ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಅಂಚೆ ಸೇವಕರ ಮೂಲ ಬೇಡಿಕೆಗಳ ಈಡೇರಿಸಿ: ಮಹಾದೇವಯ್ಯ
ಅಂತರ್ಜಾಲದ ಗಂಧವೇ ಇಲ್ಲದಿರುವ ಗುಡ್ಡಗಾಡು ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಗ್ರಾಮೀಣ ಅಂಚೆ ಸೇವಕರ ಮೂಲ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಎಐಜಿಡಿಎಸ್ಯು ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಹಾದೇವಯ್ಯ ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವಿಲ್ಲದೇ ಸುರಿಯುತ್ತಿರುವ ಮಳೆ
ಜಿಲ್ಲೆಯಲ್ಲಿ ದಿನೇ ದಿನೇ ಪೂರ್ವ ಮುಂಗಾರಿನ ಅಬ್ಬರ ಜೋರಾಗುತ್ತಿದೆ. ಕೆಲವೆಡೆ ಸೋಮವಾರ ರಾತ್ರಿ ಆರಂಭವಾದ ಮಳೆ ಮಂಗಳವಾರವೂ ಮುಂದುವರಿದಿತ್ತು. ಮಲೆನಾಡಿನ ಹಲವೆಡೆ ತೇವಾಂಶ ಹೆಚ್ಚಾಗಿ ಸಣ್ಣಪುಟ್ಟ ಧರೆ ಕುಸಿತ ಉಂಟಾಗಿದ್ದರೆ, ಮತ್ತೊಂದೆಡೆ ಮಿನಿ ಬಸ್ ಹಾಗೂ ಬೈಕಿನ ಮೇಲೆ ಮರ ಬಿದ್ದಿರುವ ಘಟನೆಯೂ ಕೂಡ ನಡೆದಿದೆ.
ಸಂಗೀತ-ಸಾಹಿತ್ಯ ಭಾರತೀಯ ಸಂಸ್ಕೃತಿ ಅವಿಭಾಜ್ಯ ಅಂಗ: ಹಿರೇಮಗಳೂರು ಕಣ್ಣನ್
ಚಿಕ್ಕಮಗಳೂರು, ಸಂಗೀತ, ಸಾಹಿತ್ಯ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.
ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ದಿನಾಂಕ ವಿಸ್ತರಣೆ : ಡಿಸಿ ಮೀನಾ ನಾಗರಾಜ್
ಚಿಕ್ಕಮಗಳೂರು, ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಅವಧಿಯನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಬಿ.ಎಚ್.ಕೈಮರದ: 1 ಕೆಜಿ100 ಗ್ರಾಂ ದಾಖಲೆ ತೂಕದ ತೆಂಗಿನ ಕಾಯಿ
ನರಸಿಂಹರಾಜಪುರ: ಸಿಪ್ಪೆ ತೆಗೆದ ಒಂದು ತೆಂಗಿನಕಾಯಿ ಅಬ್ಬಬ್ಬಾ ಎಂದರೆ 600 ರಿಂದ 700 ಗ್ರಾಂ ತೂಗ ಬಹುದು. ಆದರೆ, ತಾಲೂಕಿನ ಬಿ.ಎಚ್.ಕೈಮರದ ಎಂ.ವಿ.ರಾಜೇಂದ್ರಕುಮಾರ್ ಅವರ ತೋಟದಲ್ಲಿ ಬೆಳೆದಈ ತೆಂಗಿನಕಾಯಿ1 ಕೆ.ಜಿ.100 ಗ್ರಾಂ ತೂಕವಿದ್ದು ದಾಖಲೆ ತೂಕ ಹೊಂದಿದೆ.
ಕನ್ನಡ ಸಿರಿ ಪ್ರಶಸ್ತಿ ಪ್ರದಾನ
ತರೀಕೆರೆ, ಕಳಸದ ಶ್ರೀ 1008 ಚಂದ್ರನಾಥಸ್ವಾಮಿ ಬಸದಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ತರೀಕೆರೆ ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಅಧಿಕಾರ ವಿಕೇಂದ್ರೀಕರಣದ ಮೂಲ ಸ್ಥಾನ ಗ್ರಾಮ ಪಂಚಾಯಿತಿ: ನಯನಾ ಮೋಟಮ್ಮ
ಚಿಕ್ಕಮಗಳೂರು, ಅಧಿಕಾರ ವಿಕೇಂದ್ರೀಕರಣದ ಮೂಲ ಸ್ಥಾನ ಗ್ರಾಮ ಪಂಚಾಯಿತಿ. ಅಧಿಕಾರದ ಜೊತೆಗೆ ಮೂಲಭೂತ ಸೌಕರ್ಯಗಳು ಒಟ್ಟಿಗೆ ಸಮ್ಮಿಲನಗೊಂಡಾಗ ಆ ಪಂಚಾಯಿತಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಹೇಳಿದರು.
ಯುವಕರು ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಬೇಕು: ಎನ್.ಎಂ.ಕಾಂತರಾಜ್ ಕರೆ
ನರಸಿಂಹರಾಜಪುರ, ಯುವಕರು ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಶೆಟ್ಟಿಕೊಪ್ಪ ಸ್ಪೋರ್ಟ್ಸ್ ಕ್ಲಬ್ನ ಗೌರವ ಸಂಚಾಲಕ ಎನ್.ಎಂ.ಕಾಂತರಾಜ್ ಸಲಹೆ ನೀಡಿದರು.
ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ: ಸಿ.ಟಿ. ರವಿ ಆರೋಪ
ಚಿಕ್ಕಮಗಳೂರು, ಯಾವುದೇ ಅಭಿವೃದ್ಧಿ ಇಲ್ಲದ ಪರಿಣಾಮ ರಾಜ್ಯದ ಜನರು ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರೈತರ ಸಮಾಧಿಯ ಮೇಲೆ ಸಮಾವೇಶ: ಆರ್. ಅಶೋಕ್
ಚಿಕ್ಕಮಗಳೂರು, ಬೆಲೆ ಏರಿಕೆ ನಿಮ್ಮ ನಿತ್ಯದ ಕೆಲಸವಾಗಿದೆ. ಎರಡು ವರ್ಷದ ನಿಮ್ಮ ಸಾಧನೆ ಏನು ಎಂದು ವಿಧಾನ ಸಭೆ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
< previous
1
...
15
16
17
18
19
20
21
22
23
...
436
next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ