• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೌಲ್ಯಾಧಾರಿತ ಬದುಕಿನ ಚಿಂತನೆಗಳು ಆಶಾಕಿರಣ: ರಂಭಾಪುರಿ ಶ್ರೀ
ಬಾಳೆಹೊನ್ನೂರು, ವಯಸ್ಸು ಇದ್ದಾಗ ವಿದ್ಯೆ, ಶಕ್ತಿಯಿದ್ದಾಗ ಹಣ, ಸಂಸ್ಕಾರದಿಂದ ಜ್ಞಾನ ಸಂಪಾದಿಸಿಕೊಂಡು ಬಾಳಬೇಕು. ಹೇಳುವ ಜ್ಞಾನ ಮಾಡುವ ಮನಸ್ಸೊಂದಿದ್ದರೆ ಸಾಕು ಸಕಲ ಕಾರ್ಯಗಳು ಸಿದ್ಧಿಸುತ್ತವೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ನಿಲ್ಲದ ಕಾಡಾನೆ ಹಾವಳಿ: ಆತಂಕದಲ್ಲಿ ಜನ
ಬಾಳೆಹೊನ್ನೂರು, ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ಕಾಡಾನೆ ಹಾವಳಿಗೆ ಜನರು ಆತಂಕದಲ್ಲೇ ದಿನ ದೂಡುವಂತಾಗಿದೆ.
ಭಾವನನ್ನು ಕೊಲೆ ಮಾಡಿದ ಬಾಮೈದ
ಚಿಕ್ಕಮಗಳೂರು: ತಂಗಿಯನ್ನು ಕೊಲೆಗೈದಿದ್ದ ಭಾವನನ್ನು ಬಾಮೈದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಕುರಕುಚ್ಚಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟರೆ ಪರಿಪೂರ್ಣ: ಸಿ.ಟಿ. ರವಿ
ಚಿಕ್ಕಮಗಳೂರು, ಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಜೊತೆಗೆ ಮಾನವೀಯ ಮೌಲ್ಯಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಕುಪ್ಪಳ್ಳಿ ಪರಿಸರ ರಾಷ್ಟ್ರಕವಿ ಕುವೆಂಪು ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಲೋಹಿತ್ ಕುಮಾರ್
ತರೀಕೆರೆ, ಕುಪ್ಪಳ್ಳಿ ಪರಿಸರ ರಾಷ್ಟ್ರಕವಿ ಕುವೆಂಪುರವರ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಎಂದು ಮುದುಗೆರೆ ಶಿಕ್ಷಕ ಲೋಹಿತ್ ಕುಮಾರ್ಹೇಳಿದ್ದಾರೆ.
ಸರ್ಕಾರಿ ಶಾಲೆ ಉಳಿವಿಗೆ ಜನರ ಸಹಕಾರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ
ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಣ ಇಲಾಖೆ ಜತೆಗೆ ಸಾರ್ವಜನಿಕರ ಸಹಭಾಗಿತ್ವ ಕೂಡ ಬಹಳ ಮುಖ್ಯವಾಗಿರುತ್ತದೆ ಎಂದು ಕಡೂರು ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ ಹೇಳಿದರು.
ರಾಜ್ಯದಲ್ಲಿನ ಎಲ್ಲರಿಗೂ ಕನ್ನಡ ಭಾಷೆ ಕಲಿಕೆ ಅಗತ್ಯ: ಸಿಸ್ಟರ್ ಶುಭ
ಕರ್ನಾಟಕ ರಾಜ್ಯದಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕನ್ನಡ ಭಾಷೆ ಕಲಿಯಬೇಕು ಎಂದು ಮೆಣಸೂರು ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಶುಭ ತಿಳಿಸಿದರು.
ಎಲ್ಲ ಧರ್ಮದವಲ್ಲಿ ಶಾಂತಿ, ಸೌಹಾರ್ದತೆ ಮುಖ್ಯ: ಮೌಲಾನ ಖಾನ್‌
ಎಲ್ಲಾ ಧರ್ಮದವರು ಶಾಂತಿ, ಸೌಹಾರ್ದತೆಯಿಂದ ಬಾಳಬೇಕು ಎಂದು ಉಡುಪಿಯ ಜುಮ್ಮಾ ಮಸೀದಿಯ ಗುರುಗಳಾದ ಮೌಲಾನ ಮಸಿ ಉಲ್ಲಾ ಖಾನ್ ಕರೆ ನೀಡಿದರು.
ರಸ್ತೆ ಅಗಲೀಕರಣಕ್ಕೆ ಪಪಂನಿಂದ ಪೂರ್ಣ ಸಹಕಾರ ಅಗತ್ಯ: ಶ್ರೀನಿವಾಸ್
ರಸ್ತೆ ಅಗಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 60 ಕೋಟಿ ರುಪಾಯಿ ಮಂಜೂರು ಮಾಡಿದ್ದು ರಸ್ತೆ ಅಗಲೀಕರಣ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮನವಿ ಮಾಡಿದರು.
ಕೆರೆಗಳು ರೈತರ ಬದುಕಿನ ಜೀವನಾಡಿ: ಶಾಸಕ ಎಚ್‌.ಡಿ.ತಮ್ಮಯ್ಯ
ರೈತರ ಜೀವನಾಡಿಯಾಗಿರುವ ಕೆರೆ ಕೋಡಿ ಬಿದ್ದಾಗ ಗಂಗಾಪೂಜೆ ನೆರವೇರಿಸುವುದು ಹಿಂದೂ ಸಂಪ್ರದಾಯದ ವಾಡಿಕೆ ಎಂದು ಶಾಸಕ ಎಚ್‌.ಡಿ.ತಮ್ಮಯ್ಯ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 495
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved