಗಳೂರಿನಲ್ಲಿಯೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಕಾಡಾನೆಗಳು ಪ್ರತ್ಯಕ್ಷ: ಟಾಸ್ಕ್ ಪೋರ್ಸ್ ಕಾರ್ಯಾಚರಣೆ
ನರಸಿಂಹರಾಜಪುರ, ತಾಲೂಕಿನ ಕಡಹಿನ ಬೈಲು ಗ್ರಾಮ ಪಂಚಾಯಿತಿಯ ಹಳ್ಳೂರಗದ್ದೆ, ಹಾರೇಕೊಪ್ಪ ಬಸ್ಸು ನಿಲ್ದಾಣ, ಚಿನ್ನಮಣಿ, ಜೇನುಕಟ್ಟು ಸರ, ಭದ್ರಾ ಕಾಲೋನಿಯಲ್ಲಿ ಶುಕ್ರವಾರ ಸಂಜೆ ಹಾಗೂ ಶನಿವಾರ ಬೆಳಿಗ್ಗೆ ಹಾಗೂ ಸಂಜೆ ಕಾಡಾನೆಗಳು ಕಾಣಿಸಿಕೊಂಡಿವೆ.
ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ದೂರವಿರಬೇಕು: ಡಾ.ಪ್ರಬುದ್ಧ
ಶೃಂಗೇರಿ, ಮೊಬೈಲ್ ನಿಂದ ಎಷ್ಟು ಅನುಕೂಲವಾಗುತ್ತಿದೆಯೋ ಅಷ್ಟೆ ಅನಾನುಕೂಲವೂ ಇದೆ. ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳ ಬದುಕನ್ನೇ ಹಾಳು ಮಾಡುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ದೂರವಿಡಬೇಕು ಎಂದು ಐಎಫ್ಎಸ್ ಅಧಿಕಾರಿ ಡಾ.ಪ್ರಬುದ್ಧ ಹೇಳಿದರು.
ಸರ್ಫೇಸಿ ಕಾಯ್ದೆ ತಪ್ಪಿಸಲು ಒನ್ ಟೈಂ ಸೆಟಲ್ಮೆಂಟ್ ಅವಕಾಶ: ದಿನೇಶ್
ಚಿಕ್ಕಮಗಳೂರು, ಬ್ಯಾಂಕ್ ಸಾಲ ಸುಸ್ಥಿದಾರ ಕಾಫಿ ಬೆಳೆಗಾರರಿಗೆ ಸರ್ಫೇಸಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತಮ್ಮ ಜಮೀನು ಹರಾಜು ಹಾಕುವ ಮೂಲಕ ಜೀವನವೇ ಅಸ್ಥಿರವಾಗುವ ಒತ್ತಡದಲ್ಲಿದ್ದವರಿಗೆ ಕೇಂದ್ರ ಸರ್ಕಾರ ದೊಡ್ಡದೊಂದು ರಿಲೀಫ್ ನೀಡಿದೆ ಎಂದು ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದ್ದಾರೆ.
ದೇಶದಲ್ಲಿ ಪ್ರತಿ ವರ್ಷ ರೇಬೀಸ್ನಿಂದ 5-6 ಸಾವಿರ ಜನರ ಮರಣ: ಡಾ.ಮುರಳಿಧರ್ ಕಿರಣಕರೆ
ನರಸಿಂಹರಾಜಪುರ, ಭಾರತ ದೇಶದಲ್ಲಿ ಪ್ರತಿ ವರ್ಷ ರೇಬಿಸ್ ಕಾಯಿಲೆಯಿಂದ 5 ರಿಂದ 6 ಸಾವಿರ ಜನರು ಮರಣ ಹೊಂದುತ್ತಿದ್ದಾರೆ ಎಂದು ತೀರ್ಥಹಳ್ಳಿ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಮುರುಳಿಧರ್ ತಿಳಿಸಿದರು.
ಮಳೆ ನೀರು ಕೊಯ್ಲು, ಜಲಮೂಲಗಳ ಸಂರಕ್ಷಣೆ ಅಗತ್ಯ: ಹನುಮಂತಪ್ಪ
ತರೀಕರೆ ಮಳೆ ನೀರು ಕೊಯ್ಲು, ಜಲಮೂಲಗಳ ಸಂರಕ್ಷಣೆ ಅಗತ್ಯ ಎಂದು ತರೀಕೆರೆ ಕೃಷಿ ಇಲಾಖೆ ಕೃಷಿ ಅಧಿಕಾರಿ-ಹನುಮಂತಪ್ಪ ಹೇಳಿದ್ದಾರೆ. ಎಂ.ಸಿ.ಹಳ್ಳಿ ವಲಯದ ಮಾಚೆನಹಳ್ಳಿ ಶ್ರೀ ರಾಮ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ತರೀಕೆರೆ ಯಿಂದ ಸಮೀಪದ ಎಂ.ಸಿ.ಹಳ್ಳಿ ವಲಯ ಮಾಚೇನಹಳ್ಳಿ ಶ್ರೀರಾಮ ಸಭಾಂಗಣದಲ್ಲಿ ಕೃಷಿ ನೀರಾವರಿ ಮತ್ತು ಮಳೆ ಕೊಯ್ಲು ಬಗ್ಗೆ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರದಿಂದ ಅಧಿಕಾರ ದುರ್ಬಳಕೆ : ದೇವರಾಜ್ ಶೆಟ್ಟಿ
ಚಿಕ್ಕಮಗಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಸಿ.ಟಿ. ರವಿ ಮಾತು ಸಂವಿಧಾನಕ್ಕೆ ಮಾಡಿರುವ ಅಪಚಾರ: ರವೀಶ್
ಚಿಕ್ಕಮಗಳೂರು, ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಡಿರುವ ಮಾತುಗಳು ಸಂವಿಧಾನಿಕ ನಡವಳಿಕೆಗೆ ಮಾಡಿರುವ ಅಪಚಾರ. ಇಂಥ ನಡವಳಿಕೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಹೇಳಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
ಚಿಕ್ಕಮಗಳೂರು, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೂಡಲೇ ಬಿಜೆಪಿ ಯಿಂದ ಉಚ್ಛಾಟನೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಿ.ಟಿ. ರವಿ ಬಂಧನ: ಚಿಕ್ಕಮಗಳೂರು ನಗರ ಬಂದ್ಗೆ ನೀರಸ ಪ್ರತಿಕ್ರಿಯೆ
ಚಿಕ್ಕಮಗಳೂರುಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಿಸಿದ ಆರೋಪದ ಮೇರೆಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಶುಕ್ರವಾರ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
< previous
1
...
185
186
187
188
189
190
191
192
193
...
504
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು