• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನಿಂದ ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕೆಲಸ: ಅರುಣಕುಮಾರ್ ಆರೋಪ
ನರಸಿಂಹರಾಜಪುರ, ಕಾಂಗ್ರೆಸ್ ಪಕ್ಷ ಪೊಲೀಸರನ್ನು ಬಳಸಿಕೊಂಡು ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ಆರೋಪಿಸಿದರು.
ಜಿಲ್ಲೆಯಾದ್ಯಂತ ನಡೆದ ಬಿಜೆಪಿ ಪ್ರತಿಭಟನೆ
ಚಿಕ್ಕಮಗಳೂರು, ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಆಕ್ಷೇಪದ ಪದ ಬಳಕೆ ಮಾಡಿರುವ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ ಡಿ.ಎಸ್.ಸುರೇಶ್
ತರೀಕೆರೆ, ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರು :ಸಿ.ಟಿ. ರವಿ ಬಂಧನ - ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆ, ಟೈರಿಗೆ ಬೆಂಕಿ
ಚಿಕ್ಕಮಗಳೂರು, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಗುರುವಾರ ರಾತ್ರಿ ಟೈರ್ ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ನಡೆಸಿದರು.
ಏಡ್ಸ್ ರೋಗಿಗಳ ಆರೈಕೆ ನಾಗರಿಕ ಸಮಾಜದ ಕರ್ತವ್ಯ: ಪ್ರಶಾಂತಶೆಟ್ಟಿ
ನರಸಿಂಹರಾಜಪುರ, ಏಡ್ಸ್ ಗೆ ತುತ್ತಾದ ರೋಗಿಗಳ ಆರೈಕೆ ಮಾಡುವುದು ನಾಗರಿಕರ ಸಮಾಜದ ಕರ್ತವ್ಯವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಎಲ್ ಶೆಟ್ಟಿ ಹೇಳಿದರು.
ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ : ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ
ಬೀರೂರು, ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಪ್ರವೇಶಿಸಿದ ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಪ್ರಕರಣ ಕುರಿತಂತೆ ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ ನಡೆಸಿ ಗ್ರಾಮದಲ್ಲಿ ಸೌಹಾರ್ಧತೆ ಕಾಪಾಡಿಕೊಂಡು ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಸಲು ಆದೇಶಿಸಿದ್ದಾರೆ.
ಅಮಿತ್‌ ಶಾ ಹೇಳಿಕೆ ಖಂಡನೆ: ದಲಿತ ಸಂಘಟನೆಗಳ ಪ್ರತಿಭಟನೆ
ಚಿಕ್ಕಮಗಳೂರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಸಭೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಕುರಿತು ಆಡಿದ ಮಾತುಗಳನ್ನು ಖಂಡಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಗುರುವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಅಮಿತ್ ಶಾ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರಿಂದ ಕಚೇರಿ, ಮನೆ ಮುತ್ತಿಗೆ ಯತ್ನ
ಚಿಕ್ಕಮಗಳೂರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಗುರುವಾರ ನಡೆಯಿತು.
ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಎಎಪಿ ಒತ್ತಾಯ
ಚಿಕ್ಕಮಗಳೂರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆಮ್‌ ಆದ್ಮಿ ಮುಖಂಡರು ಗುರುವಾರ ಜಿಲ್ಲಾಡಳಿತ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಕಾಡಾನೆ ದಾಳಿಗೆ ಮತ್ತೊಂದು ಬಲಿ
ನರಸಿಂಹರಾಜಪುರ, ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯ್ತಿ ಮಡಬೂರು ಗ್ರಾಮದ ಎಕ್ಕಡಬೈಲು ಕೆ.ಕೆ.ಎಲಿಯಾಸ್ ( 70 ) ಕಾಡಾನೆ ದಾಳಿಯಿಂದ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 504
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved